Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ...

ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್

ವಾರ್ತಾಭಾರತಿವಾರ್ತಾಭಾರತಿ25 Jan 2026 10:53 PM IST
share
ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್

ಮಂಗಳೂರು: ಎನ್‌ಸಿಸಿ ಕೆಡೆಟ್ ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನೀಡುವ ಅತ್ಯುನ್ನತ ಪ್ರಶಂಸಾ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಲಭಿಸಿದೆ.

ಜ.24ರಂದು ಹೊಸದಿಲ್ಲಿಯ ಆರ್‌ಡಿಸಿ 2026 ಕ್ಯಾಂಪಸ್‌ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಿಶಾರಿಗೆ ಅತ್ಯುನ್ನತ ಪ್ರಶಸ್ತಿ ಪ್ರದಾನ ಮಾಡಿದರು.

ದೇಶದ 6 ಮಂದಿ ಎನ್‌ಸಿಸಿ ಕೆಡೆಟ್‌ಗಳಿಗೆ ಈ ಬಾರಿ ಪ್ರಶಸ್ತಿ ನೀಡಲಾಗಿದ್ದು, ಈ ಪೈಕಿ ಲಿಶಾ ಅವರು ನೇವಿ ಪರ ಭಾರತದಲ್ಲಿ ಈ ಗೌರವ ಪಡೆದ ಏಕೈಕ ಎನ್‌ಸಿಸಿ ಕೆಡೆಟ್ ಆಗಿದ್ದಾರೆ.

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನಲ್ಲಿ ಅಸಾಧಾರಣ ನಾಯಕತ್ವ, ಧೈರ್ಯ, ಕರ್ತವ್ಯ ನಿಷ್ಠೆ ಅಥವಾ ಎನ್‌ಸಿಸಿ ಗೆ ನೀಡಿದ ಗಮನಾರ್ಹ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ಗಣರಾಜ್ಯೋತ್ಸವ ಶಿಬಿರದಂತಹ ಕಾರ್ಯಕ್ರಮಗಳಲ್ಲಿ ಈ ವರೆಗೆ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಗೌರವವು ಉತ್ತರ ಭಾರತದ ಎನ್‌ಸಿಸಿ ಕೆಡೆಟ್‌ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನ ಕೆಡೆಟ್‌ಗೆ ಈ ಗೌರವ ಲಭಿಸಿರುವುದು ವಿಶೇಷ.

ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಕಳೆದ ವರ್ಷ ಇವರು ಆರ್‌ಡಿಸಿಯಲ್ಲಿ ಭಾಗವಹಿಸಿದ್ದರು.

ಕೆಡೆಟ್ ಲಿಶಾ ಡಿ ಎಸ್ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದಿಂದ ಅತ್ಯುತ್ತಮ ಕೆಡೆಟ್ ಆಗಿ ಆರ್‌ಡಿಸಿ ಯನ್ನು ಪೂರ್ಣಗೊಳಿಸಿದ ದೇಶದ ಟಾಪ್ 5 ರಲ್ಲಿ ಒಬ್ಬರಾಗಿದ್ದರು. ಲಿಶಾ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಆಲ್ ಇಂಡಿಯಾ ಬೆಸ್ಟ್ ಫ್ಲಾಗ್ ಏರಿಯಾ ಬ್ರೀಫರ್ ಪ್ರಶಸ್ತಿಯನ್ನು ಜಯಿಸಿದ್ದರು.ಡಿಜಿ ಎನ್‌ಸಿಸಿಯಿಂದ ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾದ ಸಾಂಸ್ಕೃತಿಕ, ಡ್ರಿಲ್, ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಫೈರಿಂಗ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Tags

NCChighesthonourRaksha MantriCommendation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X