Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿ.ಕೆ.ಹರಿಪ್ರಸಾದ್ ಕುರಿತು ತುಚ್ಛವಾಗಿ...

ಬಿ.ಕೆ.ಹರಿಪ್ರಸಾದ್ ಕುರಿತು ತುಚ್ಛವಾಗಿ ಮಾತನಾಡಿರುವ ಶಾಸಕ ಹರೀಶ್ ಪೂಂಜಾ ಕ್ಷಮೆ ಯಾಚಿಸಲಿ: ಚಿತ್ತರಂಜನ್ ಶೆಟ್ಟಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Nov 2024 4:12 PM IST
share
ಬಿ.ಕೆ.ಹರಿಪ್ರಸಾದ್ ಕುರಿತು ತುಚ್ಛವಾಗಿ ಮಾತನಾಡಿರುವ ಶಾಸಕ ಹರೀಶ್ ಪೂಂಜಾ ಕ್ಷಮೆ ಯಾಚಿಸಲಿ: ಚಿತ್ತರಂಜನ್ ಶೆಟ್ಟಿ ಆಗ್ರಹ

ಮಂಗಳೂರು: ಜಾತಿ ಗಣತಿಯನ್ನು ಜಾರಿ ಮಾಡಬೇಕೆಂದು ಪ್ರಸ್ತಾಪವನ್ನಿಟ್ಟ ಸಚ್ಚಾರಿತ್ರ್ಯ ರಾಜಕಾರಣಿ, ಹಿಂದುಳಿದ ವರ್ಗದ ನಾಯಕ ಬಿ.ಕೆ. ಹರಿಪ್ರಸಾದ್ ಬಗ್ಗೆ ತುಚ್ಛವಾಗಿ ಮಾತನಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಹರಿಪ್ರಸಾದ್ ಹಾಗೂ ಅವರ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ ಆಗ್ರಹಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜಾ ಅವರು ಬಿ.ಕೆ. ಹರಿಪ್ರಸಾದ್ ಅವರ ಡಿಎನ್ಎ ಪರೀಕ್ಷೆ ಮಾಡಬೇಕೆಂದು ಕೀಳುಮಟ್ಟದ ರಾಜಕೀಯ ಹೇಳಿಕೆ ನೀಡಿರುವುದು ಖಂಡನೀಯ.

ಹರಿಪ್ರಸಾದ್ ರ ಡಿಎನ್ಎ ಪರಿಶೀಲನೆ ಮಾಡಿದರೆ ಸಿಗುವುದು ಈ ದೇಶದ ಮೂಲ ನಿವಾಸಿಯ ಗುರುತು. ಪದೇ ಪದೇ ನೀವು ಡಿಎನ್ಎ ಬಗ್ಗೆ ಮಾತನಾಡುತ್ತಿರುವುದನ್ನು ನೋಡಿದರೆ ನಿಮಗೆ ನಿಮ್ಮ್ ಡಿಎನ್ಎ ಬಗ್ಗೆ ಸಂಶಯ ಇರುಬಹುದು ಮತ್ತು ಅದನ್ನು ಪರಿಶೀಲನೆ ಮಾಡಿದರೆ ಮಹಾತ್ಮ ಗಾಂಧೀಜಿ ಹತ್ಯೆ ಮಾಡಿದ ದೇಶದ್ರೋಹಿ ಡಿಎನ್ಎ ಜೊತೆಗೆ ಹೊಂದಾಣಿಕೆಯಾಗ ಬಹುದು. ಡಿಎನ್ಎ ಪರಿಶೀಲನೆಗೆ ಬರುವವರು ಇದ್ದರೆ ಈ ದೇಶದ ಮೂಲ ನಿವಾಸಿಗಳು ದೇಶಕ್ಕೆ ಪ್ರಾಣ ತ್ಯಾಗ ಮಾಡಿರುವ ಡಿಎನ್ಎ ಹೊಂದಿರುವ ನಾವು ಪರಿಶೀಲನೆಗೆ ಸಿದ್ದರಿದ್ದೇವೆ ಎಂದು ಸವಾಲೆಸೆದರು.

ಹರಿಪ್ರಸಾದ್ ರನ್ನು ಹಿಂದೂ ವಿರೋಧಿ ರೀತಿ ಬಿಂಬಿಸಲಾಗುತ್ತಿದೆ. ಪೂಂಜಾ ಪದೇ ಪದೇ ಈ ರೀತಿಯ ಹೇಳಿಕೆ ನೀಡುತ್ತಿದ್ದು, ಇವರ ಚಾಳಿ ಮುಂದುವರಿಸಿದರೆ ಅದಕ್ಕೆ ತಕ್ಕ ಬೆಲೆ ತೆರಲಿದ್ದಾರೆ ಎಂದರು.

ಪೇಜಾವರ ಶ್ರೀ ಹೇಳಿಕೆ ಬಗ್ಗೆ ಬಿ.ಕೆ. ಹರಿಪ್ರಸಾದ್ ನೀಡಿದ ಪ್ರತಿಕ್ರಿಯೆಯಲ್ಲಿ ಯಾವುದೇ ಲೋಪವಿಲ್ಲ. ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ಪೂರ್ವಾಗ್ರಹ ಪೀಡಿತ ಹೇಳಿಕೆ ಪೇಜಾವರ ಶ್ರೀ ಮಾತಿನಲ್ಲಿತ್ತು. ದಲಿತ ಕೇರಿಗೆ ಹೋಗಿ `ನಾವೆಲ್ಲ ಒಂದು' ಎಂದು ಹೇಳಿಕೆ ನೀಡುವ ಪೇಜಾವರ ಶ್ರೀ ಹಿಂದೂಗಳಿಗೆ ಸಾಮಾಜಿಕ ನ್ಯಾಯ ನೀಡುವ ಜಾತಿ ಗಣತಿ ವ್ಯವಸ್ಥೆಯನ್ನು ವಿರೋಧಿಸುವುದು ಯಾತಕ್ಕಾಗಿ? ಉಡುಪಿಯ ಉಳಿದ ಮಠಾಧೀಶರು ರಾಜಕೀಯರಹಿತವಾಗಿ ಇದ್ದರೆ ಪೇಜಾವರ ಶ್ರೀ ಯಾವತ್ತೂ ಒಂದು ಪಕ್ಷದ ಪರವಾಗಿ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರಜ್ ಚಂದ್ರಪಾಲ್, ಪ್ರಧಾನ ಕಾರ್ಯದರ್ಶಿ ಟಿ.ಡಿ.ವಿಕಾಸ್ ಶೆಟ್ಟಿ, ಯೋಗೀಶ್ ಕುಮಾರ್, ಮುಖಂಡರಾದ ನಿತ್ಯಾನಂದ ಶೆಟ್ಟಿ, ಲಕ್ಷಣ ಶೆಟ್ಟಿ, ಮಂಜುಳಾ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X