Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ;...

ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ; ವಿವಿಧೆಡೆ ಮನೆ ಹಾಗೂ ಕೃಷಿ ಹಾನಿ

ವಾರ್ತಾಭಾರತಿವಾರ್ತಾಭಾರತಿ24 July 2024 10:13 PM IST
share
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ; ವಿವಿಧೆಡೆ ಮನೆ ಹಾಗೂ ಕೃಷಿ ಹಾನಿ

ಬಂಟ್ವಾಳ : ತಾಲೂಕಿನಾದ್ಯಂತ ಮಳೆ ಬಿರುಸಿನಿಂದ ಮುಂದುವರಿದಿದ್ದು, ವಿವಿಧೆಡೆಗಳಲ್ಲಿ ಮನೆ, ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಪರಿಸರದಲ್ಲಿ ಎಲ್ಲೂ ವಿದ್ಯುತ್ ಸರಬರಾಜು ಇಲ್ಲದೆ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ದುರಸ್ತಿ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ.

ಬಂಟ್ವಾಳ ಪೋಲೀಸ್ ಉಪ ವಿಭಾಗದ ಕಚೇರಿಯ ಮಾಡಿನ ಮೇಲೆ ತೆಂಗಿನ ಮರ ಬಿದ್ದು ಅಪಾರ ನಷ್ಟವುಂಟಾಗಿದೆ. ಡಿ.ವೈ.ಎಸ್.ಪಿ ವಿಜಯಪ್ರಸಾದ್ ಅವರು ಕುಳಿತುಕೊಳ್ಳುವ ಕೊಠಡಿ ಮೇಲೆ ಕಚೇರಿಯ ಅಂಗಳದಲ್ಲಿದ್ದ ಹಳೆಯ ತೆಂಗಿನ ಮರ ಬಿದ್ದು ಹಂಚು ಹುಡಿಯಾಗಿದೆ. ಅದೃಷ್ಟವಶಾತ್ ಡಿ.ವೈ.ಎಸ್.ಪಿ.ಯವರು ಕಚೇರಿಯಿಂದ ಕೆಲವೇ ಕ್ಷಣದ ಹಿಂದೆ ಹೊರಟು ಹೋಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ. ಇದೀಗ ಡಿ.ವೈ.ಎಸ್.ಪಿ.ಕಚೇರಿಯ ದುರಸ್ತಿ ‌ಕಾರ್ಯ ಕೂಡಾ ಭರದಿಂದ ಸಾಗುತ್ತಿದೆ.

ಪುದು ಗ್ರಾಮದ ಜಯಶ್ರೀ ಕೋಂ ವಾಮನ ಇವರ ಮನೆಗೆ ಹೊಂದಿದ ಬರೆ ಕುಸಿದಿದ್ದು ಮನೆ ತಳ ಕುಸಿಯುವ ಹಂತ ದಲ್ಲಿದೆ, ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಅರುಣ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ ವೀರಕಂಭ ಗ್ರಾಮದ ಮಂಗಲಪದವು ಎಂಬಲ್ಲಿ ಶಂಕರ ಕೊರಗ ರವರ ಮನೆ ಗೋಡೆ ಬಿರುಕು ಬಿಟ್ಟಿದ್ದು ತೀವ್ರ ಹಾನಿಯಾಗಿರುತ್ತದೆ, ಮೇರಮಜಲು ಗ್ರಾಮದ ಬಡ್ಡೂರು ಕಾನ ಜುಲಿಯಾನ ಡಿಸೋಜ ಕೋಂ ದಿ. ಸಾಲ್ವದೋರ್ ಡಿ ಸೋಜ ರ ಮನೆಗೆ ಹೊಂದಿದ ಬರೆ ಕುಸಿದು ಬಿದ್ದಿದ್ದು ಮನೆ ತಳ ಕುಸಿಯುವ ಹಂತದಲ್ಲಿದೆ, ಮೇರಮಜಲು ಗ್ರಾಮದ ಲಾರೆನ್ಸ್ ಡಿಸೋಜ ರವರ ಮನೆ ಗೋಡೆ ಹಾಗೂ ಹಂಚು ಪೂರ್ತಿ ಹಾನಿಯಾಗಿರುತ್ತದೆ, ಮೇರಮಜಲು ಗ್ರಾಮದ ಮೇರಿ ಬ್ರಾಗ್ ರವರ ತೋಟ ಅಡಿಕೆ ಕೃಷಿ ಹಾನಿಯಾಗಿರುತ್ತದೆ, ಮೇರಮಜಲು ಗ್ರಾಮದ ವಿಲಿಯಂ ಲ್ಯಾನ್ಸಿ ಪಿರೇರಾ ರವರ 60 ಅಡಿಕೆ ಮರ 40 ಬಾಳೆ ಗಿಡ ಕೃಷಿ ಹಾನಿಯಾಗಿದೆ, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳಿ ಮೂಲೆ ನಿವಾಸಿಯಾದ ಮೀನಾಕ್ಷಿ ಕೊಂ ನಾರಾಯಣ ನಾಯ್ಕ ಇವರು ವಾಸ್ತವ್ಯವಿರುವ ಮನೆಯ ಒಂದು ಪಾಶ್ವಕ್ಕೆ ಮರ ಬಿದ್ದು ಹಾನಿಯಾಗಿರುತ್ತದೆ, ಪುಣಚ ಗ್ರಾಮದ ಮೂಡಂಬೈಲು ಎಂಬಲ್ಲಿ ಸರೋಜಿನಿ ಎಂಬವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ, ಅಮ್ಮುಂಜೆ ಗ್ರಾಮದ ಪ್ರೇಮಲತಾ ಎಂಬವರ ಮನೆಗೆ ಹೊದಿಕೊಂಡಿರುವ ಕೊಠಡಿಯ ಗೋಡೆ ಕುಸಿದಿರುತ್ತದೆ ಆದರೆ ಎಲ್ಲೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X