Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ:...

ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ: ಕಮಿಷನರ್ ಅನುಪಮ್ ಅಗರ್ವಾಲ್

ವಾರ್ತಾಭಾರತಿವಾರ್ತಾಭಾರತಿ28 Nov 2024 7:34 PM IST
share
ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ: ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಪರಸ್ಪರ ಉತ್ತಮ ಬಾಂಧವ್ಯ ಹಾಗೂ ಸೌಹಾರ್ದತೆಯ ವಾತಾವರಣ ಮೂಡಿಸಲು ಕ್ರೀಡೆ ಪೂರಕವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಸಮಯ ಮೀಸಲಿಡುವುದು ಅತೀ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಗುರುವಾರ ನಗರದ ನೆಹರು ಮೈದಾನದಲ್ಲಿ ಏರ್ಪಡಿಸಲಾ ಗಿದ್ದ ಪೊಲೀಸ್ ಹಾಗೂ ಪತ್ರಕರ್ತರ ತಂಡದ ಸೌಹಾರ್ದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಘನತೆ ಕಾಪಾಡುವುದು ಎಲ್ಲರ ಕರ್ತವ್ಯ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿರಂತರ ಶ್ರಮ ವಹಿಸುತ್ತಿದ್ದಾರೆ. ಜಿಲ್ಲೆಯ ಮಾಧ್ಯಮಗಳು ಹಾಗೂ ಪ್ರಜ್ಞಾವಂತ ನಾಗರಿಕರು ಇಲಾಖೆಗೆ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.

ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ ರೈ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ಬಿ.ಪಿ.ದಿನೇಶ್ ಕುಮಾರ್, ಉಮೇಶ್ ಪಿ.,ಎಸಿಪಿಗಳಾದ ಮನೋಜ್ ಕುಮಾರ್, ಶ್ರೀಕಾಂತ್, ರವೀಶ್ ನಾಯಕ್, ನಜ್ಮಾ ಫಾರೂಕಿ, ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಉಪಸ್ಥಿತರಿದ್ದರು.

ಪಂದ್ಯಾಟದಲ್ಲಿ ಪೊಲೀಸ್ ತಂಡ ಜಯಗಳಿಸಿತು. ಪೊಲೀಸ್ ತಂಡದ ಮನೋಜ್ ನಾಯಕ್ ಉತ್ತಮ ಬ್ಯಾಟ್ಸ್‌ಮನ್ ಹಾಗೂ ಸಾಗರ್ ಉತ್ತಮ ಬೌಲರ್ ವೈಯಕ್ತಿಕ ಪ್ರಶಸ್ತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X