Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಿತ್ತೂರು | ಫಿದಾಕ್-6.0 ಸಮಾರೋಪ:...

ಮಿತ್ತೂರು | ಫಿದಾಕ್-6.0 ಸಮಾರೋಪ: ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ10 Dec 2024 2:14 PM IST
share
ಮಿತ್ತೂರು | ಫಿದಾಕ್-6.0 ಸಮಾರೋಪ: ಪ್ರಶಸ್ತಿ ಪ್ರದಾನ

ಮಾಣಿ: ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಹಾಗೂ ಪದವಿಗಳನ್ನೊಳಗೊಂಡ ದಅವಾ ಕಾಲೇಜು ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಃ ಹಮ್ಮಿಕೊಂಡಿದ್ದ ಮೂರು ದಿನಗಳ ವಿದ್ಯಾರ್ಥಿ ಸ್ಪರ್ಧಾಹಬ್ಬ 'ಫಿದಾಕ್ 6.0' ಸಮಾಪ್ತಿಗೊಂಡಿತು.

"ಮಲೈ ಬಾರ್ ಇತಿಹಾಸ- ಭಾಷೆ -ಸಂಸ್ಕೃತಿ" ಎಂಬ ಧ್ಯೇಯ ವಾಕ್ಯದೊಂದಿಗೆ ಡಿ.7ರಿಂದ 9ರವರೆಗೆ ಮೂರು ದಿನಗಳ ಕಾಲ ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ ನಡೆದ 107 ವಿವಿಧ ಸ್ಪರ್ಧೆಗಳು ನಡೆದವು.

ಕರ್ನಾಟಕ ರಾಜ್ಯ ಸುನ್ನಿ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಎಸ್.ಪಿ.ಹಂಝ ಸಖಾಫಿ ಬಂಟ್ವಾಳ ದಿಕ್ಸೂಚಿ ಭಾಷಣ ಮಾಡಿದರು.

ಇದೇವೇಳೆ ಕನ್ನಡ ಧಾರ್ಮಿಕ ಕೃತಿಗಳ ರಚನೆಗಾಗಿ ನೀಡುವ 'ಫಿದಾಕ್-24' ಪ್ರಶಸ್ತಿಯನ್ನು ಮಾಚಾರ್ ಇಸ್ಮಾಯೀಲ್ ಸಅದಿಯವರಿಗೆ ಝೈನುಲ್ ಉಲಮಾ ಮಾಣಿ ಉಸ್ತಾದ್ ಪ್ರದಾನ ಮಾಡಿದರು. ಮುಈನೀಸ್ ಕುಟುಂಬದ ವತಿಯಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆಯಾಗಿ ನೀಡಲಾಯಿತು.

ದಾರುಲ್ ಇರ್ಶಾದ್ ಆಡಳಿತ ಸಮಿತಿಯ ಇಬ್ರಾಹೀಂ ಫೈಝಿ ಕನ್ಯಾನ, ಇಬ್ರಾಹೀಂ ಸಅದಿ ಮಾಣಿ, ಉಮರ್ ಮದನಿ ಮಚ್ಚಂಪಾಡಿ, ಇಸ್ಹಾಕ್ ಹಾಜಿ ಮೇದರಬೆಟ್ಟು, ಉಪಸ್ಥಿತರಿದ್ದರು.

ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ಬುರ್ದಾ ಗಾಯಕ ಆರಿಫ್ ಸಅದಿ ಭಟ್ಕಳ, ಬರಹಗಾರ ಮಸ್ರೂರ್ ಸುರೈಜಿ, ಪತ್ರಕರ್ತ ಸಿನಾನ್ ಇಂದಬೆಟ್ಟು, ಕಥೆಗಾರ ಮುನವ್ವರ್ ಜೋಗಿಬೆಟ್ಟು, ಸುನ್ನಿ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ವಾಲಿಹ್ ತೋಡಾರ್, ಡಾ.ಸಿ.ಎಂ.ಹನೀಫ್ ಅಮ್ಜದಿ ಬೆಳ್ಳಾರೆ, ಶಂಸುದ್ದೀನ್ ಅಹ್ಸನಿ, ಶಮೀರ್ ಪೆರುವಾಜೆ, ಅಡ್ವಕೇಟ್ ಅಬ್ದುಲ್ ಖಾದಿರ್ ಹಿಮಮಿ ಮುಂತಾದವರು ತೀರ್ಪುಗಾರರಾಗಿ ಸಹಕರಿಸಿದರು.

ಹಾಫಿಳ್ ಅನ್ವರ್ ಸಾದಾತ್ ಪರಪ್ಪು ನಾಯಕತ್ವದ ಅತ್ತೂರ್ ತಂಡವು ಫಿದಾಕ್ 6.0 ಯ ಚಾಂಪಿಯನ್ ಆಗಿ ಹೊರಹೊಮ್ಮಿದರು ಶಂಸುದ್ದೀನ್ ಕುದ್ರಡ್ಕ ನೇತೃತ್ವದ ಫಾಖನ್ನೂರ್ ತಂಡ ದ್ವಿತೀಯ ಸ್ಥಾನಿಯಾದರೆ, ಮುಶರ್ರಫ್ ಕಿಲ್ಲೂರು ನೇತೃತ್ವದ ಮಂಜಲೂರ್ ತಂಡ ತೃತೀಯ ಹಾಗೂ ಮುಶ್ರಫ್ ಬಂಡಾಡಿ ನಾಯಕತ್ವದ ಕಲಂಗಲ್ಲೂರು ನಾಲ್ಕನೆಯ ಸ್ಥಾನಿಯಾಗಿ ಹೊರಹೊಮ್ಮಿದರು.

