Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶದಲ್ಲಿ ಭಯ, ಭೇದಭಾವದ ವಾತಾವರಣ...

ದೇಶದಲ್ಲಿ ಭಯ, ಭೇದಭಾವದ ವಾತಾವರಣ ನಿವಾರಣೆಗೆ ಮಹಾತ್ಮ ಗಾಂಧಿ ಒಂದೇ ಮಂತ್ರ: ಬಿ.ಕೆ. ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ29 Jan 2024 8:06 PM IST
share
ದೇಶದಲ್ಲಿ ಭಯ, ಭೇದಭಾವದ ವಾತಾವರಣ ನಿವಾರಣೆಗೆ ಮಹಾತ್ಮ ಗಾಂಧಿ ಒಂದೇ ಮಂತ್ರ: ಬಿ.ಕೆ. ಹರಿಪ್ರಸಾದ್

ಮಂಗಳೂರು, ಜ.29: ಈಗ ದೇಶದಲ್ಲಿ ಭಯದ ಮತ್ತು ಭೇದಭಾವದ ವಾತಾವರಣವನ್ನು ಸೃಷ್ಟಿ ಮಾಡಿರುವ ಪ್ರತಿಗಾಮಿ, ಉಗ್ರಬಲಪಂಥೀಯ ಶಕ್ತಿಗಳನ್ನು ಎದುರಿಸಲು ಮಹಾತ್ಮಗಾಂಧಿ ಒಂದೇ ಮಂತ್ರ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಸೋಮವಾರ ಮಹಾತ್ಮ ಗಾಂಧಿ ಹುತಾತ್ಮ ದಿನದ ನೆನಪಿನಲ್ಲಿ ಡಿವೈಎಫ್ಐ 12 ನೇ ರಾಜ್ಯ ಸಮ್ಮೇಳನ ಸ್ವಾಗತ ಸಮಿತಿಯ ವತಿಯಿಂದ ನಡೆದ "ಗಾಂಧಿ ಕರಾವಳಿ ಭೇಟಿ - ಸಂದೇಶ, ಸವಾಲುಗಳು" ಎಂಬ ವಿಷಯದ ಮೇಲೆ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧಿ ಚಿಂತನೆಗಳು, ವಿಚಾರಧಾರೆಗಳು ಎಂದೆಂದಿಗೂ ಸಕಾಲಿಕವಾಗಿದೆ ಎಂದು ಹೇಳಿದರು.

ಇಡೀ ಭಾರತದಲ್ಲಿ 230 ಮಂದಿ ರಾಮಾಯಣ ಬರೆದಿದ್ದಾರೆ. ವಾಲ್ಮೀಕಿ, ತುಳಸಿದಾಸರಿಂದ ಕುವೆಂಪು ಅವರ ರಾಮಾಯಣ ದರ್ಶನಂ ತನಕ ಹಲವು ರಾಮಾಯಣ ಬಂದಿದೆ ನಮಗೆ ಯಾವ ರಾಮನನ್ನು ನಂಬಬೇಕೆಂದು ಗೊತ್ತಾಗುತ್ತಿಲ್ಲ. ನೈಜವಾಗಿ ನೋಡಿದರೆ ಮಹಾತ್ಮ ಗಾಂಧಿ ರಾಮರಾಜ್ಯದ ಬಗ್ಗೆ ಕನಸು ಕಂಡಿದ್ದರು ಮತ್ತು ಅವರ ಕಲ್ಪನೆಯನ್ನು ಸ್ಪಷ್ಟಪಡಿಸಿದ್ದರು ಎಂದು ಹೇಳಿದರು.

ದೊಡ್ಡ ದೊಡ್ಡ 7 ಧರ್ಮಗಳನ್ನು, ನಾಲ್ಕುವರೆ ಸಾವಿರ ಜಾತಿಗಳನ್ನು, 19 ಸಾವಿರ ಭಾಷೆಗಳಿರುವ ಭಾರತವನ್ನು ಮುನ್ನಡೆ ಸಲು ಸರ್ವಧರ್ಮ ಸಮಭಾವದ ಸಿದ್ಧಾಂತ ದಿಂದ ಸಾಧ್ಯ ಎಂದು ಮಹಾತ್ಮಾ ಗಾಂಧಿ ನಂಬಿದ್ದರು. ಈ ಸಿದ್ಧಾಂತ ಕ್ಕಾಗಿ ಅವರು ಪ್ರಾಣವನ್ನು ಅರ್ಪಿಸಿದ್ದರು ಎಂದರು.

ವಿಚಾರ ಮಂಡಿಸಿದ ಡಾ. ಉದಯ ಇರ್ವತ್ತೂರು ಗಾಂಧಿ ಈ ದೇಶದಲ್ಲಿ ಶಾಂತಿ ಸಾಮರಸ್ಯ ಉಳಿಯಲು ಹಿಂದೂ ಮುಸ್ಲಿಂ ನಡುವೆ ಬಾಂಧವ್ಯ ಅಗತ್ಯ, ಅವರ ನಡುವೆ ಅಪನಂಬಿಕೆಗಳಿಗೆ ಅವಕಾಶವಿಲ್ಲದ ವಾತಾವರಣ ನಿರ್ಮಾಣವಾಗಬೇಕು ಎಂದು ಎಂಬ ಸಂದೇಶ ನೀಡಿದ್ದರು.ಅವರ ಅಂದಿನ ಸಂದೇಶ ಇಂದು ಹೆಚ್ಚು ಪ್ರಸ್ತುತ ವಾಗಿದೆ ಎಂದು ನುಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹೀಂ ಅವರು ಇವತ್ತಿನ ರಾಜಕಾರಣದಲ್ಲಿ ರಾಜಕಾರಣಿಗಳು ಧರ್ಮವನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ. ಇದು ದುರದೃಷ್ಟಕರ ಎಂದರು. ಗಾಂಧಿ ಸರಿ ಸಮಾನ ಸಮಾಜ ನಿರ್ಮಿಸಲು ಶ್ರಮಿಸಿದ್ದರು ಎಂದು ಹೇಳಿದರು.

ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸಂತೋಷ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಮನೋಜ್ ವಾಮಂಜೂರು ವಾದಿಸಿದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X