Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ...

ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ27 Nov 2023 7:47 PM IST
share
ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು : ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ 2023 -24ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಹರೀಶ್ ರೈ ಅವರು ಕ್ರೀಡಾ ಜ್ಯೋತಿ ಯನ್ನು ಬೆಳಗಿಸಿ ಮಾತನಾಡಿ ‘ ಕ್ರೀಡಾ ಸಾಮರಸ್ಯವನ್ನು ಮೆರೆಯಬೇಕು, ದೈಹಿಕ ಸದೃಢತೆಯನ್ನು ಕಾಯ್ದು ಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಮಾತನಾಡಿ ಶಕ್ತಿ ವಿದ್ಯಾಸಂಸ್ಥೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಕೊಡುಗೆಯಾಗಿ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳ ಸವಾರ್ಂಗೀಣ ಅಭಿವೃದ್ಧಿಗಾಗಿ ಸಕಲ ಸೌಲಭ್ಯವನ್ನು ಒದಗಿಸುತ್ತಾ ಬಂದಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆ ಅತ್ಯುತ್ತಮ ಅವಕಾಶ ನೀಡುತ್ತಿದೆ ಎಂದು ಹೇಳಿದರು.

ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ರವಿಶಂಕರ ಹೆಗಡೆ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ಪೆಟ್ರಿಶಿಯಾ ಪಿಂಟೊ ಉಪಸ್ಥಿತರಿದ್ದರು.

ಶಕ್ತಿ ವಸತಿ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ 1,500 ವಿದ್ಯಾರ್ಥಿಗಳು ಹಾಗೂ 300 ಕ್ಕೂ ಹೆಚ್ಚು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆಕರ್ಷಕ ಪಥಸಂಚಲನದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕಿ ಭವ್ಯ ಅಮೀನ್ ಸ್ವಾಗತಿಸಿದರು. ಉಪನ್ಯಾಸಕ ಓಂಪ್ರಕಾಶ್ ವಂದಿಸಿದರು, ಉಪನ್ಯಾಸಕಿ ಚೈತ್ರಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X