ಸೀನಿಯರ್ ವಿಭಾಗದಲ್ಲಿ ಹಾಫಿಳ್ ಅನ್ವರ್ ಸಾದಾತ್ ಪರಪ್ಪು ಜೂನಿಯರ್ ವಿಭಾಗದಲ್ಲಿ ಝಹೂರ್ ಮರೀಲ್ ಪುತ್ತೂರು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಕೆಜಿಎನ್ ದಅ್ವಾ ಕಾಲೇಜು ಪ್ರಾಂಶುಪಾಲ ಸೈಯದ್ ಸ್ವಲಾಹುದ್ದೀನ್ ಜಮಲುಲ್ಲೈಲಿ ಅಲ್ ಅದನಿ, ಉಪನ್ಯಾಸಕರಾದ ಹುಸೈನ್ ಮುಈನಿ ಅಲ್ ಅಹ್ಸನಿ ಮಾರ್ನಾಡ್, ಸಾಬಿತ್ ಮುಈನಿ ಅಸ್ಸಖಾಫಿ, ಮುನವ್ವಿರ್ ಅಲ್ ಅದನಿ, ಹಾಫಿಳ್ ಮಸೂದ್ ಸಖಾಫಿ ದೇಲಂಪಾಡಿ, ಹನೀಫ್ ಅಝ್ಹರಿ ಚೌಕಿ, ಅಬ್ದುಲ್ಲತೀಫ್ ಸಅದಿ ಕುಕ್ಕಾಜೆ, ಮುಸ್ತಫ ಮುಈನಿ ಅಸ್ಸಖಾಫಿ ಕಾಶಿಪಟ್ಣ, ಶಾಹುಲ್ ಹಮೀದ್ ಮುಈನಿ ಅಲ್ ಅದನಿ, ಇಸ್ಮಾಯೀಲ್ ರಾಶೀದ್ ಮುಈನಿ ಮಾಚಾರ್, ಜೂನಿಯರ್ ದಅವಾ ಕಾಲೇಜು ಮುದರ್ರಿಸ್ ಅಬ್ದುರ್ರಝಾಕ್ ಮುಸ್ಲಿಯಾರ್, ಉಪನ್ಯಾಸಕರಾದ ಅಹ್ಮದ್ ಕಬೀರ್ ಸಖಾಫಿ ಮಾಲಾಡಿ, ಹಾರಿಸ್ ಮುಈನಿ ಅಸ್ಸಖಾಫಿ, ಮುಂತಖಿಮ್ ಮುಈನಿ, ಕೆಜಿಎನ್ ಪಿಯು ಪ್ರಾಂಶುಪಾಲ ಮುಹಮ್ಮದ್ ಫಾರೂಕ್ ಕೊಡಿಪ್ಪಾಡಿ, ಉಪನ್ಯಾಸಕರಾದ ರಿಝ್ವಾನ್ ಬೆಳ್ಮ, ನಲ್ಸನ್ ಅಲ್ಲಿಪಾದೆ, ದಾರುಲ್ ಇರ್ಶಾದ್ ಬಾಲಕರ ಪ್ರೌಢಶಾಲೆ ಮಿತ್ತೂರು ಮುಖ್ಯೋಪಾಧ್ಯಾಯ ಅಶ್ರಫ್ ಬಿ.ಸಿ.ರೋಡ್, ಅಧ್ಯಾಪಕ ಅಬ್ದಲ್ಲತೀಫ್ ನೌಫಲ್ ಆತೂರು, ನೌರತುಲ್ ಮದೀನಾ ಇಂಗ್ಲೀಷ್ ಮೀಡಿಯಂ ಶಾಲೆಯ ನಿರ್ವಾಹಕ ಫಕ್ರುದ್ದೀನ್, ಮುಖ್ಯೋಪಾಧ್ಯಾಯ ಇಸ್ತಿಕಾರ್, ಹಸೈನಾರ್ ಹಾಜಿ ಕೊಡಿಪ್ಪಾಡಿ, ಯೂಸುಫ್ ಸಈದ್ ನೇರಳಕಟ್ಟೆ, ಉಮರ್ ಜೋಗಿಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ನ .ಕ.ಈಸ್ಟ್ ಆರ್ಗನೈಸಿಂಗ್ ಸೆಕ್ರಟರಿ ಇಸ್ಮಾಯೀಲ್ ಮಾಸ್ಟರ್ ಮಂಗಲಪದವು,

ಮುಂತಾದವರು ವಿವಿಧ ಕಾರ್ಯಕ್ರಮಗಳಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.

ಡಾಟ್ ಇನ್ ಮೀಡಿಯಾದ ಶಫೀಕ್ ಮುಈನಿ, ಅಖ್ತರ್ ಮುಈನಿ ತಾಂತ್ರಿಕ ನಿರ್ವಹಣೆ ನೆರವೇರಿಸಿದರು.

ರಝಾನ್ ಮುಈನಿ, ಹಫೀಝ್ ಮುಈನಿ, ತಷ್ಫೀಕ್, ಸಾಲೀಂ ಹಾಗೂ ಅಶ್ರಫ್ ಕಾರ್ಯಕ್ರಮ ನಿರೂಪಿಸಿದರು.

Tags

MitturFIdak Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X