Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀಫ್ ವತಿಯಿಂದ ದ.ಕ, ಉಡುಪಿ ಜಿಲ್ಲಾ...

ಮೀಫ್ ವತಿಯಿಂದ ದ.ಕ, ಉಡುಪಿ ಜಿಲ್ಲಾ ಅಥ್ಲೆಟಿಕ್ ಮೀಟ್; ಅಲ್ ಫುರ್ಖಾನ್ ಮೂಡಬಿದ್ರೆ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ14 Nov 2024 2:38 PM IST
share
ಮೀಫ್ ವತಿಯಿಂದ ದ.ಕ, ಉಡುಪಿ ಜಿಲ್ಲಾ ಅಥ್ಲೆಟಿಕ್ ಮೀಟ್; ಅಲ್ ಫುರ್ಖಾನ್ ಮೂಡಬಿದ್ರೆ ಚಾಂಪಿಯನ್

ಮಂಗಳೂರು, ನ.14: ದ.ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ಸಹಯೋಗದೊಂದಿಗೆ ಅಲ್- ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ಬುಧವಾರ ನಡೆದ ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್ ಅಥ್ಲೆಟಿಕ್ ಮೀಟ್ನಲ್ಲಿ ಅಲ್ ಫುರ್ಖಾನ್ ಮೂಡಬಿದ್ರೆ ಚಾಂಪಿಯನ್ ಮತ್ತು ಚೈತನ್ಯ ಕೃಷ್ಣಾಪುರ ಎರಡನೇ ಸ್ಥಾನವನ್ನು ಪಡೆದಿದೆ.

ನಮ್ಮ ನಾಡ ಒಕ್ಕೂಟ ಮೂಡಬಿದ್ರೆ ಇದರ ಅಧ್ಯಕ್ಷ ಮೊಹಮ್ಮದ್ ಸಲೀಮ್ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದ್ರೆ ಇದರ ವೈದ್ಯಕೀಯ ನಿರ್ದೇಶಕ ಡಾ. ವಿನಯ್ ಆಳ್ವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಮೀಫ್ ಪ್ರ. ಕಾರ್ಯದರ್ಶಿ ರಿಯಾಝ್ ಅಹ್ಮದ್ ಕೆ. ಬಿ ಸ್ವಾಗತಿಸಿದರು. ಪೂರ್ವ ವಲಯ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಲ್ ಫುರ್ಖಾನ್ ಶಿಕ್ಷಕ ನಾಸಿರ್ ಕಾರ್ಯಕ್ರಮ ನಿರೂಪಿಸಿದರು.

ಪಂದ್ಯಾಕೂಟದ ಪ್ರಾಯೋಜಕತ್ವವನ್ನು ಅಲ್ ಫುರ್ಖಾನ್ ವಿದ್ಯಾ ಸಂಸ್ಥೆ ಮೂಡಬಿದ್ರೆ ನಿರ್ವಹಿಸಿದ್ದು, ಇದರ ಉಸ್ತುವಾರಿಯನ್ನು ಸಂಸ್ಥೆಯ ಆಡಳಿತಾಧಿಕಾರಿ ಮೊಹಮ್ಮದ್ ಶಹಾಮ್ ವಹಿಸಿದ್ದರು.

ವೇದಿಕೆಯಲ್ಲಿ ಅಲ್ ಫುರ್ಖಾನ್ ವಿದ್ಯಾ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಮೊಹಮ್ಮದ್ ಅಶ್ಫಾಖ್, ಅಬ್ದುಲ್ ರಹ್ಮಾನ್ ಹಾಸ್ಕೋ, ಮೀಫ್ ಕಾರ್ಯಕ್ರಮ ಕಾರ್ಯದರ್ಶಿ ಮುಹಮ್ಮದ್ ಶಾರಿಕ್, ಸದಸ್ಯರಾದ ಪರ್ವೇಝ್ ಅಲಿ, ಶೇಖ್ ರಹ್ಮತುಲ್ಲಾಹ್, ರಝಾಕ್ ಹಜಾಜ್, ಅಲ್ ಫುರ್ಖಾನ್ ವಿದ್ಯಾ ಸಂಸ್ಥೆ ದೈಹಿಕ ಶಿಕ್ಷಕ ಸಫ್ವಾನ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಚಾಂಪಿಯನ್ ಶಿಪ್ ಟ್ರೋಫಿ, ಪದಕ, ಪ್ರಶಸ್ತಿ ಪತ್ರ ಹಾಗೂ ವೈಯುಕ್ತಿಕ ಪ್ರಶಸ್ತಿಗಳನ್ನು ವಿತರಿಸಲಾಯಿತು. ಉಭಯ ಜಿಲ್ಲೆಗಳ ಒಟ್ಟು 23 ವಿದ್ಯಾ ಸಂಸ್ಥೆಗಳ 200 ರಷ್ಟು ಕ್ರೀಡಾಪಟುಗಳು ಭಾಗವಹಿಸಿದ್ದರು.

ಪಂದ್ಯಾಟದ ಫಲಿತಾಂಶ: ಸಮಗ್ರ ಪ್ರಶಸ್ತಿ:ಅಲ್ ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ. ದ್ವಿತೀಯ ಸ್ಥಾನ ಚೈತನ್ಯ ಆಂಗ್ಲ ಮಾಧ್ಯಮ ಶಾಲೆ ಕೃಷ್ಣಾಪುರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X