Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೀವಿಯಸ್ ಮಂಗಳೂರು ಮ್ಯಾರಥಾನ್: ಪುರುಷರ...

ನೀವಿಯಸ್ ಮಂಗಳೂರು ಮ್ಯಾರಥಾನ್: ಪುರುಷರ ವಿಭಾಗದಲ್ಲಿ ಉಡುಪಿಯ ಸಚಿನ್ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ11 Nov 2023 8:22 PM IST
share
ನೀವಿಯಸ್ ಮಂಗಳೂರು ಮ್ಯಾರಥಾನ್: ಪುರುಷರ ವಿಭಾಗದಲ್ಲಿ ಉಡುಪಿಯ ಸಚಿನ್ ಪ್ರಥಮ

ಮಂಗಳೂರು, ನ.11: ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ನ.5ರಂದು ನಗರದಲ್ಲಿ ನಡೆದ ನೀವಿಯಸ್ ಮಂಗಳೂರು ಮ್ಯಾರಥಾನ್ 2023ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಂಗಳೂರು ರನ್ನರ್ಸ್ ಕ್ಲಬ್ ಅಧ್ಯಕ್ಷೆ ಅಮಿತಾ ಡಿ’ಸೋಜ ಫಲಿತಾಂಶ ಪ್ರಕಟಿಸಿದರು.

ಫುಲ್ ಮ್ಯಾರಥಾನ್ ಪುರುಷರ ವಿಭಾಗದಲ್ಲಿ ಉಡುಪಿಯ ಸಚಿನ್ ಪ್ರಥಮ, ಧರಣಿ ಪಾಂಡೆ ದ್ವಿತೀಯ, ಪರಸ್ ತೃತೀಯ, ಮಹಿಳಾ ವಿಭಾಗದಲ್ಲಿ ಬಿಜೋಯ್ ಬರ್ಮನ್ ಪ್ರಥಮ, ಮಮತಾ ಡಿ. ದ್ವಿತೀಯ, ಜಸ್ಮಿತಾ ಕೊಡೆಂಕಿರಿ ತೃತೀಯ, ಹಾಫ್ ಮ್ಯಾರಥಾನ್‌ನಲ್ಲಿ ವೈಭವ್ ಪಾಟೀಲ್ ಪ್ರಥಮ, ಅನಂತ್ ಗಾಂವ್ಕರ್ ದ್ವಿತೀಯ, ಅನಿಲಕುಮಾರ ತೃತೀಯ, ಮಹಿಳೆಯರ ವಿಭಾಗದಲ್ಲಿ ಅರ್ಚನಾ ಕೆ.ಎಂ. ಪ್ರಥಮ, ರಕ್ಷಿತಾ ದ್ವಿತೀಯ, ವಿದ್ಯಾ ಸಿ.ಎಸ್. ತೃತೀಯ ಬಹುಮಾನ ಗಳಿಸಿದ್ದಾರೆ ಎಂದು ತಿಳಿಸಿದರು.

10ಕೆ ಪುರುಷರ ವಿಭಾಗದಲ್ಲಿ ಶ್ರೀಧರ ಪ್ರಥಮ, ಚೆಂಗಪ್ಪ ಎ.ಬಿ. ದ್ವಿತೀಯ, ಅಬ್ದುಲ್ ಸಲಾಂ ತೃತೀಯ, ಮಹಿಳೆಯರ ವಿಭಾಗದಲ್ಲಿ ಮರಿಯಾ ಲವೀನಾ ಪ್ರಥಮ, ರಾಜಶ್ರೀ ಎಂ. ದ್ವಿತೀಯ, ದೇವಿಕಾ ಶ್ರೀಕಾಂತ್ ತೃತೀಯ, 5ಕೆ ಪುರುಷರ ವಿಭಾಗದಲ್ಲಿ ಸುಮಂತ್ ಪ್ರಥಮ, ದೇವ್ ನಾರಾಯಣ್ ಗುರ್ಜಾರ್ ದ್ವಿತೀಯ, ದೇವರಾಜ್ ಎನ್. ತೃತೀಯ, ಮಹಿಳೆಯರ ವಿಭಾಗದಲ್ಲಿ ಸ್ಮಿತಾ ಪ್ರಥಮ, ಸ್ಪಂದನಾ ದ್ವಿತೀಯ, ನಂದಿನಿ ಜಿ.ತೃತೀಯ ಸ್ಥಾನ ಗಳಿಸಿದ್ದಾರೆ. ಒಟ್ಟು 7.14 ಲಕ್ಷ ರೂ. ಮೊತ್ತದ ಬಹುಮಾನ ವಿತರಿಸಲಾಗಿದೆ ಎಂದರು.

ಪ್ರಮುಖರಾದ ಅಭಿಲಾಷ್, ಅಭಿಷೇಕ್ ಹೆಗ್ಡೆ, ವಾಸುದೇವ ಕಾಮತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X