Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತದ ಸಿನಿಮಾ ಚಳವಳಿಯ ದಾಖಲೀಕರಣ ಅಗತ್ಯ:...

ಭಾರತದ ಸಿನಿಮಾ ಚಳವಳಿಯ ದಾಖಲೀಕರಣ ಅಗತ್ಯ: ಗಿರೀಶ್ ಕಾಸರವಳ್ಳಿ

ವಾರ್ತಾಭಾರತಿವಾರ್ತಾಭಾರತಿ12 Jan 2025 7:48 PM IST
share
ಭಾರತದ ಸಿನಿಮಾ ಚಳವಳಿಯ ದಾಖಲೀಕರಣ ಅಗತ್ಯ: ಗಿರೀಶ್ ಕಾಸರವಳ್ಳಿ

ಮಂಗಳೂರು, ಜ.12: ಭಾರತದಲ್ಲಿ ಅನೇಕ ಸಿನಿಮಾ ಚಳವಳಿಗಳು ನಡೆದಿವೆ. ಆದರೆ ಅವುಗಳ ಅಂಕಿ ಅಂಶಗಳು ಮಾತ್ರ ದಾಖಲಾಗಿವೆಯೇ ಹೊರತು ಸರಿಯಾದ ರೀತಿಯಲ್ಲಿ ಅವುಗಳ ದಾಖಲೀಕರಣವಾಗಿಲ್ಲ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹೇಳಿದ್ದಾರೆ.

ನಗರದಲ್ಲಿ ಮಂಗಳೂರು ಲಿಟ್ ಫೆಸ್ಟ್‌ನ ಎರಡನೇ ದಿನವಾದ ರವಿವಾರ ‘ಸಿನಿಮಾ ತಾಂತ್ರಿಕತೆ’ ವಿಚಾರದ ಬಗ್ಗ್ಗೆ ಅವರು ಮಾತನಾಡಿದರು.

ಭಾರತದ ಪ್ರತಿ ರಾಜ್ಯದ ಸಿನಿಮಾಗಳನ್ನು ಅರ್ಥ ಮಾಡಿಕೊಳ್ಳಬೇಕಾದರೆ ಆಯಾ ರಾಜ್ಯದ ಇತಿಹಾಸದಲ್ಲಿ ನಡೆದಿರುವ ಚಳವಳಿಗಳನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಆದರೆ ಜಾಗತಿಕ ಮಟ್ಟದ ಸಿನಿಮಾ ಚಳವಳಿಯ ಇತಿಹಾಸ ಬಹುತೇಕ ದಾಖಲಾಗಿದೆ ಎಂದು ಹೇಳಿದರು.

ಸಿನಿಮಾದಲ್ಲಿ ಎಲ್ಲ ರೀತಿಯ ಕಲೆಗಳ ಎಲ್ಲ ಶಕ್ತಿಯನ್ನು ಬಳಕೆ ಮಾಡುತ್ತೇವೆ. ಈ ಕಾರಣದಿಂದಾಗಿ ಸಿನಿಮಾವನ್ನು ಅರ್ಥ ಮಾಡೋದು ಯೋಚಿಸಿದಷ್ಟು ಸುಲಭವಲ್ಲ ಎಂದರು.

*ತಾಂತ್ರಿಕತೆಯ ಬಗ್ಗೆ ತಿಳಿಯಬೇಕು: ಸಿನಿಮಾಗಳ ವಿಶುವಲ್ ಡಿಸೈನ್, ಲಯದ ಬಗ್ಗೆ ಹೆಚ್ಚಾಗಿ ಯಾರೂ ಮಾತನಾಡು ವುದಿಲ್ಲ, ಆದರೆ ಅದರ ಸಾಹಿತ್ಯದ ಕುರಿತು ಹೆಚ್ಚೇ ಮಾತನಾಡ್ತಾರೆ. ಸಿನಿಮಾ ಹಿಂದಿನ ತಾಂತ್ರಿಕತೆ ಬಗ್ಗೆಯೂ ಮಾತನಾಡುವ ಅಗತ್ಯವಿದೆ ಎಂದು ಹೇಳಿದರು.

