Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫರಂಗಿಪೇಟೆ : ರೆಸ್ಕ್ಯೂ ಚಾರಿಟೇಬಲ್...

ಫರಂಗಿಪೇಟೆ : ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಮಾರಿಪಳ್ಳ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Feb 2024 10:10 PM IST
share
ಫರಂಗಿಪೇಟೆ : ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಮಾರಿಪಳ್ಳ ಪುನರಾಯ್ಕೆ

ಬಂಟ್ವಾಳ : ಫರಂಗಿಪೇಟೆ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ರಿ. ಇದರ 2024 - 25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಮಾರಿಪಳ್ಳ ಪುನರಾಯ್ಕೆಗೊಂಡಿದ್ದಾರೆ.

ಬಿ.ಸಿ ರೋಡ್ - ತಲಪಾಡಿಯ ಡೈಮಂಡ್ ಕ್ಯಾಂಪಸ್ ನಲ್ಲಿ ನಡೆದ ಟ್ರಸ್ಟ್ ನ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.

ಮಹಾಸಭೆಯ ಅದ್ಯಕ್ಷತೆ ವಹಿಸಿದ್ದ ಟ್ರಸ್ಟ್ ನ ಸಲಹೆಗಾರ ಹನೀಫ್ ಖಾನ್ ಕೊಡಾಜೆ ಮಾತನಾಡಿ ಕಳೆದ 11 ವರ್ಷ ಗಳಿಂದ ಸಂಸ್ಥೆಯು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ಒದಗಿಸುತ್ತಾ ಬಂದಿದೆ. ಅಲ್ಲದೇ ಹಿಜಾಮ, ಬೃಹತ್ ರಕ್ತದಾನ ಶಿಬಿರ, ಡ್ರಗ್ಸ್ ಮುಕ್ತ ಜನ ಜಾಗೃತಿ ಅಭಿಯಾನದಂತಹ ಕಾರ್ಯಕ್ರಮಗಳಲ್ಲಿ ಯಶಸ್ವಿಯನ್ನು ಕಂಡಿರುವುದು ಶ್ಲಾಘನೀಯ ಎಂದರು. ಟ್ರಸ್ಟ್ ಸದಸ್ಯ ರಝಾಕ್ ಬಲ್ಲಾಳ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಗೌರವಾಧ್ಯಕ್ಷರಾಗಿ ಎಸ್.ಎಂ ಬಾಷ, ಸಲಹಾ ಸಮಿತಿ ಸದಸ್ಯರಾಗಿ ಹನೀಫ್ ಖಾನ್ ಕೋಡಾಜೆ, ಅಬ್ದುಲ್ ಖಾದರ್ ಅರಫಾ, ಶಬೀರ್ ಕೆಂಪಿ ಅವರನ್ನು ಆರಿಸಲಾಯಿತು.

ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಅರಫಾ, ರಝಾಕ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಯಾಗಿ ಡೈಮಂಡ್ ಅಲ್ತಾಫ್ ಫರಂಗಿಪೇಟೆ, ಜೊತೆ ಕಾರ್ಯದರ್ಶಿಯಾಗಿ ಮಲಿಕ್ ಕುಂಪನಮಜಲು, ಆರೋಗ್ಯ ವಿಭಾಗದ ಕಾರ್ಯದರ್ಶಿಯಾಗಿ ಹಾಶೀರ್ ಪೇರಿಮಾರ್, ಶಿಕ್ಷಣ ವಿಭಾಗದ ಕಾರ್ಯದರ್ಶಿಯಾಗಿ ಇಕ್ಬಾಲ್ ಅರಫಾ, ಕ್ರೀಡಾ ವಿಭಾಗ ಕಾರ್ಯದರ್ಶಿಯಾಗಿ ಗಪೂರ್ ಹಸನ್ ಪುಂಚಮೆ, ಮೂಲ ಸೌಕರ್ಯ ವಿಭಾಗದ ಕಾರ್ಯದರ್ಶಿಯಾಗಿ ಇಮ್ರಾನ್ ಮಾರಿಪಳ್ಳ, ಕೋಶಾಧಿಕಾರಿ ಯಾಗಿ ಮುಸ್ತಫ ಮೇಲ್ಮನೆ, ಸಂಘಟನಾ ಕಾರ್ಯದರ್ಶಿಯಾಗಿ ಸಲಾಂ ಸುಜೀರ್, ಸಂಚಾಲಕರಾಗಿ ಅಸೀಫ್ ಬಜಾಲ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಸೀಫ್ ಮೇಲ್ಮನೆ, ಶಾಹುಲ್ ಹಮೀದ್, ಹಕೀಂ ಮಾರಿಪಳ್ಳ, ಹರ್ಷದ್ ವಳವೂರು, ಜಾಫರ್ ಟಿ.ಎಚ್, ಅಶ್ರಫ್ ಮಲ್ಲಿ, ಅನೀಸ್ ಮಾರಿಪಳ್ಳ, ರಿಯಾಝ್ ಕುಂಪನಮಜಲು ಅವರನ್ನು ಆರಿಸಲಾಯಿತು.

ಹಾಶೀರ್ ಪೇರಿಮಾರ್ ಸ್ವಾಗತಿಸಿ, ಸಲಾಂ ಸುಜೀರ್ ವಾರ್ಷಿಕ ವರದಿ ವಾಚಿಸಿದರು, ಡೈಮಂಡ್ ಅಲ್ತಾಫ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X