Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಾಜುಲ್ ಉಲಮಾ ಅನುಸ್ಮರಣೆ, ಸುನ್ನೀ...

ತಾಜುಲ್ ಉಲಮಾ ಅನುಸ್ಮರಣೆ, ಸುನ್ನೀ ಸೆಂಟರ್ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ6 Jan 2024 10:09 PM IST
share
ತಾಜುಲ್ ಉಲಮಾ ಅನುಸ್ಮರಣೆ, ಸುನ್ನೀ ಸೆಂಟರ್ ವಾರ್ಷಿಕೋತ್ಸವ

ವಿಟ್ಲ: ತಾಜುಲ್ ಉಲಮಾ ಸುನ್ನೀ ಸೆಂಟರ್ ಎನ್.ಸಿ ರೋಡ್ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಸಮ್ಮೇಳನ ಮತ್ತು ತಾಜುಲ್ ಉಲಮಾ ಸುನ್ನೀ ಸೆಂಟರ್ ಇದರ 10ನೇ ವಾರ್ಷಿಕ ಸಮ್ಮೇಳನ ಬೋಳಂತೂರು ಗ್ರಾಮದ ಎನ್.ಸಿ ರೋಡಲ್ಲಿ ಶೈಖುನಾ ಮಂಚಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಸ್ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಒಕ್ಕೆತ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿಗಳಿಂದ ತಾಜುಲ್ ಉಲಮಾ ಮೌಲಿದ್ ಕಾರ್ಯಕ್ರಮ ನಡೆಯಿತು.

ಅಸ್ಸಯ್ಯಿದ್ ನೂರುಸ್ಸಾದತ್ ಬಾಯರ್ ತಂಙಳ್ ರವರು ದುಹಾ ಆಶೀರ್ವಚನೆ ಮಾಡಿದರು. ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಅನುಸ್ಮರಣಾ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ದಾರುಲ್ ಅಶ್-ಅರಿಯ್ಯ ಸಂಸ್ಥೆಯ ಮ್ಯಾನೆಜರ್ ಮಹಮ್ಮದ್ ಅಲಿ ಸಖಾಫಿ ಪ್ರಾಸ್ತಾವಿಕ ಭಾಷಣ ಮಾಡಿದರು. ಉಸ್ಮಾನ್ ಜೌಹರಿ ನೆಲ್ಯಾಡಿ ಮುಖ್ಯ ಪ್ರಭಾಷಣ ಮಾಡಿದರು.

ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯಾಕುಬ್ ದಂಡೆಮಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ.ಎಸ್ ಮಹಮ್ಮದ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯಾಕುಬ್ ದಂಡೆಮಾರ್, ಪಂಚಾಯತ್ ಸದಸ್ಯರಾದ ಅಶ್ರಫ್ ಸೆಡ್, ಅನ್ಸಾರ್ ಬಿ.ಜಿ, ಹಮೀದ್ ಮದನಿ ನಾರ್ಶ, ಮಹಮೋದ್ ಸಹದಿ, ಶರೀಫ್ ಸಹದಿ, ಇಬ್ರಾಹಿಂ ಖಲೀಲ್ ಮಾಲಿಕಿ, ಡಿ ಎನ್ ಹಮೀದ್ ಮದನಿ, ಎನ್ ಡಿ ಅಬೂಬಕ್ಕರ್ ಮದನಿ, ರಜಾಕ್ ಭಾರತ್, ಉಮ್ಮರ್ ಸಖಾಫಿ ಸೆರ್ಕಳ, ಅಶ್ರಫ್ ಮುಸ್ಲಿಯಾರ್, ಇಬ್ರಾಹಿಂ ಸಖಾಫಿ ಸೆರ್ಕಳ, ಇಬ್ರಾಹಿಂ ಖಂಡಿಗ, ಸಿದ್ದೀಕ್ ಸಹದಿ, ಹಂಝ ಮಂಚಿ, ಆಸ್ಲಾಂ ಸಂಪಿಲ, ಆಶ್ರಫ್ ಬಂಡಶಾಲೆ, ದಾವೂದ್ ಕಲ್ಲಡ್ಕ, ಅಕ್ಬರ್ ಅಲಿ ಮದನಿ, ಅಬ್ಬಾಸ್ ಮುಸ್ಲಿಯರ್, ಅಬ್ದುಲ್ಲ ನಾರಂಕೋಡಿ, ಹೈದರ್ ಕುಡುಂಬಕೊಡಿ, ಉಮರಬ್ಬ ಶಾಮಿಯಾನ, ಹಮಿದ್ ಕುಲ್ಲಿಯಾರ್, ಹಮೀದ್ ಉಸ್ತಾದ್ ಅಂಗಡಿ, ಬಿ ಎಂ ಅಬ್ದುಲ್ ಖಾದರ್ ಮುಸ್ಲಿಯರ್ , ಫಾರೂಕ್ ಬಿಜಿ, ಯಾಕುಬ್ ನಾರ್ಶ, ರಫೀಕ್ ಮಾಡದಬಳಿ, ಶರೀಫ್ ಕೆ.ಎನ್ , ರಹೀಂ ಕುಡುಂಬ ಕೋಡಿ, ಕಬೀರ್ ಖಂಡಿಗ, ಅಬ್ದುಲ್ ರಹಮಾನ್ ಟವರ್, ಇಬ್ರಾಹಿಂ ಟಿ, ಇಕ್ಬಾಲ್ ಸಿಂಗಾರಿ, ಖಾದರ್ ಕೆ.ಪಿ, ಉಲಮಾ, ಉಮರಾಗಳು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X