Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಚಿವ ರಾಜಣ್ಣ ಹೇಳಿಕೆ ಮೂರ್ಖತನದ್ದು:...

ಸಚಿವ ರಾಜಣ್ಣ ಹೇಳಿಕೆ ಮೂರ್ಖತನದ್ದು: ಸಂಸದ ನಳಿನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Jan 2024 4:16 PM IST
share
ಸಚಿವ ರಾಜಣ್ಣ ಹೇಳಿಕೆ ಮೂರ್ಖತನದ್ದು: ಸಂಸದ ನಳಿನ್ ಕುಮಾರ್

ಮಂಗಳೂರು, ಜ.19: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾದ ಬಳಿಕ ಇಡೀ ದೇಶ, ಜಗತ್ತು ಸಂಭ್ರಮಿಸುತ್ತಿರುವ ಕಾಲಘಟ್ಟದಲ್ಲಿ ಸಚಿವ ರಾಜಣ್ಣ ನೀಡಿರುವುದು ಮೂರ್ಖತನದ ಹೇಳಿಕೆ. ಈ ಹೇಳಿಕೆ ಕಾಂಗ್ರೆಸ್ ನ ಮಾನಸಿಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ರಾಮ್ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್ ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ, ಈ ದೇಶದ ಆದರ್ಶ ಪುರುಷ, ವೇದ ಪುರಾಣಗಳ ಬಗ್ಗೆಯೂ ನಂಬಿಕೆ ಇಲ್ಲ ಎಂದು ಟೀಕಿಸಿದರು.

ಅಯೋಧ್ಯೆಯಲ್ಲಿ ಮಂದಿರ ಯಾಕೆ? ಟಾಯ್ಲೆಟ್ ಕಟ್ಟಿ ಎಂದು ಹೇಳಿದ್ದು ಕಾಂಗ್ರೆಸ್. ಕಾಂಗ್ರೆಸ್ ಎಲ್ಲ ಹಿರಿಯ ನಾಯಕರು ಅಯೋಧ್ಯೆಯ ರಾಮ್ ಮಂದಿರ ಬಗ್ಗೆ ಟೀಕೆ ಮಾಡಿದವರೇ. ಅಯೋಧ್ಯೆಯ ರಾಮ ಮಂದಿರವನ್ನು ಟೂರಿಂಗ್ ಟಾಕೀಸ್ ಗೆ ಹೋಲಿಸಿರುವುದು, ಅಯೋಧ್ಯೆಯ ರಾಮ ಮಂದಿರದ ಬಗ್ಗೆ ಕೀಳಾಗಿ ಮಾತನಾಡಿರುವುದು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ.

ರಾಜಣ್ಣ ಅಧಿಕಾರದ ದಾಹ, ಮೋಹ, ಸ್ಥಾನಕ್ಕಾಗಿ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನ್ನು ಮೆಚ್ಚಿಸುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಹೇಳಿದ್ದಾರೆ.

ಒಳ ಮೀಸಲು: ಕಾಂಗ್ರೆಸ್ ನಾಟಕ

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಮಂದಿರ ರಾಷ್ಟ್ರ ಮಂದಿರವಾಗಿದೆ. ಭಾರತೀಯ ಸಂಸ್ಕೃತಿಯ ಗೌರವ, ಸ್ವಾಭಿಮಾನದ ಪ್ರತೀಕವಾಗಿ ಶ್ರೀರಾಮನ ಮಂದಿರ ನಿರ್ಮಾಣವಾಗಿದೆ. ಗುಲಾಮಗಿರಿ ಸಂಕೇತವಾಗಿದ್ದ ವಿವಾದಾತ್ಮಕ ಕಟ್ಟಡ ಕರಸೇವಕರ ಮೂಲಕ ನಾಶವಾಯಿತು. ನ್ಯಾಯಾಲಯದ ತೀರ್ಪಿನ ಆದೇಶದಂತೆ ಮಂದಿರ ನಿರ್ಮಾಣವಾಗಿದೆ. ಮಂದಿರ ಎನ್ನುವುದು ಹಿಂದುಗಳ ಭಾವನೆ ಮಾತ್ರವಲ್ಲ ರಾಷ್ಟ್ರದ ಭಾವನೆ ಎಂದರು.

ಒಳ ಮೀಸಲಾತಿ ಜಾರಿಗೆ ಕೇಂದ್ರ ಸರಕಾರಕ್ಕೆ ರಾಜ್ಯ ಶಿಫಾರಸು ಮಾಡಿದ ವಿಚಾರದ ಬಗ್ಗೆ ಮಾತಾಡಿದ ನಳಿನ್ ಕುಮಾರ್, ಜಾತಿ-ಜಾತಿ, ಸಮುದಾಯವನ್ನು ಒಡೆಯುವುದು ಕಾಂಗ್ರೆಸ್ ಜಾಯಮಾನ. ಅವರಿಗೆ ಇಚ್ಛಾಶಕ್ತಿ ಇದ್ದರೆ ಅವರೇ ಒಂದು ನಿರ್ಣಯ ತೆಗೆದುಕೊಳ್ಳಬಹುದಿತ್ತು. ಅವರಿಗೆ ಇಚ್ಛಾಶಕ್ತಿಯ ಕೊರತೆ ಇದೆ. ಕೇವಲ ಓಟಿಗಾಗಿ ಸಿಎಂ ಸಿದ್ದರಾಮಯ್ಯ ಈ ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X