Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುಜ್ಜರಕೆರೆಗೆ ಮೇಯರ್ ಭೇಟಿ: ಮನವಿ...

ಗುಜ್ಜರಕೆರೆಗೆ ಮೇಯರ್ ಭೇಟಿ: ಮನವಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ20 Jan 2024 6:11 PM IST
share
ಗುಜ್ಜರಕೆರೆಗೆ ಮೇಯರ್ ಭೇಟಿ: ಮನವಿ ಸಲ್ಲಿಕೆ

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಶನಿವಾರ ಗುಜ್ಜರೆಕೆಗೆ ಭೇಟಿ ನೀಡಿದ್ದು, ಈ ಸಂದರ್ಭ ಸ್ಥಳೀ ಯರು ನೀರಿನ ಶುದ್ಧತೆಗೆ ಕ್ರಮ ಹಾಗೂ ಸ್ಥಳೀಯ ದೇಗುಲಗಳ ದೇವರ ಅವಭೃತ ಸ್ನಾನಕ್ಕಾಗಿ ಕೆರೆಯ ಮಧ್ಯ ತೀರ್ಥ ಕೆರೆ ನಿರ್ಮಾಣಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಗುಜ್ಜರಕೆರೆಯು ನಾಥ ಪಂಥದ ಯೋಗಿ ಗೋರಕ್ಷನಾಥರಿಂದ ನಿರ್ಮಾಣವಾಗಿದ್ದು, ಜಿಲ್ಲೆಯ ಅತೀ ಪುರಾತನ ದೇಗುಲದ ತೀರ್ಥ ಕೆರೆಯೂ ಆಗಿದೆ. ಸ್ಥಳೀಯ ಪರಿಸರಕ್ಕೆ ಜಲಮೂಲವಾಗಿದ್ದ ಧಾರ್ಮಿಕ ಹಾಗೂ ಐತಿಹಾಸಿಕ ಕೆರೆಯು ನಾಮಾವೇ ಶಷದ ಸ್ಥಿತಿ ತಲುಪಿದ್ದಾಗ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯು ಸ್ಥಳೀಯ ಸಹಕಾರದಿಂದ ಹೋರಾಟ ನಡೆಸಿದ ಪರಿಣಾಮ ಪ್ರಸ್ತುತ ಅಭಿವೃದ್ಧಿಯಾಗಿದೆ. ಸ್ಮಾರ್ಟ್ ಸಿಟಿಯಡಿ ಕೆರೆ ಪರಿಸರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆದು ಜನಾಕ ರ್ಷಣೆ ಪಡೆದಿದ್ದರೂ ಸ್ಥಳೀಯರ ಆಶಯಕ್ಕೆ ಪೂರಕವಾಗಿ ಕೆರೆಯ ಮೂಲ ಮಹತ್ವಕ್ಕೆ ಅನುಗುಣವಾಗಿ ಅಭಿವೃದ್ದಿಯಾಗಿಲ್ಲ. ಅಭಿವೃದ್ಧಿ ಬಳಿಕವೂ ಕೆರೆಯ ನೀರಿನಲ್ಲಿ ವಿಷಕಾರಿ ಅಂಶ ಇರುವ ಬಗ್ಗೆ ಪ್ರಯೋಗಾಲಯದ ವರದಿಯಿಂದ ಸಾಬೀತಾಗಿದೆ. ಕೆರೆಯ ಮಧ್ಯ ಭಾಗದಲ್ಲಿ ತೀರ್ಥ ಕೆರೆ ನಿರ್ಮಿಸಬೇಕೆಂದು ಮಾದರಿ ನಕ್ಷೆ ಸೇರಿ ಮಾಹಿತಿ ನೀಡಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಪ್ರಸ್ತುತ ಕೆರೆ ಮೋಜು ಮಸ್ತಿಯ ತಾಣವಾಗಿ ಪರಿವರ್ತನೆಗೊಂಡಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಸ್ಥಳೀಯರು ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ನೇತೃತ್ವದಲ್ಲಿ ಮೇಯರ್‌ಗೆ ಮನವಿ ಸಲ್ಲಿಸಿದರು.

ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಉಪಾಧ್ಯಕ್ಷ ಸಿ. ಪಿ. ದಿನೇಶ, ಸ್ಥಳೀಯ ಕಾರ್ಪೊರೇಟರ್ ಭಾನುಮತಿ ಪಿ.ಎಸ್, ಸ್ಥಳೀಯರಾದ ಉಮಾಶಂಕರ, ಉದಯಶಂಕರ್, ಸುಜಾತಾ, ದಿನೇಶ್, ಜ್ಞಾನೇಶ್, ಪ್ರಸಾದ್, ಹಳೇಕೋಟೆ ಶ್ರೀಮಾರಿ ಯಮ್ಮ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಅಶೋಕ್ ಕುಮಾರ್ ಉಪಸ್ಥಿತರಿದ್ದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X