Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀಫ್ ವತಿಯಿಂದ ಉಚಿತ ಸೀಟುಗಳ 4ನೇ ಪಟ್ಟಿ...

ಮೀಫ್ ವತಿಯಿಂದ ಉಚಿತ ಸೀಟುಗಳ 4ನೇ ಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ22 July 2025 12:45 PM IST
share
ಮೀಫ್ ವತಿಯಿಂದ ಉಚಿತ ಸೀಟುಗಳ 4ನೇ ಪಟ್ಟಿ ಪ್ರಕಟ

ಮಂಗಳೂರು: ಈಗಾಗಲೇ ಮೀಫ್ ವತಿಯಿಂದ ಮಂಗಳೂರು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ 300ಕ್ಕೂ ಹೆಚ್ಚು ಉಚಿತ ಸೀಟುಗಳಿಗೆ ಬಂದ ಅರ್ಜಿಗಳ ಪೈಕಿ ಆರ್ಥಿಕವಾಗಿ ಹಿಂದುಳಿದ 200ಕ್ಕೂ ಮಿಕ್ಕ ಬಡ ವಿದ್ಯಾರ್ಥಿಗಳು ಉಚಿತ ಸೀಟು ಪಡೆದುಕೊಂಡಿದ್ದಾರೆ. ಉಳಿದ ಅರ್ಜಿಗಳು ಪರೀಶೀಲನೆ ಹಂತದಲ್ಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಅವರು ತಿಳಿಸಿದ್ದಾರೆ.

ಇದರ ಮುಂದುವರಿದ ಭಾಗವಾಗಿ, ಪುನಃ ಕೆಲವು ವಿದ್ಯಾ ಸಂಸ್ಥೆಗಳು ಉಚಿತ ಸೀಟುಗಳ ಕೊಡುಗೆಯನ್ನು ಮೀಫ್‌ ‌ಗೆ ನೀಡಿವೆ. ವಿವರಗಳು ಈ ಕೆಳಗಿನಂತಿದೆ.

I)

1. Civil Engineering

2. Mechanical Engineering

3. B.Sc in Interior Design

4. BBA in Logistics

5. BCA in AI & ML

6. Hotel Management

7. Interior Design

8. Fashion Design

II) ಮೆಡಿಕಲ್ ಸೀಟುಗಳಿಗೆ ಸ್ಕಾಲರ್ಷಿಪ್

ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ಪಡೆಯುವ ಅರ್ಹ ಇಬ್ಬರು ವಿದ್ಯಾರ್ಥಿಗಳಿಗೆ ಅವರ ಸರಕಾರಿ ಶುಲ್ಕವನ್ನು ಭರಿಸಲಾಗುವುದು.

III) NEET ಪುನರಾವರ್ತಿತ ವಿದ್ಯಾರ್ಥಿಗಳು

ಈ ವರ್ಷ ನಡೆದ NEET ಪರೀಕ್ಷೆಗಳಲ್ಲಿ ಅತೀ ಕಡಿಮೆ ಅಂತರದಿಂದ MBBS ಸೀಟು ಪಡೆಯಲು ಅವಕಾಶ ಕಳಕೊಂಡು, ಪಿಯುಸಿ ಯಲ್ಲಿ ಶೇಕಡಾ 90% ಕ್ಕೂ ಹೆಚ್ಚು ಮತ್ತು NEET ಪರೀಕ್ಷೆಯಲ್ಲಿ 250 ಕ್ಕೂ ಹೆಚ್ಚು ಅಂಕ ಪಡೆದ 40 ವಿದ್ಯಾರ್ಥಿಗಳಿಗೆ ಮಂಗಳೂರಿನ ಹಾಗೂ ಸುತ್ತ ಮುತ್ತಲ ವಿದ್ಯಾ ಸಂಸ್ಥೆಗಳಲ್ಲಿ ಒಂದು ವರ್ಷದ ಉಚಿತ ಪುನರಾವರ್ತಿತ NEET ತರಬೇತಿ ನೀಡಲಾಗುವುದು.

IV) CET/NEET/JEE/CAT ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ

ಮೇಲಿನ ಕೋರ್ಸುಗಳಿಗೆ ಆಯ್ಕೆಗೊಂಡ 20 ಅರ್ಹ ಬಡ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಅವರ ಸರಕಾರಿ ಶುಲ್ಕವನ್ನು ಭರಿಸಲು ಗರಿಷ್ಠ ತಲಾ 25000 ವರೆಗೆ ಆರ್ಥಿಕ ಸಹಾಯ ನೀಡಲಾಗುವುದು.

ಈ ಪ್ರಯೋಜನವನ್ನು ದ.ಕ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ MEIFವಿದ್ಯಾ ಸಂಸ್ಥೆಗಳ ಮತ್ತು ಸರಕಾರಿ ವಿದ್ಯಾ ಸಂಸ್ಥೆಗಳಲ್ಲಿ ಕಲಿತ ಆರ್ಥಿಕವಾಗಿ ಹಿಂದುಳಿದ ಬಡ / ಅನಾಥ ಅರ್ಹ ಮುಸ್ಲಿಮ್ ವಿದ್ಯಾರ್ಥಿಗಳು ಪಡೆಯಬಹುದು. ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಜು. 31ರ ಒಳಗಾಗಿ MEIF ಕಛೇರಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳು MEIF ಕಛೇರಿಯಲ್ಲಿ ಲಭ್ಯವಿರುವುದು.

ಹೆಚ್ಚಿನ ಮಾಹಿತಿಗಾಗಿ ಈ 8792115666 ಮೊಬೈಲ್ ಸಂಖ್ಯೆ ಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷರು ಮೂಸಬ್ಬ ಪಿ. ಬ್ಯಾರಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X