Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋರಂ ಕೊರತೆ: ಇಳಂತಿಲ ಗ್ರಾ.ಪಂ. ಸಾಮಾನ್ಯ...

ಕೋರಂ ಕೊರತೆ: ಇಳಂತಿಲ ಗ್ರಾ.ಪಂ. ಸಾಮಾನ್ಯ ಸಭೆ ರದ್ದು

ವಾರ್ತಾಭಾರತಿವಾರ್ತಾಭಾರತಿ29 Feb 2024 9:40 PM IST
share
ಕೋರಂ ಕೊರತೆ: ಇಳಂತಿಲ ಗ್ರಾ.ಪಂ. ಸಾಮಾನ್ಯ ಸಭೆ ರದ್ದು

ಉಪ್ಪಿನಂಗಡಿ: ಪ್ರಮುಖವಾಗಿ ಆಡಳಿತ ಪಕ್ಷದ ಸದಸ್ಯರೇ ಗೈರು ಹಾಜರಾಗಿ ಕೋರಂ ಕೊರತೆ ಉಂಟಾಗಿದ್ದರಿಂದ ಇಳಂತಿಲ ಗ್ರಾ.ಪಂ. ಸಾಮಾನ್ಯ ಸಭೆ ರದ್ದುಗೊಂಡ ಘಟನೆ ಫೆ.29ರಂದು ನಡೆದಿದೆ.

ಗ್ರಾ.ಪಂ.ನ ಸಭಾಂಗಣದಲ್ಲಿ ಪೂರ್ವ ನಿಗದಿಯಂತೆ ಗ್ರಾ.ಪಂ. ಅಧ್ಯಕ್ಷ ತಿಮ್ಮಪ್ಪ ಇಳಂತಿಲ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆರಂಭಿಸಲಾಯಿತು. ಆದರೆ ಸಭೆಗೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ನಾಲ್ಕು ಮಂದಿ ಸದಸ್ಯರಷ್ಟೇ ಹಾಜರಾಗಿದ್ದರು. ಇನ್ನುಳಿದ ಸದಸ್ಯರ ಬರುವಿಕೆಗಾಗಿ ಸುಮಾರು ಒಂದು ಗಂಟೆಯಷ್ಟು ಕಾದರೂ, ಸಭೆಗೆ ಇತರ ಸದಸ್ಯರ ಆಗಮನವಾಗದಿದ್ದಾಗ ಕೋರಂ ಕೊರತೆಯಿಂದ ಸಭೆಯನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕ ರದ್ದುಗೊಳಿಸಿ, ಮಾ.6ಕ್ಕೆ ಸಭೆಯನ್ನು ಮುಂದೂಡಿದರು. ಬಳಿಕ ಮಾತನಾಡಿದ ಪಿಡಿಒ, ಸಾಮಾನ್ಯ ಸಭೆಗಳು ರದ್ದು ಗೊಂಡರೆ ಗ್ರಾಮದ ಅಭಿವೃದ್ಧಿಗಳು ಕುಂಠಿತವಾಗುತ್ತವೆ ಹಾಗೂ ಸಾರ್ವಜನಿಕ ಅರ್ಜಿ ವಿಲೇವಾರಿಗೆ ತೊಂದರೆ ಯಾಗುತ್ತದೆ. ಆದ್ದರಿಂದ ಸಭೆಗೆ ಹಾಜರಾಗುವಂತೆ ಇತರ ಸದಸ್ಯರಿಗೆ ಮನವರಿಕೆ ಮಾಡುವಂತೆ ಸಭೆಯಲ್ಲಿ ಹಾಜರಿದ್ದ ಸದಸ್ಯರಿಗೆ ತಿಳಿಸಿದರು.

ಇಳಂತಿಲ ಗ್ರಾಮ ಪಂಚಾಯತ್ 15 ಸದಸ್ಯ ಬಲವನ್ನು ಹೊಂದಿದ್ದು, ಅದರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಸಂಖ್ಯೆ 12, ಎಸ್‍ಡಿಪಿಐ ಬೆಂಬಲಿತ ಸದಸ್ಯರು 1 ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಒಬ್ಬರು ಇದ್ದಾರೆ. ಅವರಲ್ಲಿ ಬಿಜೆಪಿ ಬೆಂಬಲಿತ ಏಳು ಮಂದಿ ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಓರ್ವ ಸದಸ್ಯರು ಸಭೆಗೆ ಗೈರಾಗಿದ್ದರು. ಗ್ರಾ.ಪಂ. ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಉಷಾ ಎನ್., ರಮೇಶ, ಜಾನಕಿ, ಮುಶ್ರತ್ ಸಭೆಗೆ ಹಾಜರಾಗಿದ್ದರು. ಕಾರ್ಯದರ್ಶಿ ಜಾನಕಿ ಈ ಸಂದರ್ಭ ಉಪಸ್ಥಿತರಿದ್ದರು. ಇಳಂತಿಲ ಗ್ರಾ.ಪಂ.ನಲ್ಲಿ ಈ ಹಿಂದೆಯೂ ಕೋರಂ ಕೊರತೆಯಿಂದ ಸಭೆ ರದ್ದುಗೊಂಡಿರುವ ಘಟನೆ ಗ್ರಾ.ಪಂ.ನ ಇದೇ ಆಡಳಿತ ಮಂಡಳಿಯ ಅವಧಿಯಲ್ಲಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X