Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಳುಗಳ ಮಧ್ಯೆ ಸತ್ಯ ಮರೆಮಾಚದಿರಲಿ:...

ಸುಳ್ಳುಗಳ ಮಧ್ಯೆ ಸತ್ಯ ಮರೆಮಾಚದಿರಲಿ: ಪುರುಷೋತ್ತಮ ಬಿಳಿಮಲೆ

ಫಾತಿಮಾ ರಲಿಯಾರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Feb 2024 7:23 PM IST
share
ಸುಳ್ಳುಗಳ ಮಧ್ಯೆ ಸತ್ಯ ಮರೆಮಾಚದಿರಲಿ: ಪುರುಷೋತ್ತಮ ಬಿಳಿಮಲೆ

ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಅದೆಷ್ಟೋ ಮುಸ್ಲಿಮರು ಪ್ರಾಣ ತ್ಯಾಗಮಾಡಿದ್ದಾರೆ. ಆದರೆ ಪ್ರಸಕ್ತ ಆಡಳಿತ ವ್ಯವಸ್ಥೆಯು ಅದನ್ನು ಮರೆಮಾಚುವ ಪ್ರಯತ್ನ ಮಾಡುತ್ತಿವೆ. ಸುಳ್ಳುಗಳ ಮಧ್ಯೆ ಸತ್ಯವೂ ಮರೆಮಾಚಲ್ಪಡುತ್ತಿವೆ. ಆ ಸತ್ಯವು ಎಂದಿಗೂ ಮರೆಮಾಚದಂತೆ ನೋಡಿಕೊಳ್ಳಬೇಕಿದೆ. ಅದಕ್ಕಾಗಿ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಹಿಂದಿಗಿಂತ ಈಗ ಬರೆಯುವ ಅನಿವಾರ್ಯತೆ ಇದೆ ಎಂದು ಹಿರಿಯ ಸಾಹಿತಿ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಉಡುಗೊರೆ ಪ್ರಕಾಶನ ಪ್ರಕಟಿಸಿದ, ಕವಯತ್ರಿ ಫಾತಿಮಾ ರಲಿಯಾ ರಚಿಸಿದ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನವನ್ನು ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ದೇಶವನ್ನು ಸುಮಾರು 600 ವರ್ಷಗಳ ಕಾಲ ಮುಸ್ಲಿಮರು ಆಳಿದರು. ಆದರೆ, ಅವರು ಎಂದೂ ಕೂಡ ಸಂಪತ್ತನ್ನು ದೋಚ ಲಿಲ್ಲ. ಇಲ್ಲೇ ಮರಣವನ್ನಪಿರುವುದು ಇತಿಹಾಸ. ದೇಶದ ಶೇ.24ರಷ್ಟು ಹಿಂದೂಗಳು ಆರ್ಥಿಕವಾಗಿ ಹಿಂದುಳಿದಿದ್ದರೆ, ಮುಸ್ಲಿಮರು ಅದಕ್ಕಿಂತಲೂ ಹೆಚ್ಚು ಅಂದರೆ ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಮುಸ್ಲಿಮರು ಸಂಪತ್ತನ್ನು ದೋಚಿದ್ದರೆ ಹಿಂದೂಗಳಿಗಿಂತ ಮುಸ್ಲಿಮರು ಆರ್ಥಿಕವಾಗಿ ಸಬಲರಾಗಬೇಕಿತ್ತು. ಅಂತಹ ಕಹಿಸತ್ಯವನ್ನು ಬಹಿರಂಗಪಡಿ ಸಬೇಕಿದೆ. ಅದಕ್ಕಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯರಾಗಬೇಕಿದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಝಾನ್ಸಿರಾಣಿ ಲಕ್ಷ್ಮಿಬಾಯಿಯನ್ನು ಗಲ್ಲಿಗೇರಿಸುವಾಗ ಮುಝಫರ್ ನಗರದ ಹಬೀಬಾರನ್ನು ಕೂಡ ಗಲ್ಲಿಗೇರಿಸಲಾಗಿತ್ತು. ಅಸ್ಗರಿ ಬೇಗಂ ಅವರನ್ನು ಬೆಂಕಿಗೆ ಹಾಕಿ ಕೊಲ್ಲಲಾಯಿತು. ಆದರೆ ಆ ಸತ್ಯಾಂಶವನ್ನು ಮರೆಮಾಚಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಅಳಿಸಿ ಹಾಕಲಾಗುತ್ತಿದೆ ಎಂದ ಪುರುಷೋತ್ತಮ ಬಿಳಿಮಲೆ, ಬ್ರಿಟಿಷರ ಮೊದಲ ಶತ್ರು ಮುಸ್ಲಿಮರಾಗಿದ್ದರು. ಅವರನ್ನು ಆಡಳಿತ ವ್ಯವಸ್ಥೆಯಿಂದಲೂ ಬದಿಗೆ ಸರಿಸಲಾಯಿತು. ಆದರೆ ಹಿಂದೂಗಳು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದು ಬ್ರಿಟಿಷ್ ಆಡಳಿತದ ಭಾಗವಾದರು. ದೇಶದ ಉಳಿವಿಗೆ ಮುಸ್ಲಿಮರ ಪಾತ್ರ ಅಪಾರವಾಗಿದ್ದರೂ ಕೂಡ ಮುಸ್ಲಿಮರನ್ನು ಸದಾ ದೇಶದ್ರೋಹಿಗಳನ್ನಾಗಿ ಚಿತ್ರಿಸಲಾಗುತ್ತಿದೆ ಎಂದರು.

ದೇಶದ ಮುಸ್ಲಿಮರು ಉರ್ದು, ಹಿಂದಿ, ಇಂಗ್ಲಿಷ್, ಬಂಗಾಳಿ, ಗುಜರಾತಿ, ಕನ್ನಡ ಸಹಿತ ನಾನಾ ಭಾಷೆಗಳಲ್ಲಿ ಬರೆಯುತ್ತಿ ದ್ದಾರೆ. ಇದು ನಮ್ಮ ಭಾಗ್ಯವಾಗಿದೆ. ಫಾತಿಮಾ ರಲಿಯಾ ಕೂಡ ಕನ್ನಡದಲ್ಲಿ ಬರೆಯುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ತನ್ನದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಪುರುಷೋತ್ತಮ ಬಿಳಿಮಲೆ ನುಡಿದರು.

ಕಥೆಗಾರ್ತಿ ಸುಧಾ ಆಡುಕಳ ಕೃತಿಯನ್ನು ಪರಿಚಯಿಸಿದರು. ಕವಯತ್ರಿ ಫಾತಿಮಾ ರಲಿಯಾ ಹೆಜಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೇಖಕಿ ಉಮೈರತ್ ಕುಮೇರು ಸ್ವಾಗತಿಸಿದರು. ಕವಿಗಳಾದ ವಿಲ್ಸನ್ ಕಟೀಲ್ ಮಾತನಾಡಿದರು. ಮುಆದ್ ಜಿ.ಎಂ. ಕವನ ವಾಚಿಸಿದರು. ಪತ್ರಕರ್ತ ಎಚ್.ಎಂ. ಪೆರ್ನಾಳ್ ಕಾರ್ಯಕ್ರಮ ನಿರೂಪಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X