Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀಫ್ ಅಂತರ್ ಜಿಲ್ಲಾ ವಾಲಿಬಾಲ್ ಪಂದ್ಯಾಟ:...

ಮೀಫ್ ಅಂತರ್ ಜಿಲ್ಲಾ ವಾಲಿಬಾಲ್ ಪಂದ್ಯಾಟ: ನೋಬೆಲ್ ಸ್ಕೂಲ್ ಕುಂಜತ್ತಬೈಲ್ ವಿನ್ನರ್ಸ್, ಅನ್ಸಾರ್ ಸ್ಕೂಲ್ ಬಜ್ಪೆ ರನ್ನರ್ಸ್

ವಾರ್ತಾಭಾರತಿವಾರ್ತಾಭಾರತಿ5 Nov 2023 6:04 PM IST
share
ಮೀಫ್ ಅಂತರ್ ಜಿಲ್ಲಾ ವಾಲಿಬಾಲ್ ಪಂದ್ಯಾಟ: ನೋಬೆಲ್ ಸ್ಕೂಲ್ ಕುಂಜತ್ತಬೈಲ್ ವಿನ್ನರ್ಸ್, ಅನ್ಸಾರ್ ಸ್ಕೂಲ್ ಬಜ್ಪೆ ರನ್ನರ್ಸ್

ಪುತ್ತೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ಪುತ್ತೂರು ಮೌಂಟನ್ ವ್ಯೂ ಕ್ರೀಡಾಗಣ ದಲ್ಲಿ ಆಯೋಜಿಸಿದ ಅಂತರ್ ಜಿಲ್ಲಾ ಪ್ರೌಢ ಶಾಲಾ ಮಟ್ಟದ ವಾಲಿಬಾಲ್ ಪಂದ್ಯಾಟ ಸಂಪನ್ನಗೊಂಡಿದೆ.

ಸಮಾರೋಪ ಸಮಾರಂಭ ದಲ್ಲಿ ಚಾಂಪಿಯನ್ ಶಿಪ್ ಟ್ರೋಫಿ, ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ವೈಯುಕ್ತಿಕ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮೀಫ್ ಅಧ್ಯಕ್ಷ ಮೂಸಬ್ಬ ಪಿ ಬ್ಯಾರಿ ವಹಿಸಿದ್ದರು. ರಾಜ್ಯ ವಾಲಿಬಾಲ್ ಸಂಸ್ಥೆ ಅಡ್ ಹಾಕ್ ಸಮಿತಿ ಸದಸ್ಯ ಇಬ್ರಾಹಿಂ ಗೋಳಿಕಟ್ಟೆ ಬಹುಮಾನ ವಿತರಿಸಿ ಸಮಾರೋಪ ಭಾಷಣ ಮಾಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಮುಸ್ತಫ ಸುಳ್ಯ, ಪ್ರಧಾನ ಕಾರ್ಯದರ್ಶಿ ರಿಯಾಝ್ ಕಣ್ಣೂರ್, ಪಂದ್ಯಾಟದ ಸಂಯೋಜಕ ಶಾರಿಕ್ ಕುಂಜತ್ತಬೈಲ್, ಮೌಂಟನ್ ವ್ಯೂ ಪ್ರಧಾನ ಕಾರ್ಯದರ್ಶಿ ಹಾಜಿ ಯು ಮಹಮ್ಮದ್ ಪಡೀಲ್, ಸಂಚಾಲಕ ಮಹಮ್ಮದ್ ಸಾಬ್, ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಆಝಾದ್, ಅಡ್ವೋಕೇಟ್ ನೋಟರಿ ನೂರುದ್ದೀನ್ ಸಾಲ್ಮರ, ಬಿ. ಕೆ. ಮಾರ್ಟ್ ಮಾಲಕ ಮುಈನ್, ಅಬ್ಬಾಸ್ ದರ್ಬೆ, ಸಯ್ಯದ್ ಆಫೀ ತಂಙಳ್, ಜುನೈದ್ ಸಾಲ್ಮರ, ನೌಫಲ್ ಸಾಲ್ಮರ ಮೊದಲಾದವರು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ನಿರ್ದೇಶಕ ಅಶ್ರಫ್,ಸಹಾಯಕ ಶಿಕ್ಷಕ ಯೂಸುಫ್, ರವೂಫ್ ತರಬೇತುಧಾರರುಗಳಾದ ಇರ್ಷಾದ್, ರಫೀಕ್, ಜಾನ್ಸನ್ ಮೊದಲಾವರು ಸಹಕರಿಸಿದರು.

ಪಂದ್ಯಾಟದ ಫಲಿತಾಂಶ

ಪ್ರಥಮ: ನೋಬಲ್ ಆಂಗ್ಲ ಮಾಧ್ಯಮ ಶಾಲೆ ಕುಂಜತ್ತೂರ್, ದ್ವಿತೀಯ: ಅನ್ಸಾರ್ ಆಂಗ್ಲ ಮಾಧ್ಯಮ ಶಾಲೆ ಬಜ್ಪೆ, ಉತ್ತಮ ಆಲ್ ರೌಂಡರ್ ಮಹಮ್ಮದ್ ಮಾಶಿಕ್ ಅನ್ಸಾರ್ ಸ್ಕೂಲ್ ಬಜ್ಪೆ. ಬೆಸ್ಟ್ ಪಾಸರ್ ಮಹಮ್ಮದ್ ರಬೀಬ್ ಹಫೀಝ್ ನೋಬಲ್ ಸ್ಕೂಲ್ ಕುಂಜತ್ತಬೈಲ್, ಬೆಸ್ಟ್ ಅಟ್ಯಾಕರ್ ಮಹಮ್ಮದ್ ಸಮೀರ್ ನೋಬಲ್ ಸ್ಕೂಲ್‌ ಅವರು ಪಡೆದುಕೊಂಡರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X