Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಡಿಪು: ಕುಡ್ಲ ಚಾಲೆಂಜ್ ಸೀಸನ್ -4 ಆಫ್...

ಮುಡಿಪು: ಕುಡ್ಲ ಚಾಲೆಂಜ್ ಸೀಸನ್ -4 ಆಫ್ ರೋಡಿಂಗ್ ರೇಸ್ ಸಮಾರೋಪ

ಮಹಿಳಾ ವಿಭಾಗದಲ್ಲಿ ದಿವ್ಯ , ಓಪನ್ ಕ್ಲಾಸ್ ನಲ್ಲಿ ಕೇರಳದ‌ ವಿಬಿನ್ ವರ್ಗೀಸ್ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ23 Sept 2024 11:04 PM IST
share
ಮುಡಿಪು: ಕುಡ್ಲ ಚಾಲೆಂಜ್ ಸೀಸನ್ -4 ಆಫ್ ರೋಡಿಂಗ್ ರೇಸ್ ಸಮಾರೋಪ

ಕೊಣಾಜೆ: ಕೆ.ಎ.19-20 ಯುನೈಟಡ್ ಆಫ್ ರೋಡರ್ಸ್ ವತಿಯಿಂದ ಮುಡಿಪುವಿನಲ್ಲಿ ನಡೆದ ಕುಡ್ಲ ಚಾಲೆಂಜ್ ಸೀಸನ್ -4 ಆಫ್ ರೋಡಿಂಗ್ ರೇಸ್ ಸ್ಪರ್ಧೆ ರವಿವಾರ ಸಂಜೆ ತೆರೆ ಕಂಡಿತು.

ರೇಸಿಂಗ್ ನಲ್ಲಿ ವಿವಿಧ ರಾಜ್ಯಗಳ ಒಟ್ಟು 105 ವಾಹನಗಳು ಎಂಟ್ರಿಯನ್ನು ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಲೇಡಿಸ್ ಕ್ಲಾಸ್ ನಲ್ಲಿ ದಿವ್ಯ ಮುತ್ತಪ್ಪ ಪ್ರಥಮ, ಅಕ್ಸಾ‌ ದ್ವಿತೀಯ, ಮೀನಾ ತೃತೀಯ ಸ್ಥಾನ ಪಡೆದರು.

ಶನಿವಾರ ಸಂಜೆ ಕೊನೆಯ ಹಂತದ ಆಫ್ ರೋಡಿಂಗ್ ನ ಪೆಟ್ರೋಲ್ ಮಾಡಿಪೈಡ್ ನಲ್ಲಿ ಕೇರಳದ‌ ವಿಬಿನ್ ವರ್ಗೀಸ್ ಪ್ರಥಮ, ಗೋವಾ ದ ವಿದ್ದೇಶ್ ದ್ವಿತೀಯ, ಕೇರಳದ‌ಅಮೀರ್ ಬೆನ್ಸಿ ತೃತೀಯ ಸ್ಥಾನ ಪಡೆದರು.

ಡೀಸಿಲ್ ಮೋಡಿಪೈಡ್ ವಿಭಾಗದಲ್ಲಿ ಬೆಂಗಳೂರಿನ ಚತುರ್ ಆದಿತ್ಯ ಪ್ರಥಮ, ಕೇರಳದ ಮೆಹಬೂಬ್ ದ್ವಿತೀಯ, ಬೆಂಗಳೂರಿನ ನಿಶ್ಚಲ್ ತೃತೀಯ ಸ್ಥಾನ ಪಡೆದರು.

