Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ :...

‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ : ‘ವಿಶ್ವ ವಜ್ರ’ ಡೈಮಂಡ್ ಜ್ಯುವೆಲ್ಲರಿ ಪ್ರದರ್ಶನ ಆರಂಭ

ವಾರ್ತಾಭಾರತಿವಾರ್ತಾಭಾರತಿ22 Dec 2023 11:01 PM IST
share
‘ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್’ : ‘ವಿಶ್ವ ವಜ್ರ’ ಡೈಮಂಡ್ ಜ್ಯುವೆಲ್ಲರಿ ಪ್ರದರ್ಶನ ಆರಂಭ

ಮಂಗಳೂರು, ಡಿ.22: ನಗರದ ಕಂಕನಾಡಿಯ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್’ ಶೋರೂಂನಲ್ಲಿ ‘ವಿಶ್ವ ವಜ್ರ’ ಡೈಮಂಡ್ ಜ್ಯುವೆಲ್ಲರಿ ಪ್ರದರ್ಶನ ಮತ್ತು ಮಾರಾಟದ 12ನೇ ಆವೃತ್ತಿ ಶುಕ್ರವಾರ ಆರಂಭಗೊಂಡಿತು.

ವಜ್ರ ಪ್ರದರ್ಶನವನ್ನು ಚಲನಚಿತ್ರ ನಟಿ ಮತ್ತು ರೂಪದರ್ಶಿ ಆಶಾ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸುಮಾರು 12 ವರ್ಷಗಳಿಂದ ಸುಲ್ತಾನ್ ಮಳಿಗೆಯು ಯಶಸ್ವಿಯಾಗಿ ಪ್ರದರ್ಶನ ಮೇಳವನ್ನು ಆಯೋಜಿಸಿರುವುದು ಶ್ಲಾಘನೀಯ. ಸಂಸ್ಥೆಯು ವ್ಯಾಪಾರ ವಹಿವಾಟಿನ ಜತೆಗೆ ಸಮಾಜ ಸೇವೆಯಲ್ಲಿ ನಿರತರಾಗಿರುವುದು ಅಭಿನಂದನೀಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ‘ಮಾಸ್ಟರ್ ಶೆಫ್’ ಸ್ಪರ್ಧೆಯ ವಿಜೇತ ಮುಹಮ್ಮದ್ ಆಶಿಕ್ ಮಾತನಾಡಿ, ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಚಿನ್ನಾಭರಣಗಳ ಅಪೂರ್ವ ಸಂಗ್ರಹವಿದೆ. ಮನೆ ಮಂದಿ ಸದಾ ಸಂಭ್ರಮಿಸುವ ಸೌಲಭ್ಯವು ಇಲ್ಲಿರುವುದು ಸಂತೋಷದ ವಿಚಾರ ಎಂದರು.

ಈ ಸಂದರ್ಭ ಮಾಸ್ಟರ್ ಶೆಫ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಆಶಿಕ್‌ರನ್ನು ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಅಬ್ದುಲ್ ರವೂಫ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಟಿ.ಎಂ. ಅಬ್ದುಲ್ ರಹೀಮ್ ಸನ್ಮಾನಿಸಿದರು.

ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಸುಲ್ತಾನ್ ಗ್ರೂಪ್‌ನ ಜಿಎಂ ಉನ್ನಿಥಾನ್, ನಿರ್ದೇಶಕ ಅಬ್ದುಲ್ ರಿಯಾಝ್, ಪ್ರಾದೇಶಿಕ ವ್ಯವಸ್ಥಾಪಕ ಸುಮೇಶ್, ಡೈಮಂಡ್ಸ್ ಮ್ಯಾನೇಜರ್ ಅರುಣ್, ಶಾಖಾ ಮುಖ್ಯಸ್ಥ ಅಬ್ದುಲ್ ಸತ್ತಾರ್, ಹಿರಿಯ ವ್ಯವಸ್ಥಾಪಕ ಕೆ.ಎಸ್. ಮುಸ್ತಫ ಕಕ್ಕಿಂಜೆ, ವ್ಯವಸ್ಥಾಪಕರಾದ ಲಿಕ್ಸನ್ ದೇವಸ್ಸಿ, ರಾಕೇಶ್, ಇಫ್ತಿಕರ್ ಉಪಸ್ಥಿತರಿದ್ದರು. ಸಾಹಿಲ್ ಝಹೀರ್ ಕಾರ್ಯಕ್ರಮ ನಿರೂಪಿಸಿದರು.

