Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಮಂಗಳೂರಿನ...

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಮಂಗಳೂರಿನ ಶ್ವಿತಿ ದಿವಾಕರ್‌ಗೆ 4 ಚಿನ್ನದ ಪದಕ

ವಾರ್ತಾಭಾರತಿವಾರ್ತಾಭಾರತಿ27 Aug 2024 8:07 PM IST
share
ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಮಂಗಳೂರಿನ ಶ್ವಿತಿ ದಿವಾಕರ್‌ಗೆ 4 ಚಿನ್ನದ ಪದಕ

ಮಂಗಳೂರು: ಒಡಿಶಾದ ಭುವನೇಶ್ವರದಲ್ಲಿ ಭಾರತೀಯ ಈಜು ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ನಡೆದ 40ನೇ ಸಬ್ ಜೂನಿಯರ್ ಹಾಗೂ 50ನೇ ಜೂನಿಯರ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಪ್ರತಿಭೆ ಶ್ವಿತಿ ದಿವಾಕರ್ ಸುವರ್ಣ ಅವರು ಗುಂಪು 3ರ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕ ಗಳಿಸಿದ್ದಾರೆ.

ವಿ-ವನ್ ಅಕ್ವಾ ಸೆಂಟರ್‌ನಲ್ಲಿ ತರಬೇತಿ ಪಡೆಯುತ್ತಿರುವ ಶ್ವಿತಿ 50 ಮೀ. ಮತ್ತು 100 ಮೀ. ಬಟಫ್ಲೈ, 4 x 50 ಮೀ. ಮೆಡ್ ರಿಲೇ, ಫ್ರೀಸ್ಟೈಲ್ ರಿಲೇಗಳಲ್ಲಿ ಚಿನ್ನದ ಪದಕ. 50 ಮೀ. ಫ್ರೀಸ್ಟೈಲ್, 50 ಮೀ. ಬ್ಯಾಕ್‌ಸ್ಟೋಕ್‌ನಲ್ಲಿ ಬೆಳ್ಳಿ ಪದಕ ಹಾಗೂ 100 ಮೀ. ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಜೂನಿಯರ್ ವಿಭಾಗದ ಗುಂಪು 1 ರಲ್ಲಿ ಅಲಿಸ್ಟರ್ ಸಾಮ್ಯುಯೆಲ್ ರೇಗೋ 4 x 100 ಮೀ. ಹಾಗೂ 4 x 200 ಮೀ. ಫ್ರೀಸ್ಟೈಲ್ ರಿಲೇ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಎರಡು ಚಿನ್ನದ ಪದಕ ಗಳಿಸಿದ್ದಾರೆ.

ಇವರು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಬೆಂಗಳೂರಿನ ಡಾಲ್ಟಿನ್ ಅಕ್ವಾ ಸೆಂಟರ್‌ನ ತರಬೇತುದಾರ ನಿಹಾರ್ ಅಮೀನ್ ಹಾಗೂ ಮಧು ಕುಮಾರ್ ಬಿ.ಎಂ. ಮಾರ್ಗದರ್ಶನದಲ್ಲಿ ಮುಖ್ಯ ತರಬೇತುದಾರ ಲೋಕರಾಜ್ ವಿಟ್ಲ ಹಾಗೂ ತರಬೇತುದಾರ ಸಾಂಜೋ ಕೆ.ಪಿ. ಅವರಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಈಜುಕೊಳದಲ್ಲಿ ತರ ಬೇತಿ ಪಡೆಯುತ್ತಿದ್ದಾರೆ. ಸೈಂಟ್ ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ಫಾ. ಮೆಲ್ವಿನ್ ಜೋಸೆಫ್ ಪಿಂಟೋ ಮತ್ತು ವಿ-ವನ್ ಆಕ್ವಾ ಸೆಂಟರ್ ನಿರ್ದೇಶಕ ನವೀನ್ ಪಡೀಲ್ ಹಾಗೂ ರೂಪಾ ಜಿ. ಪ್ರಭು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X