Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಮೃತರದ್ದು ಮೃದು ಸ್ವಭಾವ ತೀಕ್ಷ್ಣ...

ಅಮೃತರದ್ದು ಮೃದು ಸ್ವಭಾವ ತೀಕ್ಷ್ಣ ವೈಚಾರಿಕತೆ: ಮಹಾಲಿಂಗ ಭಟ್

ಅಮೃತರ 'ಒಲುಮೆ'ಯಲ್ಲಿ ಭಾವಾಮೃತ

ವಾರ್ತಾಭಾರತಿವಾರ್ತಾಭಾರತಿ11 Jan 2025 9:01 PM IST
share
ಅಮೃತರದ್ದು ಮೃದು ಸ್ವಭಾವ ತೀಕ್ಷ್ಣ ವೈಚಾರಿಕತೆ: ಮಹಾಲಿಂಗ ಭಟ್

ಮುಡಿಪು,ಡಿ.11;ಸಾಹಿತಿ, ಸಂಶೋಧಕ ದಿ.ಅಮೃತ ಸೋಮೇಶ್ವರರ ಅಡ್ಕದ ಮನೆಯಂಗಳದ ವೇದಿಕೆಯಲ್ಲಿ ಶನಿವಾರ ಸಂಜೆ ಅಮೃತರ ನೆನಪು ಮತ್ತು ಅವರ ಭಾವಗೀತೆ ಹಾಗೂ ಯಕ್ಷಗಾನ ಪದ್ಯಗಳ ಗಾಯನದ ' ಭಾವಾಮೃತ' ಕಾರ್ಯಕ್ರಮ ನಡೆಯಿತು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ರೋಟರಿ ಸಮುದಾಯದಳ ಕೊಲ್ಯ ಹಾಗೂ ಯುವವಾಹಿನಿ ಕೊಲ್ಯ ಸಂಘಟನೆಗಳು ಕಾರ್ಯಕ್ರಮವನ್ನು ಆಯೋಜಿಸಿತ್ತು.

ಅಮೃತ ಸೋಮೇಶ್ವರರ ವ್ಯಕ್ತಿತ್ವದ ನೆನಪು ಮಾಡಿದ ಮಂಗಳೂರಿನ ಸಂತ ಅಲೋಶಿಯಸ್ ವಿವಿಯ ಕನ್ನಡ ಪ್ರಾಧ್ಯಾಪಕ ಡಾ.ಮಹಾಲಿಂಗ ಭಟ್ ' ಅಮೃತರು ಸೇಡಿಯಾಪು ಶಿಷ್ಯರಾಗಿ ಅಧ್ಯಾಪನ ಆರಂಭಿಸಿದವರು. ಪಾರ್ತಿಸುಬ್ಬ ಊರಿನ ಬಗೆಗೆ ಕಾರಂತರ ಎತ್ತಿದ ಪ್ರಶ್ನೆಗೆ ಕುಕ್ಕಿಲರು ಸಾಧಾರವಾಗಿ ಉತ್ತರಿಸಲು ಹೊರಟಾಗ ಅವರಿಗೆ ಬಲಗೈಯಾಗಿ ನಿಂತವರು ಅಮೃತರು. ಪಾರ್ತಿಸುಬ್ಬನಿಗೆ ಕಥಕ್ಕಳಿ, ರಾಮನಾಟ್ಟಂ ಪ್ರಭಾವದ ಮೂಲವನ್ನು ಒಡನಾಡಿ ಮಲಯಾಳಿ ಅಧ್ಯಾಪಕರ ಸಹಾಯದಿಂದ ತೋರಿಸಿಕೊಟ್ಟವರೇ ಅಮೃತರು ಎಂದರು. ಅಮೃತರ ಮೃದು ಸ್ವಭಾವದ ಜೊತೆಗೆ ತೀಕ್ಷ್ಣ ವಿಮರ್ಶೆಯ, ವೈಚಾರಿಕತೆಯ ಗುಣವೂ ಇತ್ತು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಮಾತನಾಡಿ ಅಮೃತರು ತುಳು ಜಾನಪದ ಅಧ್ಯಯನಕ್ಕೆ ಸಂಶೋಧನೆಗೆ ಆರಂಭಿಕ ಪ್ರಯತ್ನಗಳನ್ನು ಮಾಡಿದವರು. ಹಿರಿಯ ವಿದ್ವಾಂಸರೊಂದಿಗಿನ ಒಡನಾಟದ ಜೊತೆಗೆ ಜನ ಸಾಮಾನ್ಯರೊಂದಿಗೂ ಪ್ರೀತಿಯಿಂದ ಇದ್ದವರು. ನಿಗರ್ವಿಯಾಗಿದ್ದವರು. ಸಂಪಾದಕರಿಗೆ ಪತ್ರ ಬರೆದೂ ತಮ್ಮ ಪ್ರತಿಕ್ರಿಯೆಗಳನ್ನು ದಾಖಲಿಸುತ್ತಿದ್ದರು. ಅವರ ಸೃಜನಶೀಲ ಮತ್ತು ಸಂಶೋಧನೆ ವಿಮರ್ಶೆಗಳಲ್ಲಿ ಗಾಢ ವೈಚಾರಿಕತೆಯಿತ್ತು. ಅವರು ಕರಾವಳಿಯ ಸೌಹಾರ್ದಕ್ಕೆ ಹಂಬಲಿಸಿದವರು ಎಂದರು.

ಸಮಾರಂಭದಲ್ಲಿ ಅಮೃತರ ಮಡದಿ ನರ್ಮದಾ ಸೋಮೇಶ್ವರ್, ಒಡನಾಡಿ ಆನಂದಾಶ್ರಮ ಶಾಲೆಯ ನಿವೃತ್ತ ಶಿಕ್ಷಕ ಕೆ.ಆರ್ ಚಂದ್ರ, ಕೊಲ್ಯದ ರೋಟರಿ ಸಮುದಾಯದಳದ ಅಧ್ಯಕ್ಷ ಸುಂದರ ಸುವರ್ಣ, ಯುವವಾಹಿನಿ ಕೊಲ್ಯ ಇದರ ಅಧ್ಯಕ್ಷೆ ಸುಧಾ ನಾಗೇಶ್, ಲೇಖಕಿ ಶ್ಯಾಮಲಾ ಮಾಧವ್, ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸತ್ಯ ಜೀವನ್ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X