Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೂನಡ್ಕ - ಪೇರಡ್ಕ ಉರೂಸ್ ಸಮಾರಂಭ

ಗೂನಡ್ಕ - ಪೇರಡ್ಕ ಉರೂಸ್ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ11 Feb 2024 7:47 PM IST
share
ಗೂನಡ್ಕ - ಪೇರಡ್ಕ ಉರೂಸ್ ಸಮಾರಂಭ

ಸುಳ್ಯ : ಪೇರಡ್ಕ ಗೂನಡ್ಕ ಪ್ರದೇಶವು ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶವಾಗಿದೆ. ಇಲ್ಲಿ ಹಲವಾರು ಸರ್ವ ಧರ್ಮಿಯರು ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನಾವೆಲ್ಲರು ಜಾತ್ಯಾತೀತ ಮನೋಭಾವದಿಂದ ಸಹಬಾಳ್ವೆಯ ಜೀವನ ಸಡೆಸಬೇಕು ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು.

ಅವರು ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ವಲಿಯುಲ್ಲಾಹಿ ದರ್ಗಾ ಶರೀಪಿನ ಉರೂಸ್ ಸಮಾರಂಭದ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿ ಮಾತನಾಡಿದರು. ಊರಿನ ಅಭಿವೃದ್ಧಿ ಬಗ್ಗೆ ಪರಿಸರದ ಸೌಂದದರ್ಯದ ಹಾಗೂ ಸೌಹಾರದತೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಧಾರ್ಮಿಕ ಪ್ರಭಾಷಣವನ್ನು ನೀಡಿದ ಖ್ಯಾತ ವಾಗ್ಮಿ ಅಲ್ ಹಾಜ್ ಸಿರಾಜುದ್ಧೀನ್ ದಾರಿಮಿ ಕಕ್ಕಾಡ್ ನಮ್ಮ ಆಚಾರ ವಿಚಾರ ದಲ್ಲಿ ವ್ಯತ್ಯಾಸ ಇದ್ದರು ಮನುಷ್ಯತ್ವ ಬೇಕು, ನಾನು ಎಂಬ ಅಹಂಭಾವ ಇರಬಾರದು ಸ್ನೇಹ ಜೀವಿಯಾಗಿ ಬಾಳಬೇಕು ಎಂದರು.

ಈ ಸಂದರ್ಭ ಯು.ಟಿ.ಖಾದರ್ ಅವರನ್ನು ಮಸೀದಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪೇರಡ್ಕ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದರು. ಸಯ್ಯದ್ ಝೈನುಲ್ ಆಬಿದೀನ್ ಜಿಪ್ರಿತಂಗಳ್ ಬೆಳ್ತಂಗಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ದುವಾ ನೆರೆವೇರಿಸಿದರು. ಪೇರಡ್ಕ ಮಸೀದಿ ಖತೀಬರಾದ ರಿಯಾಝ್ ಪೈಝಿ ಎಮ್ಮೆಮಾಡು ದುವಾ ನೆರವೇರಿಸಿದರು.

ವೇದಿಕೆಯಲ್ಲಿ ಕಲ್ಲುಗುಂಡಿ ಜುಮಾ ಮಸೀದಿ ಖತೀಬ್ ನಈಮ್ ಪೈಝಿ, ಅರಂತೋಡು ಜುಮಾ ಮಸೀದಿ ಖತೀಬ್ ಅಲ್ ಹಾಜ್ ಇಸಾಕ್ ಬಾಖವಿ, ಬೆಳ್ಳಾರೆ ಜುಮಾಮಸೀದಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಮಂಗಳ, ದ.ಕ ಜಿಲ್ಲಾ ಮದರಸ ಮ್ಯಾನೇಜ್ ಮೆಂಟ್ ಕೋಶಾಧಿಕಾರಿ ಅಬ್ದುಲ್ ಖಾದರ್ ಬಾಯಂಬಾಡಿ, ಅಬ್ದುಲ್ ಫತ್ತಾಹ್ ಖಾಸಿಮಿ, ಹಸೈನಾರ್ ಮುಸ್ಲಿಯಾರ್, ಅರಂತೋಡು ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ, ಸಂಪಾಜೆ ಜುಮಾ ಮಸೀದಿ ಅಧ್ಯಕ್ಷ ಹಮೀದಿಯ, ಕೊಯನಾಡು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಝಾಕ್ ಕೊಯನಾಡು, ಸುನ್ನಿಮಹಲ್ ಫೆಡರೇಶನ್ ಅಧ್ಯಕ್ಷ ಹಮೀದ್ ಹಾಜಿ, ತಾಜ್ ಮೊಹಮ್ಮದ್ ಸಂಪಾಜೆ, ಸಜ್ಜನ ಪ್ರತಿಷ್ಟಾನ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ, ಮಾನವ ಸಂಪನ್ಮೂಲ ಬೆಂಗಳೂರು ಇದರ ವ್ಯವಸ್ಥಾಪಕ ಪಿ.ಎಂ ಹಾರೀಸ್ ತೆಕ್ಕಿಲ್ ಪೇರಡ್ಕ , ಎ.ಕೆ. ಹಸೈನಾರ್ ಕಲ್ಲುಗುಂಡಿ, ಸಿ.ಎಫ್.ಸಿ ಕಲ್ಲುಗುಂಡಿ ಅಧ್ಯಕ್ಷ ಹಸೈನಾರ್ ಚಟ್ಟೆಕ್ಕಲ್, ಮಾಜಿ ಅಧಕ್ಷರಾದ ಆಲಿ ಹಾಜಿ, ಹಾಜಿ ಇಬ್ರಾಹಿಂ ಮೈಲುಕಲ್ಲು, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಮುನೀರ್ ದಾರಿಮಿ, ಜಮಾಅತ್ ಕಾರ್ಯದರ್ಶಿ ಪಿ.ಕೆ ಉಮ್ಮರ್ ಮೊದಲಾದವರು ಉಪಸ್ಥಿತರಿದ್ದರು. ಎಂ.ಆರ್.ಡಿ.ಎ. ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ ಸ್ವಾಗತಿಸಿದರು. ಅಬ್ದುಲ್ ಖಾದರ್ ಮೊಟ್ಟೆಂಗಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X