Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು-ಕಾಶ್ಮಿರ ನಡುವಿನ ನವಯುಗ...

ಮಂಗಳೂರು-ಕಾಶ್ಮಿರ ನಡುವಿನ ನವಯುಗ ಎಕ್ಸ್‌ಪ್ರೆಸ್ ರೈಲು ಪುನರಾರಂಭ: ವರದಿ ನೀಡಲು ಪತ್ರ ರವಾನೆ

ವಾರ್ತಾಭಾರತಿವಾರ್ತಾಭಾರತಿ22 July 2025 8:07 PM IST
share
ಮಂಗಳೂರು-ಕಾಶ್ಮಿರ ನಡುವಿನ ನವಯುಗ ಎಕ್ಸ್‌ಪ್ರೆಸ್ ರೈಲು ಪುನರಾರಂಭ: ವರದಿ ನೀಡಲು ಪತ್ರ ರವಾನೆ

ಮಂಗಳೂರು: ಕೋವಿಡ್ ಸಂದರ್ಭ ಸ್ಥಗಿತಗೊಂಡಿದ್ದ ಮಂಗಳೂರಿನಿಂದ ಕಾಶ್ಮಿರ ಕತ್ರಾ ಬೆಸೆಯುವ ನವಯುಗ ಎಕ್ಸ್‌ಪ್ರೆಸ್ ರೈಲು ಮಂಗಳೂರು-ಅರಸೀಕೆರೆ-ಮೀರಜ್ ಮಾರ್ಗ ಪುನರಾರಂಭಿಸುವ ಕುರಿತು ಸಾಧಕ-ಭಾದಕಗಳನ್ನು ಅಧ್ಯಯನ ನಡೆಸಿ ವರದಿ ನೀಡುವಂತೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯದ ಚೀಫ್ ಪ್ಯಾಸೆಂಜರ್ ಟ್ರಾನ್ಸ್‌ಪೋರ್ಟೇಶನ್ ಮ್ಯಾನೇಜರ್ ಮೈಸೂರು ವಿಭಾಗಕ್ಕೆ ಪತ್ರ ರವಾನಿಸಿದ್ದಾರೆ.

ರೈಲ್ವೆ ಯಾತ್ರಿಕರ ಸಂಘ-ಸಂಸ್ಥೆಗಳ ಬೇಡಿಕೆಯ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ರ ನಿರ್ದೇಶನದಂತೆ ನೈರುತ್ಯ ರೈಲ್ವೆ ಈ ಆದೇಶ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿ ಜು.23ರಂದು ಪೂ.11ರೊಳಗೆ ವರದಿ ನೀಡುವಂತೆ ಕಾಲಮಿತಿ ಹಾಕಲಾಗಿದೆ.

ಕೋವಿಡ್ ಮೊದಲು ಈ ನವಯುಗ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಕೇರಳ-ತಮಿಳುನಾಡು ಮಾರ್ಗ ಶ್ರೀ ಮಾತಾ ವೈಷ್ಣೊದೇವಿ ಕತ್ರಾ ತಲುಪುತ್ತಿತ್ತು. ಈ ರೈಲು ಮಂಗಳೂರು-ಅರಸೀಕೆರೆ-ಮೀರಜ್ ಮಾರ್ಗ ಪುನರಾರಂಭಿಸುವಂತೆ ಪ್ರಯಾಣಿಕರ ಒತ್ತಾಯದ ಹಿನ್ನೆಲೆಯಲ್ಲಿ ವಿ.ಸೋಮಣ್ಣ ಕ್ರಮ ಕೈಗೊಳ್ಳುವಂತೆ ನೈರುತ್ಯ ರೈಲ್ವೆಗೆ ಸೂಚನೆ ನೀಡಿದ್ದರು. ಅದರಂತೆ ಈ ಪತ್ರ ರವಾನಿಸಲಾಗಿದೆ.

ಪ್ರಸ್ತುತ ತಮಿಳುನಾಡಿನ ತಿರುನಲ್ವೇಲಿಯಿಂದ ಪ್ರಯಾಣಿಸುವ ಶ್ರೀ ಮಾತಾ ವೈಷ್ಣೊದೇವಿ ಕತ್ರಾ ಎಕ್ಸ್‌ಪ್ರೆಸ್ (16787) ಸುತ್ತು ಬಳಸಿ ಲುಧಿಯಾನ-ಹೊಸದಿಲ್ಲಿ ಮಾರ್ಗ ಸಂಚರಿಸುತ್ತಿದೆ. ಈ ರೈಲು ಮಂಗಳೂರು-ಕೊಂಕಣ ರೈಲು ಮಾರ್ಗಕ್ಕೆ ಬದಲಿಸಬೇಕು ಎನ್ನುವ ಬೇಡಿಕೆಯು ತಮಿಳುನಾಡು ಭಾಗದ ಮುಖಂಡರಿಂದ ಕೇಳಿ ಬರುತ್ತಿದೆ.

ನವಯುಗ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ-ಮೀರಜ್ ಮಾರ್ಗ ಪುನರಾರಂಭಿಸುವ ಜತೆ ತಮಿಳುನಾಡಿನ ಜನರ ಬೇಡಿಕೆಯಂತೆ ತಿರುನಲ್ವೇಲಿಯಿಂದ ಹೊರಡುತ್ತಿರುವ ಶ್ರೀ ಮಾತಾ ವೈಷ್ಣೊದೇವಿ ಕತ್ರಾ ಎಕ್ಸ್‌ಪ್ರೆಸ್ ರೈಲು ಮಂಗಳೂರು-ಕೊಂಕಣ ರೈಲು ಮಾರ್ಗಕ್ಕೆ ಬದಲಿಸಿದರೆ ಕರಾವಳಿಯ ಜನರಿಗೆ ಅನುಕೂಲವಾಗಲಿದೆ ಎಂದು ದಕ್ಷಿಣ ರೈಲ್ವೆ ಪಾಲಕ್ಕಾಡ್ ವಿಭಾಗದ ಸಲಹಾ ಸಮಿತಿ ಸದಸ್ಯ, ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಹನುಮಂತ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಇದರಿಂದ ಕೊಂಕಣ ಮಾರ್ಗ ಹಾಗೂ ಸುಬ್ರಹ್ಮಣ್ಯ ರೋಡ್ ಮಾರ್ಗ ಉಭಯ ಕಡೆಗಳ ಪ್ರಯಾಣಿಕರಿಗೆ ಪ್ರಯೋಜನ ದೊರೆಯಲಿದೆ. ಶ್ರೀ ಮಾತಾ ವೈಷ್ಣೊದೇವಿ ಕತ್ರಾ ಎಕ್ಸ್‌ಪ್ರೆಸ್ ಕೊಂಕಣ ರೈಲ್ವೆ ಮಾರ್ಗ ಸಂಚರಿಸಿದರೆ ಇದು ತಮಿಳುನಾಡು, ಕೇರಳ, ಕರ್ನಾಟಕ ಭಾಗಕ್ಕೆ ಸಂಪರ್ಕ ಒದಗಿಸಲಿದೆ ಎಂದು ಹನುಮಂತ ಕಾಮತ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X