Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಎಸ್ಸೆಸ್ಸೆಫ್ ನಿಂದ ಅನುಸ್ಮರಣಾ...

ಸುರತ್ಕಲ್ ಎಸ್ಸೆಸ್ಸೆಫ್ ನಿಂದ ಅನುಸ್ಮರಣಾ ಸಂಗಮ, ಗ್ರ್ಯಾಂಡ್ ಬುರ್ದಾ ಮಜ್ಲಿಸ್

ವಾರ್ತಾಭಾರತಿವಾರ್ತಾಭಾರತಿ12 Feb 2024 10:56 PM IST
share
ಸುರತ್ಕಲ್ ಎಸ್ಸೆಸ್ಸೆಫ್ ನಿಂದ ಅನುಸ್ಮರಣಾ ಸಂಗಮ, ಗ್ರ್ಯಾಂಡ್ ಬುರ್ದಾ ಮಜ್ಲಿಸ್

ಸುರತ್ಕಲ್: ಎಸ್ಸೆಸ್ಸೆಫ್ ಸುರತ್ಕಲ್ ಯೂನಿಟ್ ವತಿಯಿಂದ ಅನುಸ್ಮರಣಾ ಸಂಗಮ ಹಾಗೂ ಗ್ರ್ಯಾಂಡ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಸುರತ್ಕಲ್ ಮುಹಿಯುದ್ದೀನ್ ಜುಮಾ ಮಸೀದಿ ವಠಾರದ ತಾಜುಲ್ ಉಲಮಾ ವೇದಿಕೆಯಲ್ಲಿ ಸೋಮವಾರ ರಾತ್ರಿ ನಡೆಯಿತು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರಗಯದರ್ಶಿ ಇನಾಯತ್ ಅಲಿ, ಎಸ್ಸೆಸ್ಸೆಫ್ ಯುವಕ ರನ್ನು ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸಂಘಟಿಸಿ ಅವರಲ್ಲಿ ಜ್ಞಾನದ ಜೊತೆಗೆ ದೀನಿನ‌ ಪರಿದಿ ಯನ್ನು ತಿಳಿಸಿಕೊಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ.ವೈ. ಇಸ್ಮಾಯೀಲ್ ಸ ಅದಿ, ಇಂದಿನ ಕಾಲದಲ್ಲಿ ಮಸ್ಲಿಂ ಸಮುದಾ ಯದ ಯುವಕರು ಅಮಲು ಪದಾರ್ಥಗಳು, ಯುವತಿಯರ ಹಿಂದೆ ಹೋಗುತ್ತಿದ್ದಾರೆ. ವಿದ್ಯಾಭ್ಯಾಸದಿಂದ ವಿಮುಖರಾಗುತ್ತಿ ದ್ದಾರೆ. ಹಾಗಾಗಿ ಹೆತ್ತವರು ತಮ್ಮ ಮಕ್ಕಳು ಮನೆಯಿಂದ ಹೊರಗೆ ಕಳುಹಿಸುವಾಗ ಗಮನಹರಿಸಬೇಕಿದೆ. ಎಲ್ಲ ಯುವಕರನ್ನು ವಿದ್ಯಾಭ್ಯಾಸದತ್ತ ಮುಖಮಾಡುವಂತೆ ಮಾಡುವ ಜವಾಬ್ದಾರಿ ಸಮುದಾಯದ ಮೇಲಿದೆ ಎಂದು ನುಡಿದರು.

ಕಣ್ಣಂಗಾರ್ ಎಸ್.ಎಸ್. ರೋಡ್ ನ ತ್ವಾಹಾ ಮಸೀದಿಯ ಇಮಾಮ್ ಕೆ.ಎಂ. ಮುಹಮ್ಮದ್ ರಫೀಕ್ ಕಾಮಿಲ್ ಸಖಾಫಿ ದುಆ ನೆರವೇರಿಸಿದರು. ಅನುಸ್ಮರಣಾ ಭಾಷಣವನ್ನು ಉಮರುಲ್ ಫಾರೂಕ್ ಸಖಾಫಿ ಅಲ್ ಹಿಕಮಿ ಕಾಟಿಪಳ್ಳ ನಡೆಸಿ ದರು. ಅಸ್ಸಯ್ಯಿದ್ದ ತ್ವಾಹಾ ತಂಙಳ್ ಪೂಕೊಟ್ಟೂರು ಮತ್ತು ಸಂಗಡಿಗರಿಂದ ಗ್ರ್ಯಾಂಡ್ ಬುರ್ದಾ ಮಜ್ಲಿಸ್ ನಡೆಯಿತು.

ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ‌ ಕಾರ್ಯದರ್ಶಿ ಇನಾಯತ್ ಅಲಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯ ಸೈಫುದ್ದೀನ್, ಸುರತ್ಕಲ್ ಗೌಸಿಯಾ ಕಾಂಫ್ಲೆಕ್ಸ್, ಎಂಜೆಎಂ, ಇಜೆಎಂ ಅಧ್ಯಕ್ಷ ಹಾಜಿ ಮುಸ್ತಫಾ ಎಸ್.ಕೆ., ಸುರತ್ಕಲ್ ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಐ. ಯಾಕೂಬ್, ಎಸ್.ವೈ.ಎಸ್. ದ.ಕ. ಇಸಾಬ ಕಾರ್ಯದರ್ಶಿ ಸಿ.ಎಂ. ಫಾರೂಕ್ ಶೇಡಿಗುರಿ, ಎಸ್ಸೆಸ್ಸೆಫ್ ಸುರತ್ಕಲ್ ಸೆಕ್ಟರ್ ಅಧ್ಯಕ್ಷ ಝಕರಿಯಾ ಹಿಮಮಿ ಸಖಾಫಿ, ಜೀಲಾನಿ ಗ್ರೂಪ್ ಮಾಲಕ ಮುಹಮ್ಮದ್ ಅಲಿ ತಡಂಬೈಲ್, ಇಡ್ಯಾ ಖಿಳ್ ರಿಯಾ ಮಸೀದಿಯ ಅಧ್ಯಕ್ಷ ಇಲ್ಯಾಸ್ ಇಡ್ಯಾ, ಸುರತ್ಕಲ್ ಎಎಂಬಿಒಎಸ್ ಅಧ್ಯಕ್ಷ ಮುಹಮ್ಮದ್ ಸಾಸಿರ್, ಎಸ್ಸೆಸ್ಸೆಫ್ ಸುರತ್ಕಲ್ ಯೂನಿಟ್ ಅಧ್ಯಕ್ಷ ಉಮರ್ ಫಾರೂಕ್, ಸ್ವಾಗತ‌ ಸಮಿತಿಯ ಅಧ್ಯಕ್ಷ ಝುಲ್ಫಿಕರ್ ಅಲಿ, ಸಂಚಾಲಕ ಅಡ್ವಕೇಟ್ ಜೀಶಾನ್, ಕೋಶಾಧಿಕಾರಿ ಬಶೀರ್, ಪಿ.ಎಸ್. ಮುಹಮ್ಮದ್ ಕಾಮಿಲ್ ಸಖಾಫಿ, ಹಾಫಿಲ್ ಮೊಹಿನುದ್ದೀನ್ ಅಂಜದಿ, ಸಿದ್ದೀಕ್ ನಿಝಾಮಿ, ಅಲಿ ಸಅದಿ, ಝಿಯಾನ್ ಸುರತ್ಕಲ್ ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಸುರತ್ಕಲ್ ಯೂನಿಟ್ ನ ಸದಸ್ಯ ಮುಸ್ತಫಾ ಸುರತ್ಕಲ್ ಸ್ವಾಗತಿಸಿದರು‌. ಕಾರ್ಯಕ್ರಮಕ್ಕೂ ಮುನ್ನ ಬದ್ರಿಯಾ ದಫ್ ತಂಡ ಕೃಷ್ಣಾಪುರ ಇವರಿಂದ ದಫ್ ಕಾರ್ಯಕ್ರಮ ನಡೆಯಿತು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X