Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಳ್ವಾಸ್ ವಿರಾಸತ್‌ನಲ್ಲಿ ಗಮನ ಸೆಳೆದ...

ಆಳ್ವಾಸ್ ವಿರಾಸತ್‌ನಲ್ಲಿ ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ15 Dec 2023 10:30 PM IST
share
ಆಳ್ವಾಸ್ ವಿರಾಸತ್‌ನಲ್ಲಿ ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

ವಿದ್ಯಾಗಿರಿ (ಮೂಡುಬಿದಿರೆ), ಡಿ.15: ಮರಿಗೆ ಗುಟುಕು ಆಹಾರ ನೀಡುವ ಹಕ್ಕಿ, ನೀರಿನಿಂದ ಹಾರಿ ಮರಿ ಬರುವುದನ್ನು ವೀಕ್ಷಿಸುವ ತಾಯಿ ಹುಲಿ, ಮರಿಗಾಗಿ ಬೇಟೆಯಾಡುವ ಸಿಂಹ, ಮರಿಯನ್ನು ಮುದ್ದಿಡುವ ನರಿ ಹೀಗೆ ತಾಯಿ ಪ್ರೀತಿಯು ಪ್ರಾಣಿ-ಪಕ್ಷಿಗಳಲ್ಲೂ ಇವೆ ಎಂಬುದಾಗಿ ಸಾರುವ ಛಾಯಾಚಿತ್ರಗಳ ಪ್ರದರ್ಶನವು ಆಳ್ವಾಸ್ ವಿರಾಸತ್‌ನಲ್ಲಿ ಶುಕ್ರವಾರ ವ್ಯಕ್ತವಾಯಿತು.

ವಿರಾಸತ್ ಅಂಗವಾಗಿ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಪ್ರಥಮ ಬಹುಮಾನ ಪಡೆದ ಮಧುಸೂಧನ ಅವರ ‘ಇಲಿ ಹಿಡಿದ ಗೂಬೆ’, ದ್ವಿತೀಯ ಸ್ಥಾನ ಪಡೆದ ಡಾ.ಅಜಿತ್ ಹುಯಿಲಗೋಳ ಅವರ ‘ನೀರು ಹಾರುವ ಹುಲಿ ಮರಿ’ ಹಾಗೂ ತೃತೀಯ ಸ್ಥಾನ ಪಡೆದ ಪ್ರಮೋದ್ ಗೋವಿಂದ ಶಾನುಭಾಗ್ ಅವರ ‘ಆಹಾರ ಸೇವಿಸುವ ಹಿಮಕರಡಿ’ಯು ವಿರಾಸತ್‌ನ ಮೆರುಗು ಹೆಚ್ಚಿಸಿತು.

ಖ್ಯಾತ ಛಾಯಾಗ್ರಾಹಕರಾದ ಎಂ.ಎನ್. ಜಯಕುಮಾರ್, ಜಯಂತ್ ಶರ್ಮಾ, ಯಜ್ಞ ಮಂಗಳೂರು, ಹರಿ ಸೋಮ ಶೇಖರ್, ವಿಜಯ್ ಕುಮಾರ್, ಅವಿನಾಶ್ ಕಾಮತ್, ಡಾ. ಪ್ರಮೋದ್ ಶಾನುಭಾಗ್, ಆಶಾ ಜಯಕುಮಾರ್, ಪುನರ್ವಸ ಜಯಕುಮಾರ್, ಆರ್. ಅನಂತಮೂರ್ತಿ, ಕೆ.ಪಿ. ಮಾರ್ಟಿನ್, ಜಿನೇಶ ಪ್ರಸಾದ್ ಮೂಡುಬಿದಿರೆ, ಅಶೋಕ್ ಮನ್ಸೂರ್, ರವಿಕಿರಣ್ ಬಾದಾಮಿ, ಇಂದ್ರಕುಮಾರ್ ದಸ್ತೆಣ್ಣವರ್, ಪ್ರಮೋದ್ ಚಕ್ರವರ್ತಿ, ಸ್ಟೀಫನ್, ನವೀನ್ ಕುಮಾರ್, ಸಂತೋಷ್ ವೈ. ಹಂಜಗಿ, ಎಂ.ಸಿ. ಶೇಖರ್ ಹೈದರಾಬಾದ್, ಡಾ. ಅಖ್ತರ್ ಹುಸೈನ್, ಕೃಪಾಕರ ಸೇನಾನಿ, ಅಶೋಕ್ ಕುಮಾರ್ ಟಿ., ಸತೀಶ್‌ಲಾಲ್ ಅಂಧೇಕರ್, ಆಸ್ಟ್ರೋ ಮೋಹನ್, ಕೀರ್ತಿ ಮಂಗಳೂರು, ದಾಮೋದರ ಸುವರ್ಣ ಮತ್ತಿತರರ ಛಾಯಾಚಿತ್ರಗಳೂ ಗಮನ ಸೆಳೆಯುತ್ತಿವೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಲಕ್ಷ್ಮಿ ಮಷೀನ್ ವರ್ಕ್ಸ್ ಕೊಯಮುತ್ತುರ್, ಬೆಂಗಳೂರಿನ ಯೂತ್ ಫೋಟೋಗ್ರಾಫಿಕ್ ಸೊಸೈಟಿ ಹಾಗೂ ಫೋಟೋ ಜರ್ನಲಿಸ್ಟ್ ಅಸೋಸಿಯೇಶನ್, 7 ಶೇಡ್ಸ್ ತಂಡಗಳು ಸಹಯೋಗ ನೀಡಿರುವ ಈ ಪ್ರದರ್ಶನದಲ್ಲಿ 2,000ಕ್ಕೂ ಅಧಿಕ ವನ್ಯಜೀವಿ ಛಾಯಾಚಿತ್ರಗಳು ಜನರ ಕಣ್ಮನ ಸೆಳೆಯುತ್ತಿವೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X