ಕೇವಲ ಸಿನಿಮಾ ಕತೆಯನ್ನು ಅರ್ಥ ಮಾಡಿದರೆ ಸಾಲದು, ಪೊಲಿಟಿಕ್ಸ್ ಆಫ್ ಫಿಲಂ ಮೇಕಿಂಗ್ ಕೂಡ ಅರ್ಥ ಮಾಡಿಕೊ ಳ್ಳಬೇಕು ಎಂದು ಕಿವಿಮಾತು ಹೇಳಿದರು.

‘ಬಾಹುಬಲಿ’ ತೆರನಾದ ಸಿನಿಮಾದಲ್ಲಿ ಸೂಪರ್ ಮಾನವನನ್ನು ಸೃಷ್ಟಿ ಮಾಡಿದ್ದಾರೆ. ಆದರೆ ನಾವು ಇಂಥ ಮ್ಯಾನಿಪ್ಯುಲೇಟೆಡ್ ಇಮೇಜ್‌ಗಳನ್ನು ಬಳಸಲ್ಲ, ನೈಜತೆಯನ್ನು ಮ್ಯಾನಿಪ್ಯುಲೇಶನ್ ಮಾಡುವುದೇ ಮಾರ್ಕೆಟಿಂಗ್ ಟೆಕ್ನಾಲಜಿ ಎಂದು ಪ್ರತಿಪಾದಿಸಿದರು.

ಸಿನಿಮಾದ ಮ್ಯೂಸಿಕ್, ಆ ದೃಶ್ಯವನ್ನು ಉದ್ರೇಕಕಾರಿಯಾಗುವಂತೆ ಮಾಡಿದರೆ ಅದು ವ್ಯಾಪಾರಿ ಮನೋಭಾವ. ಮ್ಯೂಸಿಕ್ ಎಂದೂ ದೃಶ್ಯವನ್ನು ಸಾಂದ್ರಗೊಳಿಸಬೇಕು. ಮ್ಯೂಸಿಕ್ ದೃಶ್ಯವನ್ನು ಉದ್ರೇಕಿಸುತ್ತದೆ ಎಂಬ ಕಾರಣದಿಂದಲೇ ಸಿನಿಮಾದಲ್ಲಿ ಸಂಗೀತ ಇರಬಾರದು ಎಂಬ ದೊಡ್ಡ ಒತ್ತಾಯ ಜಾಗತಿಕವಾಗಿ ಕೇಳಿಬರುತ್ತಿದೆ. ನೈಜತೆ ನೈಜವಾಗಿಯೇ ಇರಬೇಕು, ಅಲಂಕಾರ ಅತಿಯಾಗಿರದೆ ಸಿನಿಮಾ ಮೂಡಿಬರಬೇಕು ಎಂದು ಗಿರೀಶ್ ಕಾಸರವಳ್ಳಿ ಸಲಹೆ ನೀಡಿದರು.

ಸಾಹಿತಿ ಗೋಪಾಲಕೃಷ್ಣ ಪೈ ಮಾತನಾಡಿ, ಗಿರೀಶ್ ಕಾಸರವಳ್ಳಿ ಸಿನಿಮಾಗಳಲ್ಲಿ ಹಾಡು, ಡ್ಯಾನ್ಸ್, ಫೈಟ್ ಎಲ್ಲೂ ಇಲ್ಲ. ಆದರೂ ಅವು ಒಳ್ಳೆ ಸಿನಿಮಾಗಳಾಗಿ ಹೆಸರು ಮಾಡಿವೆ. ಮ್ಯೂಸಿಕ್ ಎಷ್ಟು ಬೇಕೋ ಅಷ್ಟನ್ನೇ ಬಳಕೆ ಮಾಡುವುದು ಉತ್ತಮ ಎಂದು ಹೇಳಿದರು.

ಅರುಣ್ ಭಾರದ್ವಾಜ್ ಕಾರ್ಯಕ್ರಮ ನಿರ್ವಹಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X