Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮ್ಯಾರಥಾನ್, ವಾಕಥಾನ್ ಆರೋಗ್ಯದ ಪ್ರಜ್ಞೆ...

ಮ್ಯಾರಥಾನ್, ವಾಕಥಾನ್ ಆರೋಗ್ಯದ ಪ್ರಜ್ಞೆ ಮೂಡಿಸುತ್ತಿವೆ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು ಮ್ಯಾರಥಾನ್ ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ5 Nov 2023 9:15 PM IST
share
ಮ್ಯಾರಥಾನ್, ವಾಕಥಾನ್ ಆರೋಗ್ಯದ ಪ್ರಜ್ಞೆ ಮೂಡಿಸುತ್ತಿವೆ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಮ್ಯಾರಥಾನ್, ವಾಕಥಾನ್‌ಗಳು ಆರೋಗ್ಯದ ಪ್ರಜ್ಞೆ ಮೂಡಿಸುತ್ತಿವೆ. ಇದು ನಗರಕ್ಕೆ ಮಾತ್ರ ಸೀಮಿತ ವಾಗಿರದೆ, ತಾಲೂಕು ಮಟ್ಟದಲ್ಲೂ ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ರವಿವಾರ ಮಂಗಳೂರು ರನ್ನರ್ಸ್ ಕ್ಲಬ್ ಆಯೋಜಿಸಿದ್ದ ನೀವಯಸ್ ಮಂಗಳೂರು ಮ್ಯಾರಥಾನ್- 2023 ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನೀವಿಯಸ್ ಸೊಲ್ಯೂಷನ್ ಪ್ರೈ.ಲಿ.ನ ಸಿಇಒ ಸುಯೋಗ್ ಶೆಟ್ಟಿ, ರೇಸ್ ಡೈರೆಕ್ಟರ್ ಅಭಿಲಾಷ್ ಡೊಮಿನಿಕ್, ಮಂಗಳೂರು ರನ್ನರ್ಸ್ ಕ್ಲಬ್ ಅಧ್ಯಕ್ಷೆ ಅಮಿತಾ ಡಿಸೋಜ ಉಪಸ್ಥಿತರಿದ್ದರು.

ಮ್ಯಾರಥಾನ್‌ನಲ್ಲಿ ವೃದ್ಧರು ಸೇರಿದಂತೆ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

42.2 ಕಿ.ಮೀ. ದೂರದ ಪೂರ್ಣ ಮ್ಯಾರಥಾನ್‌ನಲ್ಲಿ 100ಕ್ಕೂ ಹೆಚ್ಚು ಓಟಗಾರರು, 21.1 ಕಿ.ಮೀ. ದೂರದ ಹಾಫ್ ಮ್ಯಾರಥಾನ್‌ನಲ್ಲಿ 600ಕ್ಕೂ ಹೆಚ್ಚು ಮಂದಿ, 10 ಕಿಮೀ ನಲ್ಲಿ 1000ಕ್ಕೂ ಹೆಚ್ಚು, 5 ಕಿಮೀನಲ್ಲಿ 1,350ಕ್ಕೂ ಹೆಚ್ಚು ಮತ್ತು 2ಕಿಮೀ ಗಮ್ಮತ್ ಓಟದಲ್ಲಿ 900ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಜಪಾನ್ ಮತ್ತು ಡೆನ್ಮಾರ್ಕ್‌ನ ಅಂತರ್‌ರಾಷ್ಟ್ರೀಯ ಓಟಗಾರರು ಮುಖ್ಯ ಆಕರ್ಷಣೆಯಾಗಿದ್ದರು. ಕಾರ್ಯಕ್ರಮದ ಚಾರಿಟಿ ಪಾಲುದಾರರಾದ ರೋಮನ್ ಮತ್ತು ಕ್ಯಾಥರೀನ್ ಲೋಬೊ ದೃಷ್ಟಿ ವಿಕಲಚೇತನರ ಶಾಲೆಯ ಮಕ್ಕಳು ಕೂಡಾ ಓಟದಲ್ಲಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ನ ಐಜಿಪಿ ಸಂದೀಪ್ ಪಾಟೀಲ್ ಮ್ಯಾರಥಾನ್ ಉದ್ಘಾಟಿಸಿ ಹಾಫ್ ಮ್ಯಾರಥಾನ್‌ ನಲ್ಲಿ ಭಾಗವಹಿಸಿದರು. ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಿಜೋ ಚಾಕೋ ಕುರಿಯನ್, ಡಿಸಿಪಿ ದಿನೇಶ್ ಕುಮಾರ್, ನಿವೀಯಸ್ ಸೊಲ್ಯೂಷನ್‌ನ ಚೀಫ್ ಗ್ರೋಥ್ ಆಫಿಸರ್ ಶಶಿಧರ್ ಶೆಟ್ಟಿ, ಸಿಎಫ್‌ಎಎಲ್‌ನ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಮೊರಾಸ್, ಮಂಗಳೂರು ಇನ್ಫೋಸಿಸ್‌ನ ಮುಖ್ಯಸ್ಥ ವಾಸುದೇವ್ ಕಾಮತ್, ಸಂಘಟಕ ಯತೀಶ್ ಬೈಕಂಪಾಡಿ, ಇನ್ಫೋಸಿಸ್‌ನ ದೀಪ್ ಡಿಸಿಲ್ವ ಉಪಸ್ಥಿತರಿದ್ದರು.

ಆರ್‌ಜೆ ಅನುರಾಗ್ ಕಾರ್ಯಕ್ರಮ ನಿರೂಪಿಸಿದರು.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X