Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ...

ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ ಪೂರ್ವಭಾವಿ ಸಭೆ, ಭಿತ್ತಿಪತ್ರ ಅನಾವರಣ

ವಾರ್ತಾಭಾರತಿವಾರ್ತಾಭಾರತಿ24 Sept 2024 7:55 PM IST
share
ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ ಪೂರ್ವಭಾವಿ ಸಭೆ, ಭಿತ್ತಿಪತ್ರ ಅನಾವರಣ

ಮಂಗಳೂರು, ಸೆ.24: ರಕ್ತದಾನ ಹಾಗೂ ಅಶಕ್ತರ ಕಲ್ಯಾಣಕ್ಕಾಗಿ ದುಡಿಯುವ, ಅಂಗವೈಕಲ್ಯಕ್ಕೆ ಒಳಗಾದವರಿಗೆ ಕೃತಕ ಸಲಕರಣೆ ವಿತರಿಸುವ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಇದರ 7ನೇ ಹಾಗೂ ವಾಯ್ಸ್ ಆಫ್ ಟ್ರಸ್ಟ್ ಇದರ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವು ಸೆ.26ರಂದು ಬೆಳಗ್ಗೆ 10ಕ್ಕೆ ನಗರದ ರಾವ್ ಆ್ಯಂಡ್ ರಾವ್ ಬಳಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಮಂದಿಗೆ ಉಚಿತ ಸವಲತ್ತು ವಿತರಣೆಯೂ ಆಗಲಿದೆ. ಈ ಬಗ್ಗೆ ಪೂರ್ವಭಾವಿ ಸಭೆ, ಭಿತ್ತಿಪತ್ರ ಅನಾವರಣವು ಸಂಸ್ಥೆಯ ಕಚೇರಿಯಲ್ಲಿ ನಡೆಯಿತು.

ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಇದರ ಅಧ್ಯಕ್ಷ ಲ.ಡಾ.ಓಸ್ವಾಲ್ಡ್ ಪುರ್ಟಾಡೋ ಮಾತನಾಡಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ರವೂಫ್ ಬಂದರ್‌ರ ಸಮಾಜ ಸೇವಾ ಚಿಂತನೆಯೊಂದಿಗೆ ಆರಂಭಗೊಂಡಿರುವ ದಿ ವಾಯ್ಸ್ ಬ್ಲಡ್ ಡೋನರ್ಸ್ ಮಂಗಳೂರು, ವಾಯ್ಸ್ ಆಫ್ ವುಮನ್ ವಿಂಗ್ಸ್ ಮಂಗಳೂರು ಮತ್ತು ವಾಯ್ಸ್ ಆಫ್ ಟ್ರಸ್ಟ್ ಮಂಗಳೂರು ಇದರ ಸಮಾಜ ಸೇವಾ ಸಂಸ್ಥೆಯಿಂದ ಪ್ರೇರಣೆಗೊಂಡು ತಾನು ತಾಯಿಯ ಸ್ಮರಣಾರ್ಥ ತನ್ನ ಸ್ವಂತ ಖರ್ಚಿನಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆ ಒದಗಿಸಿರುವೆ ಎಂದರು.

300 ನೇತ್ರದಾನಿಗಳಿಂದ ಕಣ್ಣುಗಳನ್ನು ಸಂಗ್ರಹಿಸಿ ಸುಮಾರು 600 ಮಂದಿಗೆ ಕಣ್ಣು ದಾನ ಮಾಡಿಸಿ ಅಂಧಕಾರದಲ್ಲಿ ಮುಳುಗಿ ಹೋಗಿದ್ದ ಅವರ ಬದುಕಿನಲ್ಲಿ ಬೆಳಕು ನೀಡುವ ಕೆಲಸವಾಗಿದೆ ಎಂದರು.

ವಾಯ್ಸ್ ಆಫ್ ಟ್ರಸ್ಟ್ ಅಧ್ಯಕ್ಷ ಝಾಹಿರ್ ಅಬ್ಬಾಸ್ ಮಾತನಾಡಿ ಒಂದು ವರ್ಷದ ಅವಧಿಯಲ್ಲಿ ವೀಲ್‌ಚೆಯರ್, ವಾಕಿಂಗ್ ಸ್ಟಿಕ್, ಬಡವರ್ಗದ ಹೆಣ್ಣುಮಕ್ಕಳ ಮದುವೆಗೆ ಬಟ್ಟೆ, ವಾಚು ಸಹಿತ ಹಲವು ಸವಲತ್ತು ಉಚಿತವಾಗಿ ನೀಡಿದ್ದೇವೆ. ಇದರೊಂದಿಗೆ ವಿಕಲ ಚೇತನರಿಗೆ ಬೇಕಾಗುವ ವೀಲ್‌ಚೆಯರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಮುಂತಾದ ಪರಿಕರಗಳನ್ನು ನಿರಂತರವಾಗಿ ನೀಡುತ್ತಾ ಬಂದಿದೆ. ಈ ಬಾರಿ ಇಂತಹ ಉತ್ತಮ ಸೇವಾ ಕಾರ್ಯವು ವಾರ್ಷಿಕೋತ್ಸವ ಸಂದರ್ಭ ನಡೆಯಲಿದೆ ಎಂದರು.

ಸಲಹೆಗಾರ ಹುಸೈನ್ ಕಾಟಿಪಳ್ಳ, ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ ಪ್ರಧಾನ ಕಾರ್ಯದರ್ಶಿ ಆಲಿಷಾ ಅಮೀನ್, ಉಪಾಧ್ಯಕ್ಷ ಸಾಧಿಕ್ ಸಾಲೆತ್ತೂರು,ನಝೀರ್ ,ಮಹಿಳಾ ವಿಭಾಗದ ಸದಸ್ಯೆ ಸರಸ್ವತಿ ರಶ್ಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X