Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಲನಚಿತ್ರ ಗೀತ ಗಾಯನ ಸ್ಪರ್ಧೆ: ಯೆನೆಪೊಯ...

ಚಲನಚಿತ್ರ ಗೀತ ಗಾಯನ ಸ್ಪರ್ಧೆ: ಯೆನೆಪೊಯ ಕಾಲೇಜಿನ ಡಾ.ಕುಂಬಳೆ ಅನಂತ ಪ್ರಭುಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ24 Oct 2024 6:55 PM IST
share
ಚಲನಚಿತ್ರ ಗೀತ ಗಾಯನ ಸ್ಪರ್ಧೆ: ಯೆನೆಪೊಯ ಕಾಲೇಜಿನ ಡಾ.ಕುಂಬಳೆ ಅನಂತ ಪ್ರಭುಗೆ ಪ್ರಶಸ್ತಿ

ಮಂಗಳೂರು: ರಾಜಸ್ಥಾನದ ಜೈಪುರದಲ್ಲಿ ನಡೆದ ಅಂತರ್‌ರಾಷ್ಟ್ರೀಯ ಮಟ್ಟದ ವೃತ್ತಿನಿರತ ವೈದ್ಯರುಗಳ ಚಲನಚಿತ್ರ ಗೀತಗಾಯನ ಸ್ಪರ್ಧೆಯ 55 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಮಂಗಳೂರು ಯೆನೆಪೊಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಾಮಾನ್ಯ ಶಸ್ತ್ರಚಿಕಿತ್ಸೆ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಅನಂತ ಪ್ರಭು ಕುಂಬಳೆ ಅವರು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ವಿಜೇತರಾಗಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ದ್ವಿತೀಯ ಸ್ಥಾನದೊಂದಿಗೆ ರನ್ನರ್ ಅಪ್ ಟ್ರೋಫಿ ಪಡೆದಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಅನಂತ ಪ್ರಭು ಕುಂಬಳೆ ಅವರು ಜೂ.24 ರಿಂದ ಸೆ.29 ತನಕ ನಡೆದ ಸ್ಪರ್ಧೆಯಲ್ಲಿ ಯುಕೆ, ಅಮೆರಿಕ , ದಕ್ಷಿಣ ಆಫ್ರಿಕಾ, ಶ್ರೀಲಂಕಾ ಸಹಿತ ಜಗತ್ತಿನ ವಿವಿಧೆಡೆಗಳಿಂದ ಒಟ್ಟು 7,000 ಕ್ಕೂ ಅಧಿಕ ವೃತ್ತಿನಿರತ ವೈದ್ಯರುಗಳು ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದರು.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಯ ಬಳಿಕ ಅಂತರ್‌ರಾಷ್ಟ್ರೀಯ ಮಟ್ಟದ ಪ್ರತೀ ವಿಭಾಗದಲ್ಲಿ ತಲಾ ಐದು ಮಂದಿ ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದರು. ಯೆನೆಪೊಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಾಲೇಜಿನ ಸಹೋದ್ಯೋಗಿ ಗಳು, ಅಧಿಕಾರಿ ವೃಂದ, ಕುಲಪತಿ ಡಾ. ವೈ ಅಬ್ದುಲ್ಲ ಕುಂಞಿ ಮತ್ತು ಸಹ ಕುಲಪತಿಗಳಾದ ಯೆನೆಪೋಯ ಫರಾದ್ , ಐಎಂಎ ಮಂಗಳೂರಿನ ಸಂಗೀತ್ ಬಹಾರ್ ಕರೋಕೆ ಗ್ರೂಪ್‌ನ ನಿರಂತರ ಬೆಂಬಲದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಅವರು ಸ್ಮರಿಸಿದರು.

ಸುದ್ದಿಗೋಷ್ಠಿಯಲ್ಲಿ ಐಎಂಎ ರಾಜ್ಯ ಘಟಕ ವಿಭಾಗೀಯ ಸಂಚಾಲಕ ಡಾ.ಜಿ.ಕೆ.ಭಟ್, ಅರಿವಳಿಕೆ ಶಾಸ್ತ್ರಜ್ಞ ಡಾ.ಜ್ಞಾನೇಶ್ ಕಾಮತ್, ಯೆನೆಪೊಯ ವೈದ್ಯಕೀಯ ಕಾಲೇಜಿನ ಸೀನಿಯರ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ವಿಜಯಾನಂದ ಶೆಟ್ಟಿ ಉಪಸ್ಥಿತರಿದ್ದರು.

*ಅ.26ರಂದು ಸನ್ಮಾನ: ಅಂತರ್‌ರಾಷ್ಟ್ರೀಯ ಮಟ್ಟದ ವೃತ್ತಿನಿರತ ವೈದ್ಯರುಗಳ ಚಲನಚಿತ್ರ ಗೀತಗಾಯನ ಸ್ಪರ್ಧೆಯಲ್ಲಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ದ್ವಿತೀಯ , ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸೇರಿದಂತೆ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಯೆನೆಪೊಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಾಮಾನ್ಯ ಶಸ್ತ್ರಚಿಕಿತ್ಸೆ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಅನಂತ ಪ್ರಭು ಕುಂಬಳೆ ಅವರಿಗೆ ಸನ್ಮಾನ ಸಮಾರಂಭ ಯೆನೆಪೊಯ ಮೆಡಿಕಲ್ ಕಾಲೇಜು ಆ್ಯಂಡ್ ಹಾಸ್ಪಿಟಲ್ ಹಾಗೂ ಐಎಂಎ ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಅ.26ರಂದು ಸಂಜೆ 6:30ಕ್ಕೆ ನಗರದ ಕದ್ರಿಯ ಲಯನ್ಸ್ ಸೇವಾ ಮಂದಿರದಲ್ಲಿ ಆಯೋಜಿಸಲಾಗಿದೆ ಡಾ.ಜಿ.ಕೆ.ಭಟ್ ಎಂದು ಡಾ.ಜಿ.ಕೆ.ಭಟ್ ತಿಳಿಸಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X