*ವಜ್ರ ಆಭರಣ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಟರ್ಕಿ, ಬೆಲ್ಜಿಯಂ, ಯುಎಸ್, ಸಿಂಗಾಪುರ್ ಮತ್ತು ಮಧ್ಯಪ್ರಾಚ್ಯದಿಂದ ಪ್ರಮಾಣೀಕೃತ ಡೈಮಂಡ್ ಮತ್ತು ಪೋಲ್ಕಿ, ಡೈಮಂಡ್ ಆಭರಣ ಸಂಗ್ರಹಗಳ 10,000 ಕ್ಯಾರೆಟ್ ಸಂಗ್ರಹವಿದೆ. ಸಾಲಿಟೇರ್ ಕಲೆಕ್ಷನ್, ಸಾಂಪ್ರದಾಯಿಕ ಕ್ಲೋಸ್ ಸೆಟ್ಟಿಂಗ್ ಡೈಮಂಡ್ ಜ್ಯುವೆಲ್ಲರಿ, ತನ್ಮಾನಿಯಾ ಸಂಗ್ರಹಗಳು, ವಧುವಿನ ವಜ್ರ ಆಭರಣ ಸಂಗ್ರಹಗಳು, ಕತ್ತರಿಸದ ವಜ್ರಗಳು ಮತ್ತು ರೂಬಿ ಎಮರಾಲ್ಡ್ ರತ್ನದ ಸಂಗ್ರಹಗಳು ಮತ್ತು ಕೈಗೆಟುಕುವ ದೈನಂದಿನ ವಜ್ರದ ಸಂಗ್ರಹಣೆಗಳು ಇವೆ ಎಂದು ಡಾ.ಅಬ್ದುಲ್ ರವೂಫ್ ಮತ್ತು ಟಿಎಂ ಅಬ್ದುಲ್ ರಹೀಮ್ ತಿಳಿಸಿದರು.

*80,000 ರೂ.ಗಳಿಂದ ಪ್ರಾರಂಭವಾಗುವ ಡೈಲಿ ವೇರ್ ಲೈಟ್‌ವೇಟ್ ಡೈಮಂಡ್ ನೆಕ್ಲೆಸ್‌ಗಳು, 35 ಸಾವಿರ ರೂ.ಗಳಿಂದ ಪ್ರಾರಂಭವಾಗುವ ಲೈಟ್‌ವೇಟ್ ಡೈಮಂಡ್ ಬ್ಯಾಂಗಲ್, 8,000 ರೂ.ಗಳಿಂದ ಪ್ರಾರಂಭವಾಗುವ ಡೈಮಂಡ್ ರಿಂಗ್‌ಗಳು ಲೈಟ್ ವೇಟ್ ಸಂಗ್ರಹಗಳಲ್ಲಿ ಲಭ್ಯವಿದೆ. ಗ್ರಾಹಕರು ಪ್ರತಿ ಡೈಮಂಡ್ ಕ್ಯಾರೆಟ್‌ಗೆ ಫ್ಲಾಟ್ 8,000 ರೂ. ರಿಯಾಯಿತಿ ಯನ್ನು 2024ರ ಜನವರಿ 7ರೊಳಗೆ ಕಂಕನಾಡಿಯ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

























share
ವಾರ್ತಾಭಾರತಿ
ವಾರ್ತಾಭಾರತಿ
Next Story
X