Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿ ಉತ್ಸವ ಪ್ರಯುಕ್ತ ಕದ್ರಿ...

ಕರಾವಳಿ ಉತ್ಸವ ಪ್ರಯುಕ್ತ ಕದ್ರಿ ಪಾರ್ಕ್‌ನಲ್ಲಿ ಕಾರು-ಬೈಕ್‌ಗಳ ಪ್ರದರ್ಶನ

ರೇಸಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ ಯತ್ನ: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ4 Jan 2025 8:51 PM IST
share
ಕರಾವಳಿ ಉತ್ಸವ ಪ್ರಯುಕ್ತ ಕದ್ರಿ ಪಾರ್ಕ್‌ನಲ್ಲಿ ಕಾರು-ಬೈಕ್‌ಗಳ ಪ್ರದರ್ಶನ

ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಯುವಮನದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ ಕಾರು ಮತ್ತು ಬೈಕ್ ಪ್ರದರ್ಶನದಲ್ಲಿ ಅಗಸ್ತಾ, ಡುಕಾಟಿ, ವೆಂಟ್ಲಿ ವಾಹನಗಳು ಸಾರ್ವಜನಿಕ ರನ್ನು ಆಕರ್ಷಿಸಲ್ಪಟ್ಟಿತು. ಯಂಗ್ ಇಂಡಿಯಾ, ಬೈಕಿಂಗ್ ಚಾಂಪಿಯನ್ಸ್ ಮತ್ತು ರೌಂಡ್ ಟೇಬಲ್ ಆಯೋಜಿಸಿದ್ದ ಪ್ರದರ್ಶನದಲ್ಲಿದ್ದ ದುಬಾರಿ ಬೆಲೆಯ, ಅಪರೂಪದ ಬೈಕ್ ಮತ್ತು ಕಾರುಗಳು ಯುವ ಪೀಳಿಗೆಯ ಕಣ್ಮನ ಸೆಳೆಯಿತು. ಕದ್ರಿ ಪಾರ್ಕ್‌ಗೆ ವಿಹರಿಸಲು ಬಂದವರೆಲ್ಲರೂ ಈ ಪ್ರದರ್ಶನದತ್ತ ಸುಲಿದಾಡಿದರು. ಅಲ್ಲದೆ ಕುಟುಂಬ ಸಮೇತರಾಗಿ ಕಾರುಗಳ ಮುಂದೆ ನಿಂತು ಸೆಲ್ಪಿ ಕ್ಲಿಕ್ಕಿಸಿಕೊಂಡರು.

ಎಂ.ವಿ ಆಗಸ್ತಾ, ಬೆನೆಲಿ ಪಿಆರ್‌ಕೆ500 ಮತ್ತು ಡುಕಾಟಿ ಬೈಕ್‌ಗಳನ್ನು ನೋಡಿ ಸಾರ್ವಜನಿಕರು ಸಂಭ್ರಮಿಸಿದರು. ಆಗಸ್ತಾ ಜಗತ್ತಿನಲ್ಲಿ 200 ಮಾತ್ರವಿದ್ದು ಭಾರತದಲ್ಲಿರುವ ಏಕೈಕ ಬೈಕ್ ಮಂಗಳೂರಿನಲ್ಲಿದೆ ಎಂದು ಅದರ ಮಾಲಕ ಮೋಸಿಸ್ ಹೇಳಿಕೊಂಡರು. ಬಿಎಂಡಬ್ಲ್ಯು ಕಂಪನಿಯ ವಿವಿಧ ವೇರಿಯಂಟ್‌ಗಳು, ಹಾರ್ಲಿ ಡೇವಿಡ್ಸನ್ ಕಂಪನಿಯ ಫ್ಯಾಟ್ ಬಾಬ್, ಸುಜುಕಿ ವಿಸ್ಟಾರ್ಮ್, ಕವಾಸಾಕಿ ನಿಂಜಾ ಮುಂತಾದ ಬೈಕ್‌ಗಳಿದ್ದವು. ಮಹಾರಾಷ್ಟ್ರದಿಂದ ಖರೀದಿಸಿದ ಲ್ಯಾಂಬೋರ್ಗಿನಿ, ಪುದುಚೇರಿಯಿಂದ ತಂದಿರುವ ಆ್ಯಷ್ಟನ್ ಮಾರ್ಟಿನ್, ದುಬಾರಿ ಬೆಂಟ್ಲಿ, ಮಸ್ಟ್ಯಾಂಗ್ ಜಿಟಿ, ಪೊರ್ಷೆ ಕಾರುಗಳು ಗಮನ ಸೆಳೆದವು.

*ಜಿಲ್ಲೆಯ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕಾರು ಮತ್ತು ಬೈಕ್ ರ್ಯಾಲಿಯನ್ನು ಕೂಡ ಸೇರ್ಪಡೆಗೊಳಿಸಲಾಗುವುದು. ಅದಕ್ಕಾಗಿ ನಗರದ ಹೊರವಲಯದಲ್ಲಿ ರೇಸಿಂಗ್ ಟ್ರ್ಯಾಕ್ ನಿರ್ಮಿಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಯುವಮನದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ನಡೆದ ವೈವಿಧ್ಯಮಯ ಕಾರು ಮತ್ತು ಬೈಕ್ ಪ್ರದರ್ಶನವನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು ನಗರದಲ್ಲಿ ಸಾಕಷ್ಟು ರೇಸಿಂಗ್ ಚಾಂಪಿಯನ್ನರಿದ್ದಾರೆ. ರೇಸ್ ಆಯೋಜಕರೂ ಇದ್ದಾರೆ. ಅವರು ಸ್ಪರ್ಧೆ ನಡೆಸಲು ಹೊರ ರಾಜ್ಯಗಳಿಗೆ ಹೋಗುತ್ತಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲೇ ಟ್ರ್ಯಾಕ್ ಸೌಲಭ್ಯವನ್ನು ಒದಗಿಸುವ ಯೋಜನೆ ಇದೆ ಎಂದರು.

ಶಾಸಕರಾದ ವೇದವ್ಯಾಸ ಕಾಮತ್, ಮಂಜುನಾಥ ಭಂಡಾರಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್‌ಷಿಪ್‌ನ ಪ್ರತಿನಿಧಿ ಮೂಸಾ ಮತ್ತಿತರರು ಪಾಲ್ಗೊಂಡಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X