ಓಪನ್ ಕ್ಲಾಸ್ ವಿಭಾಗದಲ್ಲಿ ಕೇರಳದ ವಿಬೀನ್ ವರ್ಗಿಸ್ ಪ್ರಥಮ, ಕೇರಳದ ಮೆಹಬೂಬ್ ದ್ವಿತೀಯ, ಕೇರಳದ ಹ್ಯಾರೀಸ್ ತೃತೀಯ ಸ್ಥಾನ ಪಡೆದುಕೊಂಡರು. ಜಿಮ್ಮಿ ಕ್ಲಾಸ್ ವಿಭಾಗದಲ್ಲಿ ಫೈಸಲ್ ಪ್ರಥಮ, ಚಂದ್ರಮೌಲಿ ದ್ವಿತೀಯ, ಮಹಮ್ಮದ್ ಆಶಿಕ್ ತೃತೀಯ ಸ್ಥಾನ ಪಡೆದಿದ್ದಾರೆ. ಥಾರ್ 2020 ವಿಭಾಗದಲ್ಲಿ ಜಯಪ್ರಕಾಶ್ ಬಿವಿ ಪ್ರಥಮ, ಮಿಥುನ್ ದ್ವಿತೀಯ, ಫೈಝ್ ಶೇಖ್ ತೃತೀಯ. ಸ್ಟಾರ್ ಪೆಟ್ರೋಲ್ ವಿಭಾಗದಲ್ಲಿ ಶಬೀಲ್ ಕೋಯ ಪ್ರಥಮ, ಮಡ್ಡಿ ದ್ವಿತೀಯ, ಅಜಯ್ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ. ಸ್ಟಾಕ್ ಡಿಸೀಲ್ ವಿಭಾಗದಲ್ಲಿ ವಿಶಾಖ್ ರೈ ಪ್ರಥಮ, ಮಿಥುನ್ ಕರಿಯಪ್ಪ ದ್ವಿತೀಯ, ಸುದೀನ್ ರೈ ತೃತೀಯ ಸ್ಥಾನ ಪಡೆದುಕೊಂಡರು.

ವಿವಿಧ ರಾಜ್ಯಗಳಾದ ತಮಿಳುನಾಡು, ಆಂದ್ರಪ್ರದೇಶ, ಕೇರಳ, ಗೋವಾ ಸೇರಿದಂತೆ ಇನ್ನಿತರ ಕಡೆಗಳ ಆಫ್ ರೋಡರ್ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಅಲ್ಲದೆ ಮಹಿಳೆಯರಿಗೂ ಉತ್ತೇಜನ ನೀಡುವ ಸಲುವಾಗಿ ಮಹಿಳಾ ಕ್ಲಾಸ್ ಆಯೋಜಿಸಲಾಗಿದ್ದು 5 ಎಂಟ್ರಿಗಳನ್ನು ಪಡೆದ ಮಹಿಳೆಯರು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಆಫ್ ರೋಡಿಂಗ್ ವೀಕ್ಷಣೆಗೆ ಹತ್ತು ಸಾವಿರಕ್ಕೂ ಹೆಚ್ಚು ಜನ‌ ಭಾಗಿ:

ಕೆ.ಎ.19-20 ಯುನೈಟಡ್ ಆಫ್ ರೋಡರ್ಸ್ ವತಿಯಿಂದ ಈ ಆಫ್ ರೋಡ್ ರೇಸಿಂಗ್ ಕುಡ್ಲ ಚಾಲೆಂಜ್ ಸೀಸನ್ 4 ಆಯೋಜಿಸಲಾಗಿದ್ದು, ಸಂಘಟಕರಾದ ಅವಿನಾಶ್ ಅಡಪ, ನಾಸೀರ್ ನಡುಪದವು, ವಿಜೇಶ್ ನಾಯ್ಕ್ ಅವರು ಮೊದಲ ಬಾರಿ ಆಫ್ ರೋಡಿಂಗ್ ಸ್ಪರ್ಧೆಯನ್ನು ಆಯೊಜಿಸಿ ಯಶಸ್ವಿಯಾಗಿದ್ದಾರೆ. ಎರಡು ದಿನಗಳ ಆಫ್ ರೋಡಿಂಗ್ ನಲ್ಲಿ ಸ್ಪರ್ಧೆಯನ್ನು ವೀಕ್ಷಿಸಲು ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಜಾಗರೂಕರಾಗಿ ಭಾಗವಹಿಸುವಂತೆ ಹಾಗೂ ಅಳವಡಿಸಿರುವ ಸೂಚನೆಗಳನ್ನು ಪಾಲಿಸಲು ಸ್ವಯಂಸೇವಕರು ಅಲ್ಲಲ್ಲಿ ನಿಂತು ಗಮನಕೊಡುತ್ತಿದ್ದರು. ಸುರಕ್ಷತೆ ದೃಷ್ಟಿಯಿಂದ ಸರಕಾರದ ಎಲ್ಲಾ ಇಲಾಖೆಗಳ ಅನುಮತಿಗಳನ್ನು ಪಡೆದುಕೊಳ್ಳಲಾಗಿತ್ತು. ಅಗ್ನಿ ಶಾಮಕ ದಳ, ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X