Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರ್ಯಾಯ ಮಹೋತ್ಸವಕ್ಕಾಗಿ ತೋಡಿದ...

ಪರ್ಯಾಯ ಮಹೋತ್ಸವಕ್ಕಾಗಿ ತೋಡಿದ ಗುಂಡಿಗಳನ್ನು ಮುಚ್ಚಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Feb 2024 6:34 PM IST
share
ಪರ್ಯಾಯ ಮಹೋತ್ಸವಕ್ಕಾಗಿ ತೋಡಿದ ಗುಂಡಿಗಳನ್ನು ಮುಚ್ಚಲು ಆಗ್ರಹ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರವನ್ನು ವಿದ್ಯುತ್ ದೀಪಾಲಂಕಾರ ಮತ್ತು ಕೇಸರಿ ಪತಾಕೆಗಳ ಮಾಲೆಯನ್ನು ಅಳವಡಿಸಲು ತೋಡಿದ ಗುಂಡಿಗಳನ್ನು ಮುಚ್ಚದ ಪರಿಣಾಮ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳು ವಂತೆ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಉಡುಪಿ ಪರ್ಯಾಯ ಮಹೋತ್ಸವಕ್ಕಾಗಿ ಉಡುಪಿ ನಗರವನ್ನು ವಿದ್ಯುತ್ ದೀಪಾಲಂಕಾರ ಮತ್ತು ಕೇಸರಿ ಪತಾಕೆಗಳ ಮಾಲೆಯಿಂದ ಸಿಂಗರಿಸಲಾಗಿತ್ತು. ಅಲಂಕಾರಿಕ ವಸ್ತುಗಳ ಜೋಡಿಸಲು ನಗರದ ಪ್ರಮುಖ ರಸ್ತೆಗಳ ಎರಡೂ ಪಾರ್ಶ್ವ ಗಳಲ್ಲಿ ಅಡಿಕೆ ಮರದ ಕಂಬಗಳನ್ನು ಕಾಮಗಾರಿ ಗುತ್ತಿಗೆ ಪಡೆದವರು ಅಳವಡಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಈ ಎಲ್ಲಾ ಕಂಬಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ.

ಆದರೆ ಕಂಬ ಅಳವಡಿಸಲು ಅಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಟ್ಟಿರುವ ಪರಿಣಾಮವಾಗಿ ನಗರದಲ್ಲಿ ಸಾರ್ವಜನಿಕರು ಅಪಾಯ ಎದುರಿಸ ಬೇಕಾಗಿದೆ. ಈಗಾಗಲೇ ಹಿರಿಯ ನಾಗರಿಕರು, ಶಾಲಾ ವಿದ್ಯಾರ್ಥಿಗಳು ಗುಂಡಿಗಳಲ್ಲಿ ಕಾಲು ಸಿಲುಕಿ ಬಿದ್ದಿರುವ ಘಟನೆಗಳು ಬಹಳಷ್ಟು ನಡೆದಿವೆ. ಗಾಯಾಳಾಗಿರುವ ಪ್ರಕರಣಗಳು ಸಂಭವಿಸಿವೆ ಎಂದು ದೂರಲಾಗಿದೆ.

ಗುಂಡಿಗಳು ಹಾಗೆಯೇ ಬಿಟ್ಟಲ್ಲಿ ಪ್ರಾಣಾಪಾಯದಂತಹ ಘಟನೆಗಳು ಮುಂದುವರಿಯಲಿದೆ. ಅದಲ್ಲದೆ ಪಾದಚಾರಿ ರಸ್ತೆ ಗಳಲ್ಲಿಯೂ ಗುಂಡಿಗಳನ್ನು ತೋಡಲಾಗಿದ್ದು, ಇಂಟರ್ ಲಾಕ್ ನೆಲಹಾಸುಗಳು ಕಿತ್ತು ಹೋಗಿ ನಗರಸಭೆ ನಡೆಸಿರುವ ಕಾಮಗಾರಿಯು ಹಾಳಾಗಿದೆ. ಹಾಗೆ ಕಿನ್ನಿಮಲ್ಕಿ ಜಂಕ್ಷನ್ ಬಳಿ ಅಶ್ವತ್ಥ ಮರದ ಹತ್ತಿರ ಹೊಸದಾಗಿ ನಿರ್ಮಿಸಿದ ಕಕ್ರಿಟ್ ಚಪ್ಪಡಿ ಮುರಿದು ಅಪಾಯಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ತಕ್ಷಣ ನಗರಸಭಾ ಅಧಿಕಾರಿಗಳು ಈ ಬದ್ದೆ ಸೂಕ್ತ ಕ್ರಮ ಜರುಗಿಸಬೇಕಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ತೋಡಿರುವ ಗುಂಡಿಗಳನ್ನು ಮುಚ್ಚಿಸಬೇಕೆಂದು ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X