Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಚನ ಹೋಂಡಾದಲ್ಲಿ ಜಬರ್ದಸ್ತ ಬಾರಿಶ್...

ಕಾಂಚನ ಹೋಂಡಾದಲ್ಲಿ ಜಬರ್ದಸ್ತ ಬಾರಿಶ್ ಬೊನಾನ್ಝಾ ಮೆಗಾ ಸೇಲ್

ಕೇವಲ ರೂ.1 ಮುಂಗಡ ಪಾವತಿಸಿ ಬೈಕ್ ತಮ್ಮದಾಗಿಸುವ ಅವಕಾಶ

ವಾರ್ತಾಭಾರತಿವಾರ್ತಾಭಾರತಿ25 July 2024 9:43 PM IST
share
ಕಾಂಚನ ಹೋಂಡಾದಲ್ಲಿ ಜಬರ್ದಸ್ತ ಬಾರಿಶ್ ಬೊನಾನ್ಝಾ ಮೆಗಾ ಸೇಲ್

ಮಂಗಳೂರು: ಕರಾವಳಿಯಾದ್ಯಂತ ಹಲವು ವರ್ಷಗಳಿಂದ ವಾಹನ ಮಾರಾಟ ಹಾಗೂ ಸೇವೆಯಲ್ಲಿ ಅಗ್ರ ಸ್ಥಾನದಲ್ಲಿದ್ದು ಗ್ರಾಹಕರಿಗೆ ತೃಪ್ತಿದಾಯಕ ಸೇವೆಯನ್ನು ನೀಡುತ್ತಿರುವ ಹಾಗೂ ಅಪಾರ ಅನುಭವ ಹೊಂದಿರುವ ಕಾಂಚನ ಮೋಟಾರ್ಸ್‌ನ ಅಂಗ ಸಂಸ್ಥೆ ಕಾಂಚನ ಹೋಂಡಾ ದ.ಕ.ಜಿಲ್ಲೆಯಲ್ಲಿ ಅತೀ ಹೆಚ್ಚು ದ್ವಿಚಕ್ರ ವಾಹನ ಮಾರಾಟ ಮಾಡುವ ಡೀಲರ್ ಆಗಿದೆ.

ಇದೀಗ ಜಬರ‌್ದಸ್ತ ಬಾರಿಶ್ ಬೊನಾನ್ಝಾ ಎಂಬ ಆಫರನ್ನು ಪರಿಚಯಿಸಿದೆ. ಗ್ರಾಹಕರು ಕೇವಲ ರೂ. 1 ಮುಂಗಡ ಪಾವತಿಸಿ ಹೋಂಡಾ ಬೈಕನ್ನು ತಮ್ಮದಾಗಿಸಬಹುದು. ಪ್ರತೀ ತಿಂಗಳ ಮಾಸಿಕ ಕಂತು ಕೇವಲ ರೂ. 1999ರಿಂದ ಪ್ರಾರಂಭವಾಗಲಿದೆ.

ಗ್ರಾಹಕರು ಯಾವುದೇ ದ್ವಿಚಕ್ರ ವಾಹನವನ್ನು ಖರಿದಿಸುವ ಮುನ್ನ ಕಾಂಚನ ಹೋಂಡಾ ಶೋರೂಂಗೆ ಭೇಟಿ ನೀಡಬಹುದು. ನಗರದಲ್ಲೇ ಅತೀಕಡಿಮೆ ಬೆಲೆಯಲ್ಲಿ ದ್ವಿಚಕ್ರ ವಾಹನವನ್ನು ತಮ್ಮದಾಗಿಸುವ ಭರವಸೆಯನ್ನು ಕಾಂಚನ ಹೋಂಡಾ ನೀಡುತ್ತದೆ. ಅದಲ್ಲದೆ ಕೇವಲ 1 ರೂ.ಗಳ ಡೌನ್ ಪೇಮೆಂಟ್ ಸೌಲಭ್ಯ, ಶೇ.0 ಬಡ್ಡಿದರದಲ್ಲಿ ಲೋನ್, ಕನಿಷ್ಠ 1999 ರೂ.ಗಳ ಇಎಂಐ, ಪ್ರತೀ ಖರೀದಿಯ ಮೇಲೆ 5000 ರೂ. ಖಚಿತ ಉಡುಗೊರೆಯನ್ನು ನೀಡಲಾಗುವುದು. ಗ್ರಾಹಕರು ಹೋಂಡಾ ಆ್ಯಕ್ಟಿವಾ ಖರೀದಿಸಿದಲ್ಲಿ 6 ವರ್ಷಗಳ ಉಚಿತ ವಿಸ್ತೃತ ವ್ಯಾರಂಟಿ ಸಿಗಲಿದೆ. ಈ ಕೊಡುಗೆಯು 31 ಜುಲೈವರೆಗೆ ಮಾತ್ರ ಲಭ್ಯವಿದೆ.

ಗ್ರಾಹಕರು ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಹೋಂಡಾ ದ್ವಿಚಕ್ರ ವಾಹನದೊಂದಿಗೆ ವಿನಿಮಯಿಸಿ ಹಳೇ ದ್ವಿಚಕ್ರ ವಾಹನಕ್ಕೆ ಮಾರುಕಟ್ಟೆಗಿಂತ ಹೆಚ್ಚಿನ ಮೌಲ್ಯವನ್ನು ಪಡೆಯಬಹುದು ಹಾಗೂ ವಿನಿಮಯ ಬೋನಸ್ ಪಡೆಯಬಹುದಾಗಿದೆ.

ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುವುದು. ಈ ಕೊಡುಗೆಗಳು ಹೋಂಡಾ ಆಕ್ವೀವಾ 110, ಆಕ್ವೀವಾ 125, ಡಿಯೋ, ಡಿಯೋ 125, ಹಾರ್ನೇಟ್, ಲಿವೋ, ಸಿಬಿ 200, ಯುನಿಕಾರ್ನ್, ಶೈನ್‌ 100, ಶೈನ್‌ 125, ಸಿಡಿ 110, ಎಸ್‌ಪಿ 125 ಹಾಗೂ ಎಸ್‌ಪಿ 160ಯ ವಿವಿಧ ಮೋಡೆಲ್‌ಗಳಿಗೆ ಲಭ್ಯವಿದೆ.

ಗ್ರಾಹಕರು ಹೋಂಡಾ ದ್ವಿಚಕ್ರ ವಾಹನಗಳ ಆಫರ್ ಹಾಗೂ ಟೆಸ್ಟ್ ರೈಡ್‌ಗಾಗಿ ಮಂಗಳೂರು, ಕಾವೂರು, ತೊಕ್ಕೊಟ್ಟು, ಬಿ.ಸಿ. ರೋಡ್, ಸಿದ್ಧಕಟ್ಟೆ, ವಿಟ್ಲ, ಮುಡಿಪು, ಮಾಣಿ ಶಾಖೆಗಳನ್ನು ಸಂಪರ್ಕಿಸಬಹುದು ಅಥವಾ ಮೊ.ಸಂ: 9945564997ಕ್ಕೆ ಕರೆಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X