Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಮೆಮ್ಮಾರ್: ಎಸ್ಕೆಎಸ್ಸೆಸ್ಸೆಫ್ ನಿಂದ...

ಅಮೆಮ್ಮಾರ್: ಎಸ್ಕೆಎಸ್ಸೆಸ್ಸೆಫ್ ನಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ7 July 2024 12:33 PM IST
share
ಅಮೆಮ್ಮಾರ್: ಎಸ್ಕೆಎಸ್ಸೆಸ್ಸೆಫ್ ನಿಂದ ರಕ್ತದಾನ ಶಿಬಿರ

ಫರಂಗಿಪೇಟೆ, ಜು.7: ಎಸ್ಕೆಎಸ್ಸೆಸ್ಸೆಫ್ ಫರಂಗಿಪೇಟೆ ಕ್ಲಸ್ಟರ್ ಹಾಗೂ ಅಮೆಮ್ಮಾರ್ ಶಾಖೆ, ವಿಖಾಯ ರಕ್ತದಾನಿ ಬಳಗ ದ.ಕ. ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಹೈಲ್ಯಾಂಡ್ ಆಸ್ಪತ್ರೆಯ ವತಿಯಿಂದ ಉಚಿತ ಮದುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ ರವಿವಾರ ಅಮೆಮ್ಮಾರ್ ಮಸೀದಿ ಹಾಲ್ ನಲ್ಲಿ ನಡೆಯಿತು.

ಅಮೆಮ್ಮಾರ್ ಬದ್ರಿಯಾ ಮದ್ರಸದ ಮುಖ್ಯ ಅಧ್ಯಾಪಕ ಅಬೂಬಕರ್ ಸಿದ್ದೀಕ್ ದಾರಿಮಿ ಶಿಬಿರವನ್ನು ಉದ್ಘಾಟಿಸಿದರು. ಇರ್ಷಾದ್ ದಾರಿಮಿ ಮಿತ್ತಬೈಲ್ ದುಆಗೈದರು. ಬದ್ರಿಯಾ ಮಸೀದಿಯ ಅಧ್ಯಕ್ಷ ಉಮರಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,

ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ, ಅಕ್ಕರಂಗಡಿ ಮಸೀದಿಯ ಖತೀಬ್ ಅಬೂಸ್ವಾಲಿಹ್ ಫೈಝಿ ಮುಖ್ಯ ಭಾಷಣ ಮಾಡಿದರು

ಮುಖ್ಯ ಅತಿಥಿಗಳಾಗಿ ಅಮೆಮ್ಮಾರ್ ಮಸೀದಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬೂ ಸ್ವಾಲಿಹ್ ಉಸ್ತಾದ್, ಫರಂಗಿಪೇಟೆ ಮಸೀದಿ ಖತೀಬ್ ಝಕರಿಯಾ ದಾರಿಮಿ, ಅಮೆಮ್ಮಾರ್ ಮಸೀದಿ ಉಪಾಧ್ಯಕ್ಷ ಎಫ್.ಎ.ಖಾದರ್, ಫರಂಗಿಪೇಟೆ ಮಸೀದಿಯ ಅಧ್ಯಕ್ಷ ಉಮರ್ ಫಾರೂಕ್, ಕೋಶಾಧಿಕಾರಿ ಮಜೀದ್, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್, ಸದಸ್ಯ ರಝಾಕ್ ಅಮೆಮ್ಮಾರ್, ಫರಂಗಿಪೇಟೆ ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಹಸನಬ್ಬ ಗುಡ್ಡೆಮನೆ, ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯ ಉಪಾಧ್ಯಕ್ಷ ರಶೀದ್ ಹನೀಫಿ, ಸಹಚಾರಿ ದ.ಕ. ಜಿಲ್ಲಾ ವೆಸ್ಟ್ ಚೇರ್ಮನ್ ನಝೀರ್ ವಳಚ್ಚಿಲ್, ಫರಂಗಿಪೇಟೆ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ಲ ಎಂ.ಕೆ.ಬಿ., ಪ್ರಧಾನ ಕಾರ್ಯದರ್ಶಿ ಶಾಕಿರ್ ಕುಂಪನಮಜಲು, ಅಮೆಮ್ಮಾರ್ ಯುನಿಟ್ ಅಧ್ಯಕ್ಷ ಝುಬೈರ್, ಅಝೀಝ್ ಎಎಸ್ಬಿ, ಶಾಜೀದ್ ಒಡೆಯರ್ ಮತ್ತಿತರರು ಭಾಗವಹಿಸಿದ್ದರು

ಇದೇವೇಳೆ ಹೈಲ್ಯಾಂಡ್ ಆಸ್ಪತ್ರೆಯ ಮಾಲಕ ಡಾ.ಸಿ.ಪಿ.ಅಬ್ದುಲ್ಲಾ ಯಾಸೀರ್, ಎಸ್.ವೈ.ಎಸ್. ರೆಂಜಲಾಡಿ ಶಾಖೆ ಅಧ್ಯಕ್ಷ ಎಂ.ಎ.ಅಬ್ದುಲ್ಲಾ ರೆಂಜಲಾಡಿ, ಸಹಚಾರಿ ರಾಜ್ಯ ಸಮಿತಿಯ ಸದಸ್ಯ ಇಮ್ರಾನ್ ಮಾರಿಪಲ್ಲರನ್ನು ಸನ್ಮಾನಿಸಲಾಯಿತು.

ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯ ಪ್ರಧಾನ ಕಾರ್ಯದರ್ಶಿ ನಿಯಾಝ್ ಫೈಝಿ ಸ್ವಾಗತಿಸಿದರು. ರಶೀದ್ ಹನೀಫಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X