Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಮದನಿ ವಿದ್ಯಾಸಂಸ್ಥೆಯ ಸುವರ್ಣ...

ಉಳ್ಳಾಲ ಮದನಿ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Dec 2024 7:21 PM IST
share
ಉಳ್ಳಾಲ ಮದನಿ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಚಾಲನೆ

ಉಳ್ಳಾಲ,ಡಿ.29:ಅಳೇಕಲದ ಮದನಿ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದ ಉದ್ಘಾಟನೆ, ಪ್ರತಿಭೋತ್ಸವ ಹಾಗೂ ನೂತನ ಮಹಡಿಯ ಶಂಕುಸ್ಥಾಪನಾ ಕಾರ್ಯಕ್ರಮವು ಸಂಸ್ಥೆಯ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿಯ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಉಳ್ಳಾಲ ಸೆಯ್ಯದ್ ಮದನಿ ಅರೆಬಿಕ್ ಕಾಲೇಜಿನ ಪ್ರಾಂಶುಪಾಲ ಅಹ್ಮದ್ ಕುಟ್ಟಿ ಸಖಾಫಿ ನೆಲ್ಲಿಕುತ್ತು ದುಆಗೈದರು. ಸ್ಪೀಕರ್ ಯು.ಟಿ. ಖಾದರ್ ಉದ್ದೇಶಿತ ನೂತನ ಮಹಡಿಯ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಸುವರ್ಣ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಳ್ಳಾಲ ನಗರ ಸಭೆಯ ಅಧ್ಯಕ್ಷೆ ಶಶಿಕಲಾ ಕೆ., ಕೌನ್ಸಿಲರ್ ಆಸ್ಕರಲಿ, ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್, ಯು.ಎಸ್ ಹಂಝ, ಆಡಳಿತ ಮಂಡಳಿ ಉಪಾಧ್ಯಕ್ಷರಾದ ಹಾಜಿ ಮುಹಮ್ಮದ್ ತ್ವಾಹ, ಕೋಶಾಧಿಕಾರಿ ಹಾಜಿ ಯು.ಪಿ ಅರಬಿ, ಜೊತೆ ಕಾರ್ಯದರ್ಶಿ ಯು.ಎನ್. ಇಕ್ಬಾಲ್, ಮದನಿ ವಿದ್ಯಾಸಂಸ್ಥೆಯ ಸಂಚಾಲಕ ಕೆ.ಎನ್. ಮುಹಮ್ಮದ್, ಬ್ರೈಟ್ ಮದನಿ ಆಂಗ್ಲ ಮಾಧ್ಯಮದ ಸಂಚಾಲಕ ತ್ವಾಹಿರ್ ತಂಳ್, ಅಕಾಡಮಿಕ್ ಅಡ್ವೈಸರ್ ಹಾಜಿ ಯು.ಟಿ. ಇಕ್ಬಾಲ್, ಲೆಕ್ಕ ಪರಿಶೋಧಕ ಯು.ಎ. ಇಬ್ರಾಹಿಂ ಆಲಿಯಬ್ಬ, ಸದಸ್ಯರಾದ ಯು.ಎ ಇಸ್ಮಾಯಿಲ್, ಯು.ಎ ಬಾವ, ಯು.ಪಿ ಅಬ್ಬಾಸ್, ಯು.ಎಸ್ ಫಾರೂಕ್, ಮದನಿ ಅಲುಮ್ನಿ ಅಧ್ಯಕ್ಷ ಕೆ.ಎ. ಮುನೀರ್ ಬಾವ, ಉದ್ಯಮಿ ಸೂಫಿಖಾನ್, ಪಂಡಿತ್ ಮುಹಮ್ಮದ್, ಆರ್.ಕೆ. ಯಾಕುಬ್ ಹಾಜರಿದ್ದರು.

ಪ್ರತಿಭೋತ್ಷವ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಂದ ಹಾಗೂ ಪೂರ್ವ ವಿದ್ಯಾರ್ಥಿ ಸಂಘಟನೆಯಾದ ಮದನಿ ಅಲುಮ್ನಿ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದುವು.

ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ಅಬ್ದುಲ್ ಅಝೀಝ್ ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ಇಸ್ಮಾಯಿಲ್ ಟಿ. ವರದಿ ವಾಚಿಸಿದರು. ಉಪನ್ಯಾಸಕ ಹಬೀಬ್ ರಹಿಮಾನ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಪತಾಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X