Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಾಝಿಲ್ ಮಂಗಳಪೇಟೆ ಮೆಮೊರಿಯಲ್ ಚಾರಿಟೇಬಲ್...

ಫಾಝಿಲ್ ಮಂಗಳಪೇಟೆ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ನ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Feb 2024 11:40 PM IST
share
ಫಾಝಿಲ್ ಮಂಗಳಪೇಟೆ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ನ ನೂತನ ಕಚೇರಿ ಉದ್ಘಾಟನೆ

ಸುರತ್ಕಲ್: ಹಿಂದುತ್ವ ಗೂಂಡಾಗಳ ದಾಳಿಗೆ ಬಲಿಯಾಗಿದ್ದ ಫಾಝಿಲ್ ಮಂಗಳಪೇಟೆ ಅವರ ನೆನಪಿನಲ್ಲಿ ರೂಪಿಸಲಾದ ಫಾಝಿಲ್ ಮಂಗಳಪೇಟೆ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ನ ನೂತನ ಕಚೇರಿ ಉದ್ಘಾಟನಾ ಸಮಾರಂಭವು ರವಿವಾರ ಮಂಗಳಪೇಟೆಯಲ್ಲಿ ಜರುಗಿತು.

ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸಭಾಧ್ಯಕ್ಷ ಯು.ಟಿ. ಖಾದರ್, ಫಾಝಿಲ್ ಹೆಸರಿನಲ್ಲಿ ಟ್ರಸ್ಟ್ ಮಾಡುವ ಮುಲಕ ಬಡವರು ಅಶಕ್ತರಿಗೆ ಆಶಾಕಿರಣವಾಗಿ ಮೂಡಿಬರುತ್ತಿದರುವ ಫಾಝಿಲ್ ಮಂಗಳಪೇಟೆ ಮೆಮೊರಿ ಯಲ್ ಚಾರಿಟೇಬಲ್ ಟ್ರಸ್ಟ್ ಅವರ ಕೊಲೆ ಆರೋಪಿಗಳು ಮತ್ತು ಅದಕ್ಕೆ ಪ್ರೋತ್ಸಾಹ ನೀಡಿದವರ ಎದೆಗೆ ಕಾಲಾನುಕಾಲ ಚುಚ್ಚುವಂತೆ ಮಾಡುವ ಕೆಲಸ ಮಾಡಿದೆ. ಅಪರಾಧಿಗಳಿಗೆ ಇದಕ್ಕಿಂತ ದೊಡ್ಡ ಶೀಕ್ಷೆ ಬೇರೆ ಬೇಕಿಲ್ಲ ಎಂದರು.

ಯುವಕರು ಸೌಹಾರ್ದದ ರಾಯಭಾರಿಗಳಾಗಬೇಕು. ಹಿರಿಯರು, ಧರ್ಮಗುರುಗಳ ಮಾರ್ಗದರಶನ ಪಡದುಕೊಂಡು ಮುನ್ನಡೆದರೆ ಯುವ ಸಮುದಾಯ ಗುರಿಮುಟ್ಟಲು ಸಾಧ್ಯ. ಹೊರತು ಗಿರಿ ಇಲ್ಲದವರ ಹಿಂದೆ ಸಾಗಿದರೆ ಆಗದು ಎಂದರು. ಸೌಹಾರ್‍ದದೊಂದಿಗೆ ಟ್ರಸ್ಟ್ ಇತಿಹಾಸ ನಿರ್‍ಮಿಸುವಂತಾಗಲಿ, ಜಿಲ್ಲೆ ರಾಜ್ಯ , ರಾಷ್ಟ್ರ ಮಟ್ಟದಲ್ಲೂ ಟ್ರಸ್ಟ್ ಬೆಳೆಯಲಿ ಎಂದು ಯುಟಿ ಖಾದರ್ ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಫಾಝಿಲ್ ಮಂಗಳಪೇಟೆ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ಮರ್ಹೂಮ್ ಫಾಝಿಲ್ ಮಂಗಳಪೇಟೆ ಅವರ ತಂದೆ ಉಮರ್ ಫಾರೂಕ್ ವಹಿಸಿದ್ದರು. ಮಂಗಳಪೇಟೆ ಜುಮಾ ಮಸೀದಿಯ ಮಾಜಿ ಖತೀಬ್ ಅಲಿ ಮದನಿ ಉಸ್ತಾದ್ ಚಾಲನೆ ನೀಡಿದರು.

ಇದೇ ಸಂದರ್ಭ ಇಬ್ಬರು ಅಸಕ್ತರಿಗೆ ಟ್ರಸ್ಟ್ ನ ವತಿಯಿಂದ ತಲಾ 25 ಸಾವಿರ ರೂ. ಸಹಾಯಧನವನ್ನು ಯು.ಟಿ. ಖಾದರ್ ಅವರು ಹಸ್ತಾಂತರಿಸಿದರು.

ಸಮಾರಂಭದಲ್ಲಿ ದ.ಕ. ಜಿಲ್ಲಾ ವಕ್ಪ್ ಬೋರ್ಡ್ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಮನಪಾ ಮಾಜಿ ಮೇಯರ್ ಅಶ್ರಫ್ ಮೇಯರ್, ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಮುಮ್ತಾಝ್ ಅಲಿ, ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ದ.ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಸಾಹುಲ್ ಹಮೀದ್ ಕೆ.ಕೆ., ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಮೀರ್ ಕಾಟಿಪಳ್ಳ, ಕರ್ನಾಟಕ ಸರಕಾರ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ ಹಾಜಿ ಎಂ.ಎ. ಹಸನಬ್ಬ, ಫಾಝಿಲ್ ಮಂಗಳಪೇಟೆ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಕಾನ, ಉಪಾಧ್ಯಕ್ಷ ಅಬ್ದುಲ್ ಹಮೀದ್ ಕಾನ, ಬಾಳ ಗ್ರಾ.ಪಂ. ಸದಸ್ಯ ಎಂ. ಸರ್ಫರಾಝ್ ನವಾಝ್, ಎಸ್ ಡಿಪಿಐ ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸಲಾಂ ಕಾನ, ಮಂಗಳೂರು ಮುಸ್ಲಿಂ ಐಕ್ಯತಾ ವೇದಿಕೆಯ ಅಧ್ಯಕ್ಷ ಅಶ್ರಫ್ ಬದ್ರಿಯಾ, ಎಸ್ ಡಿಪಿಐ ಉತ್ತರ ವಿಧಾನ ಸಭಾ ಕ್ಷೇತ್ರಾಧ್ಯಕ್ಷ ಉಸ್ಮಾನ್ ಗುರುಪುರ, ಶರೀಫ್ ಮುಂಚೂರು, ಎಸ್ ಡಿಟಿಯು ಅಧ್ಯಕ್ಷ ಫಯಾಝ್ ಮೊದಲಾದವರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X