Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂತ್ರಕೋಶ ಕ್ಯಾನ್ಸರ್‌ಗೆ ವರದಾನವಾದ...

ಮೂತ್ರಕೋಶ ಕ್ಯಾನ್ಸರ್‌ಗೆ ವರದಾನವಾದ ಎಸ್‌ಆರ್‌ಟಿ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ16 Jan 2025 6:51 PM IST
share
ಮೂತ್ರಕೋಶ ಕ್ಯಾನ್ಸರ್‌ಗೆ ವರದಾನವಾದ ಎಸ್‌ಆರ್‌ಟಿ ಚಿಕಿತ್ಸೆ

ಮಂಗಳೂರು: ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವಿಶೇಷ ತಜ್ಞರ ತಂಡವು ಸ್ಟೀರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿ (ಎಸ್‌ಆರ್‌ಟಿ) ತಂತ್ರಜ್ಞಾನವನ್ನು ಬಳಸಿಕೊಂಡು ಮೂತ್ರಕೋಶದ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆಯನ್ನು ನಡೆಸುವ ಮೂಲಕ ಗಮನಾರ್ಹ ಸಾಧನೆ ಮಾಡಿವೆ.

ಕ್ಲಿನಿಕಲ್ ಹಾಗೂ ಆಡಳಿತ ವಿಭಾಗದ ನಿದೇರ್ಶಕ, ರೇಡಿಯೇಷನ್ ಅಂಕಾಲಜಿ ವಿಭಾಗದ ಹಿರಿಯ ತಜ್ಞ ಡಾ.ಸುರೇಶ್ ರಾವ್ ಮಾರ್ಗದರ್ಶನದಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಮೂತ್ರಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅನೇಕ ಮಂದಿ ರೋಗಿಗಳಿಗೆ ಎಸ್‌ಆರ್‌ಟಿ ಚಿಕಿತ್ಸೆಯನ್ನು ನೀಡಲಾಗಿದೆ. ಡಾ.ವೆಂಕಟರಮಣ ಕಿಣಿ, ಡಾ.ಸನತ್ ಹೆಗಡೆ, ಡಾ.ಕೃಷ್ಣ ಪ್ರಸಾದ್, ಡಾ. ಹೇಮಂತ್ ಕುಮಾರ್, ಡಾ.ಜಲಾಲುದ್ದಿನ್ ಅಕ್ಬರ್, ಡಾ.ರೋಹನ್ ಗಟ್ಟಿ, ಡಾ.ರಿತಿ ಡಿಸಿಲ್ವಾ, ಡಾ.ವಿಶ್ವಪ್ರಿಯಾ ಅವರನ್ನು ಒಳಗೊಂಡ ವಿಶೇಷ ತಜ್ಞರ ತಂಡ ಈ ಸಾಧನೆ ಮಾಡಿದೆ. ರೋಗಿಗಳಿಗೆ ವಿಶೇಷ ಆರೈಕೆ ನೀಡಿ ಅವರು ಸಂಪೂರ್ಣ ಗುಣಮುಖರಾಗುವಂತೆ ಮಾಡುವಲ್ಲಿ ತಜ್ಞರು ಯಶಸ್ವಿಯಾಗಿದ್ದಾರೆ.

ಎಸ್‌ಆರ್‌ಟಿ ಚಿಕಿತ್ಸೆಯನ್ನು ಪಡೆದವರಲ್ಲಿ ವೈದ್ಯಕೀಯ ಶಸ್ತ್ರಚಿಕಿತ್ಸೆ ನಡೆಸಲಾಗದಿರುವ ಹಿರಿಯ ನಾಗರಿಕರು ಹಾಗೂ ಸಂಪೂರ್ಣ ಸಿಸೆಕ್ಟಮಿ (ಶಸ್ತ್ರಚಿಕಿತ್ಸೆಯ ಮೂಲಕ ಮೂತ್ರಕೋಶವನ್ನು ತೆಗೆಯುವ) ಮತ್ತು ಹೊಸ ಮೂತ್ರಕೋಶ ಅಳವಡಿಕೆ (ರೋಗಿಯ ಕರುಳನ್ನು ಬಳಸಿಕೊಂಡು ಹೊಸ ಮೂತ್ರಕೋಶದ ಸೃಷ್ಟಿ) ಪ್ರಕ್ರಿಯೆಯನ್ನು ಬಯಸದ ಯುವ ರೋಗಿಗಳು ಕೂಡ ಸೇರಿರುವುದು ವಿಶೇಷ.

ಈ ವಿಶೇಷ ವೈದ್ಯರ ತಂಡವು ೮೭ ವರ್ಷ ವಯಸ್ಸಿನ ಹಿರಿಯರಿಗೆ ಈ ಎಸ್‌ಆರ್‌ಟಿ ಚಿಕಿತ್ಸೆ ನಡೆಸಿದೆ. ಚಿಕಿತ್ಸೆ ನಡೆದು ಮೂರು ವರ್ಷಗಳ ಬಳಿಕವೂ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಅವರು ಆರೋಗ್ಯಪೂರ್ಣ ಜೀವನ ನಡೆಸುತ್ತಿರುವುದು ಇನ್ನೊಂದು ಹೆಗ್ಗಳಿಕೆಯಾಗಿದೆ.

ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ತಜ್ಞರ ತಂಡ ಎಸ್‌ಆರ್‌ಟಿ ಚಿಕಿತ್ಸೆ ವಿಶೇಷ ಪರಿಣಾಮಕಾರಿ ಎಂಬುದನ್ನು ಸಾಬೀತುಪಡಿಸುವಲ್ಲಿ ಯಶಸ್ಸಿಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಇಷ್ಟಪಡದ ರೋಗಿಗಳ ಪಾಲಿಗೆ ಇದು ವರದಾನವಾಗಿದೆ. ಆಸ್ಪತ್ರೆಯ ಬಹು-ಅಧ್ಯಯನ ವಿಭಾಗದ ತಜ್ಞರು ನಡೆಸಿದ ಪ್ರಯತ್ನ ಮೆಚ್ಚುಗೆಗೆ ಪಾತ್ರವಾಗಿದೆ. ಪರಿಪೂರ್ಣ ಫಲಿತಾಂಶ ಲಭ್ಯವಾಗಿರುವುದು ಕೂಡ ರೋಗಿಗಳ ನೆಮ್ಮದಿಗೆ ಕಾರಣವಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ. ದೂ.ಸಂ: 0824-4249999/2244999 ಹೆಲ್ಫ್‌ಲೈನ್: ಮೊ.ಸಂ: 8050636777ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X