Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಕ್ಷೇಪಕ್ಕೆ ಕಾರಣವಾಗಿದ್ದ ಟಿಡಿಆರ್...

ಆಕ್ಷೇಪಕ್ಕೆ ಕಾರಣವಾಗಿದ್ದ ಟಿಡಿಆರ್ ಪ್ರಕರಣ: ಪೂರ್ವಭಾವಿ ಅನುಮೋದನೆಯ ಕಾರ್ಯಸೂಚಿ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ29 Jun 2024 7:15 PM IST
share
ಆಕ್ಷೇಪಕ್ಕೆ ಕಾರಣವಾಗಿದ್ದ ಟಿಡಿಆರ್ ಪ್ರಕರಣ: ಪೂರ್ವಭಾವಿ ಅನುಮೋದನೆಯ ಕಾರ್ಯಸೂಚಿ ಮುಂದೂಡಿಕೆ

ಮಂಗಳೂರು, ಜೂ. 29: ಪಾಲಿಕೆ ವ್ಯಾಪ್ತಿಯಲ್ಲಿ ಸರಕಾರಿ ಜಾಗವನ್ನು ಟಿಡಿಆರ್ (ವಗಾಯಿಸಬಹುದಾದ ಅಭಿವೃದ್ಧಿ ಹಕ್ಕು) ನಡಿ ಪಡೆದುಕೊಳ್ಳುವ ಕುರಿತಂತೆ ಈಗಾಗಲೇ ಆಕ್ಷೇಪ ದಟ್ಟಗೊಂಡಿರುವಂತೆಯೇ, ಪಾಲಿಕೆಯ ಮೇಯರ್‌ರಿಂದ ಪೂರ್ವಭಾವಿ ಅನುಮೋದನೆ ಪಡೆದ ಎರಡು ಪ್ರಮುಖ ಪ್ರಕರಣಗಳು ಸಾಮಾನ್ಯ ಸಭೆಯಲ್ಲಿ ಮುಂದೂಡಲ್ಪಟ್ಟ ಘಟನೆ ನಡೆದಿದೆ.

ಹಿಂದುಳಿದ ವರ್ಗದವರಿಗೆ ವಸತಿ ಯೋಜನೆಗಾಗಿ ಪದವು ಗ್ರಾಮದ ಸರ್ವೆ ನಂ.81/ ಎಯ 1.44.8 ಎಕರೆ ಹಾಗೂ ಸ.ನಂ. 284 /5ರ 1.97.80 ಎಕರೆ ಸೇರಿ ಒಟ್ಟು 3.42.60 ಎಕರೆ ಜಮೀನನ್ನು ಜಾಗದ ಮಾಲಕರಿಂದ ಟಿಡಿಆರ್ ನಿಯಮದಡಿ ಸ್ವಾಧೀನ ಪಡಿಸಿ ಜಾಗದ ಮಾಲಕರಿಗೆ ಟಿಡಿಆರ್ ನೀಡಲು ಪರಿಷತ್ತಿನ ಮಂಜೂರಾತಿ ನಿರೀಕ್ಷಿಸಿ ಮೇಯರ್ ಪೂರ್ವಭಾಮಿ ಅನುಮೋದನೆ ನೀಡಿದ್ದರು.

ಇದೇ ವೇಳೆ, ಮರಕಡದ ಸ.ನಂ. 81-2(ಪಿ) ಮತ್ತು 81-3 (ಪಿ)ಯಲ್ಲಿನ ಒಟ್ಟು 09.15 ಎಕರೆ ಜಾಗವನ್ನು ಅದರ ಮಾಲಕರಿಗೆ ಟಿಡಿಆರ್ ನೀಡಿ ಸ್ವಾಧೀನ ಪಡಿಸುವ ಕುರಿತಂತೆ ಮೇಯರ್‌ರವರು ಪರಿಷತ್ತಿನ ಮಂಜೂರಾತಿ ನಿರೀಕ್ಷಿಸಿ ಪೂರ್ವಭಾವಿ ಅನುಮೋದನೆ ನೀಡಿದ್ದರು. ಈ ಎರಡೂ ಪ್ರಕರಣಗಳು ಶನಿವಾರ ನಡೆದ ಮನಪಾ ಸಾಮಾನ್ಯ ಸಭೆಯಲ್ಲಿ ಮಂಡನೆಯಾಗಿತ್ತು.

ಆದರೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಮುಂದೂಡುವುದಾಗಿ ಪ್ರಕಟಿಸಿದರು.

ನಗರದಲ್ಲಿ ಟಿಡಿಆರ್ ದೊಡ್ಡ ದಂಧೆಯಾಗಿ ನಡೆಯುತ್ತಿದೆ. ರಸ್ತೆ ಅಗಲೀಕರಣದಂತಹ ತುರ್ತು ಅಗತ್ಯಗಳಿಗೆ ಜಮೀನುಗಳ ಸ್ವಾಧೀನಕ್ಕೆ ಹಣದ ಬದಲಿಗೆ ನಗರ ಪಾಲಿಕೆ ಟಿಡಿಆರ್ ನೀಡುವುದು ಸರಕಾರದ ಪ್ರಾಯೋಗಿಕ ಕ್ರಮವಾಗಿದ್ದರೂ, ಮಂಗಳೂರಿನಲ್ಲಿ ಭೂ ದಂಧೆಕೋರರು, ರಿಯಲ್ ಎಸ್ಟೇಟ್, ಬಿಲ್ಡರ್ ಲಾಬಿ, ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ದಂಧೆಯಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು.

ಡಿವೈಎಫ್‌ಐ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ನಗರದ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರಾದ ಮುನೀರ್ ಕಾಟಿಪಳ್ಳ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದರು.

ಕೆಲ ಸಮಯದ ಹಿಂದೆ ಮುಡಾದಲ್ಲಿ ಈ ತೆರನಾದ ಪ್ರಕರಣದಲ್ಲಿ ಲಂಚ ಪಡೆದ ಆರೋಪದಲ್ಲಿ ಜೈಲು ಸೇರಿದ ವೇಳೆ 11 ಎಕರೆ ನಿರುಪಯೋಗಿ ಜಮೀನನು ಕೋಟಿಗಟ್ಟಲೆ ಮೌಲ್ಯದ ಟಿಡಿಆರ್ ಪ್ರಕರಣವನ್ನು ಮುನೀರ್ ಕಾಟಿಪಳ್ಳ ನೇತೃತ್ವದ ತಂಡ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಟಿಡಿಆರ್ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X