Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ...

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ12 Jan 2024 6:22 PM IST
share
ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2023-24ನೇ) ಸಾಲಿಗೆ ದ.ಕ.ಜಿಲ್ಲೆಯಲ್ಲಿ ಕೃಷಿ ಇಲಾಖೆಯ ರಾಜ್ಯ ವಲಯ ಯೋಜನೆಗಳಡಿ ‘ಹೈಟೆಕ್ ಹಾರ್ವೆಸ್ಟರ್ ಹಬ್’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಫಲಾನುಭವಿಗಳು ಜಿಲ್ಲೆಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 40 ಲಕ್ಷದ 1 ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶವಿರುತ್ತದೆ. ಈ ಹಬ್ ಸ್ಥಾಪನೆಗೆ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ ಶೇ.50ರಂತೆ ಸಹಾಯಧನವನ್ನು Credit Linked Back Ended Subsidy ಮೂಲಕ ನೀಡಲಾಗುವುದು.

ಆಸಕ್ತ ರೈತರು FIDಯೊಂದಿಗೆ ಪಹಣಿ, ಗುರುತಿನ ಪತ್ರ, ಬ್ಯಾಂಕ್‌ಖಾತೆ ಸಂಖ್ಯೆ, 20 ರೂ.ಗಳ ಛಾಪಾ ಕಾಗದದ ಮೇಲೆ ಹಬ್ ಪರಬಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ, ತಾತ್ವಿಕ ಸಾಲ ಮಂಜೂರಾತಿ ಪತ್ರ (In Principle loan Sanction Letter) ಗಳೊಂದಿಗೆ ಜನವರಿ 29ರೊಳಗೆ ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಜಿಲ್ಲೆಯಲ್ಲಿ ಕೇವಲ 1 ಹಾರ್ವೆಸ್ಟರ್ ಹಬ್ ಮಾತ್ರ ನಿರ್ಮಿಸುವ ಗುರಿ ಇರುವುದರಿಂದ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲ್ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಜಿಲ್ಲಾ ಮಟ್ಟದ ಉಪಕರಣ ಸಮಿತಿ ಸಭೆಯಲ್ಲಿ ಮಂಡಿಸಿ ಅಂತಿಮವಾಗಿ ತೀರ್ಮಾನಿ ಸಲಾಗುವುದು.

ಕಂಬೈನ್ಡ್ ಹಾರ್ವೆಸ್ಟರ್ ಹಬ್‌ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್‌ನೊಂದಿಗೆ Baler ದಾಸ್ತಾನಿಕರಿಸುವುದು ಕಡ್ಡಾಯವಾಗಿರುತ್ತದೆ. ಇತರೆ ಉಪಕರಣಗಳಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ದಾಸ್ತಾನೀಕರಿಸುವುದು ಐಚ್ಛಿಕವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯನಿಧಿ ಯೋಜನೆಯಡಿ ಸಾಲದ ನೆರವನ್ನು ಪಡೆಯಲು ಅವಕಾಶವಿರುತ್ತದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಗಳಲ್ಲಿ ದಾಸ್ತಾನಿಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಅಕ್ಕಪಕ್ಕದ ಜಿಲ್ಲೆಯ ರೈತರಿಗೆ ಒದಗಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X