Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀಫ್ : ಉಡುಪಿ ಜಿಲ್ಲಾ ಘಟಕ...

ಮೀಫ್ : ಉಡುಪಿ ಜಿಲ್ಲಾ ಘಟಕ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ8 Nov 2025 7:40 PM IST
share
ಮೀಫ್ : ಉಡುಪಿ ಜಿಲ್ಲಾ ಘಟಕ ಅಸ್ತಿತ್ವಕ್ಕೆ

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ಕೇಂದ್ರ ಸಮಿತಿ, ದ. ಕ. ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ನ.6ರಂದು ಉಡುಪಿಯ ಜಾಮಿಯಾ ಮಸೀದಿಯ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮುಸ್ಲಿಂ ವಿದ್ಯಾ ಸಂಸ್ಥೆಗಳ ಸಭೆ ನಡೆಯಿತು.

ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ದಿಕ್ಸೂಚಿ ಭಾಷಣಗೈದ ಕೇಂದ್ರ ಸಮಿತಿಯ ಗೌರವಾಧ್ಯಕ್ಷ ಉಮರ್ ಟಿ.ಕೆ. ರವರು ಮೀಫ್ ಸ್ಥಾಪನೆಗೊಂಡ ಉದ್ದೇಶವನ್ನು ವಿವರಿಸಿ ಸಮುದಾಯವು ಸರ್ವಾಂಗೀಣ ಅಭಿವೃದ್ಧಿಗೊಳ್ಳಬೇಕಾದಲ್ಲಿ ಶಿಕ್ಷಣಕ್ಕೆ ಒತ್ತು ನೀಡುವುದು ಇಂದಿನ ಬೇಡಿಕೆಯಾಗಿದೆ ಎಂದರು.

ಕೇಂದ್ರ ಸಮಿತಿಯ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸಲು ಮೀಫ್ ಹಮ್ಮಿಕೊಂಡ ವಿವಿಧ ಯೋಜನೆಗಳನ್ನು ಹಾಗೂ ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಮೀಫ್ ನೀಡುತ್ತಿರುವ ಪ್ರೋತ್ಸಾಹವನ್ನು ವಿವರಿಸಿದರು.

ಈ ಸೌಲಭ್ಯಗಳನ್ನು ಉಡುಪಿ ಜಿಲ್ಲೆಗೂ ವಿಸ್ತರಿಸಿ, ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾದಲ್ಲಿ, ಉಡುಪಿ ಜಿಲ್ಲೆಗೆ ಮೀಫ್‌ನ ಪ್ರತ್ಯೇಕ ಘಟಕ ಸ್ಥಾಪಿಸಬೇಕಾದ ಅಗತ್ಯವನ್ನು ವಿವರಿಸಿದರು.

ಗೌರವಾಧ್ಯಕ್ಷರಾಗಿ ಎಂಇಟಿ ವಿದ್ಯಾಸಂಸ್ಥೆಯ ಶಬೀ ಅಹ್ಮದ್ ಖಾಝಿ, ಅಧ್ಯಕ್ಷರಾಗಿ ಸ್ವಾಲಿಹಾತ್ ವಿದ್ಯಾ ಸಂಸ್ಥೆ, ಹೂಡೆಯ ಮುಹಮ್ಮದ್ ಮೌಲಾ, ಉಪಾಧ್ಯ್ಯಕ್ಷರುಗಳಾಗಿ ಬ್ಯಾರೀಸ್ ಕೋಡಿ ಕುಂದಾಪುರದ ಅಬ್ದುಲ್ ರಹಿಮಾನ್ ಬ್ಯಾರಿ ಮತ್ತು ಅಲ್ ಅಝರ್ ವಿದ್ಯಾ ಸಂಸ್ಥೆ ಹೆಜಮಾಡಿಯ ಜಿ. ಶೇಖಬ್ಬ, ಪ್ರಧಾನ ಕಾರ್ಯದರ್ಶಿಯಾಗಿ ಸ್ವಾಲಿಹಾತ್ ವಿದ್ಯಾ ಸಂಸ್ಥೆಯ ಆಸ್ಲಮ್ ಹೈಕಾಡಿ, ಜೊತೆ ಕಾರ್ಯದರ್ಶಿ ಫೈಝಲ್ ಇಸ್ಲಾಂ ವಿದ್ಯಾ ಸಂಸ್ಥೆ ಶಿರ್ವ ಇದರ ಖಾಲಿದ್ ಮುಹಮ್ಮದ್ ಮತ್ತು ಖಜಾಂಚಿಯಾಗಿ ದಾರುಸ್ಸಲಾಮ್ ಹೂಡೆ ವಿದ್ಯಾ ಸಂಸ್ಥೆಯ ಜಿ. ಅಶ್ರಫ್ ಮತ್ತು ಎಂಟು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷ ರಾದ ಮುಹಮ್ಮದ್ ಮೌಲಾ ಮತ್ತು ಪ್ರಧಾನ ಕಾರ್ಯದರ್ಶಿಯವರು ಈ ಘಟಕದ ಖಾಯಂ ಆಹ್ವಾನಿತರಾಗಿರುತ್ತಾರೆ.

ಸಭೆ ಮೌಲಾನ ಹಾಫೀಜ್ ಮುಹಮ್ಮದ್ ಯೂನುಸ್ ರವರ ಕಿರಾಅತ್‌ನೊಂದಿಗೆ ಆರಂಭಗೊಂಡು, ಕೇಂದ್ರ ಸಮಿತಿಯ ಉಪಾಧ್ಯಕ್ಷ ಶಬೀ ಖಾಝಿ ಯವರು ಸ್ವಾಗತಿಸಿ, ಮೀಫ್ ಉಡುಪಿ ಘಟಕ ಸಂಚಾಲಕ ಅಡ್ವೋಕೇಟ್ ಉಮರ್ ಫಾರೂಕ್ ವಂದಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಘಟಕದ ಉಪಾಧ್ಯಕ್ಷ ಪರ್ವೇಝ್ ಅಲಿ ಮತ್ತು ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಬಿ.ಎ. ಇಕ್ಬಾಲ್, ಕಾರ್ಯದರ್ಶಿ ಅನ್ವರ್ ಹುಸೈನ್, ಸದಸ್ಯರು ಅಝೀಝ್ ಅಂಬರ್ವಾಲ್ಲಿ ಮತ್ತು ಶರೀಫ್ ಬಜ್ಪೆ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆ ಮುಹಮ್ಮದ್ ಶಾರಿಕ್ ನೆರವೇರಿಸಿದರು.

ಇದರೊಂದಿಗೆ ಮೀಫ್ ಕಾರ್ಯವ್ಯಾಪ್ತಿಯು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳವರೆಗೆ ಹೀಗೆ ಒಟ್ಟು ಆರು ಜಿಲ್ಲೆಗಳಿಗೆ ವಿಸ್ತರಣೆಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X