Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌: ನೊಬೆಲ್ ವರ್ಲ್ಡ್ ರೆಕಾರ್ಡ್...

ಸುರತ್ಕಲ್‌: ನೊಬೆಲ್ ವರ್ಲ್ಡ್ ರೆಕಾರ್ಡ್ ಸಾಧಕಿ ಅಡ್ಡೂರಿನ ಫಾತಿಮಾ ನಜಾಫ್‌ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ20 Jan 2025 8:10 PM IST
share
ಸುರತ್ಕಲ್‌: ನೊಬೆಲ್ ವರ್ಲ್ಡ್ ರೆಕಾರ್ಡ್ ಸಾಧಕಿ ಅಡ್ಡೂರಿನ ಫಾತಿಮಾ ನಜಾಫ್‌ಗೆ ಸನ್ಮಾನ

ಅಡ್ಡೂರು: ಒಂದು ನಿಮಿಷದಲ್ಲಿ 200 ಪಂಚ್‌ ಮಾಡಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡು ವಿಶ್ವ ದಾಖಲೆಗೈದಿರುವ ಅಡ್ಡೂರು ನಿವಾಸಿ 11ವರ್ಷದ ಫಾತಿಮಾ ನಜಾಫ್‌ಗೆ ಸುರತ್ಕಲ್‌ ನ ಅಟ್ಲಾಸ್‌ ಜುವೆಲ್ಲರಿ ಗೋಲ್ಡ್‌ ಆ್ಯಂಡ್ ಡೈಮಂಡ್ಸ್ ವತಿಯಿಂದ ಸೋಮವಾರ ಮಳಿಗೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಬಾಲಕಿಯ ಸಾಧನೆಯನ್ನು ಗುರುತಿಸಿ ಅಟ್ಲಾಸ್‌ ಜುವೆಲ್ಲರಿ ಗೋಲ್ಡ್‌ ಆ್ಯಂಡ್ ಡೈಮಂಡ್‌ ವತಿಯಿಂದ ವಜ್ರದ ಉಂಗುರು, ಶಾಲು, ಪ್ರಮಾಣ ಪತ್ರ ಹಾಗೂ ಉಡುಗೊರೆಗಳನ್ನೂ ನೀಡಿ ಗೌರವಿಸಲಾಯಿತು. ಬಾಲಕಿಯನ್ನು ಸನ್ಮಾನಿಸಿ ಮಾತನಾಡಿದ ಸುರತ್ಕಲ್‌ ಪೊಲೀಸ್‌ ಠಾಣೆಯ ಪೊಲೀಸ್‌ ಉಪ ನಿರೀಕ್ಷಕ ರಘು ನಾಯಕ್‌, ಸಮಾಜದಲ್ಲಿ ಬಹಳಷ್ಟು ಜನರು ಸಾಧಕರಿದ್ದಾರೆ. ಅವರನ್ನು ಗುರುತಿಸುವ ಕೆಲಸವನ್ನು ಮೊದಲಾಗಿ ಮನೆಯವರು ಮಾಡಬೇಕು. ಅಂತಹಾ ಸಾಧಕರಿಗೆ ಸಂಘ- ಸಂಸ್ಥೆಗಳು ಹಾಗೂ ಅಟ್ಲಾಸ್‌ ಗೋಲ್ಡ್‌ ಆ್ಯಂಡ್ ಡೈಮಂಡ್‌ ನಂತಹಾ ಸಂಸ್ಥೆಗಳು ಪ್ರೋತ್ಸಾಹ ನೀಡಿದರೆ ಅವರು ಇನ್ನಷ್ಟು ಉನ್ನತ ಮಟ್ಟದ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳ ಸಾಧನೆಗೆ ಪೋಷಕರು ಬೆನ್ನೆಲುಬಾಗಿ ನಿಂತರೆ ಮಕ್ಕಳು ಎಂತಹಾ ಸಾಧನೆಯನ್ನೂ ಮಾಡಲು ಹಿಂಜರಿಯರು ಎಂದು ನುಡಿದರು.

ಬಳಿಕ ಮಾತನಾಡಿದ ಅಟ್ಲಾಸ್‌ ಜುವೆಲ್ಲರಿ ಗೋಲ್ಡ್‌ ಆ್ಯಂಡ್ ಡೈಮಂಡ್‌ ಮ್ಯಾನೇಜರ್‌ ಅಬ್ದುಲ್‌ ಸಲಾಂ ಕಾನ, ಬಾಲಕಿಯ ಸಾಧನೆಯನ್ನು ಕೊಂಡಾಡಿದರು. ಅಲ್ಲದೆ, ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಸಾಧನೆಮಾಡುವಂತಾಗಲೆಂದು ಶುಭಹಾರೈಸಿದರು.

ಈ ಸಂದರ್ಭ ಬಾಲಕಿಯ ತಾಯಿ ಜೈನಾನುಝ್ರರೀನಾ, ಸಹೋದರರಾದ ನಬೀಲ್‌ ಹುಸೈನ್‌ ನಾದಾಫ್‌ ಹುಸೈನ್‌, ಮಿಸ್ರಿಯಾ, ಸೌಧ, ಹಸನ್‌ ಮಝರ್‌ ಹಾಗೂ ಅಟ್ಲಾಸ್‌ ಗೋಲ್ಡ್‌ ಆ್ಯಂಡ್ ಡೈಮಂಡ್‌ ಸಿಬ್ಬಂದಿ ಉಪಸ್ಥಿತರಿದ್ದರು. ಸಾಧಕ ಬಾಲಕಿ ಫಾತಿಮಾ ನಜಾಫ್‌ ಅವರು ಅಡ್ಡೂರು ನಿವಾಸಿ ಅಬ್ದುಲ್ ರಝಾಕ್ ನಂದ್ಯಾ ಮತ್ತು ಜೈನಾನುಝ್ರರೀನಾ ದಂಪತಿಯ ಪುತ್ರಿಯಾಗಿದ್ದು, ಅಡ್ಡೂರು ಸಹರಾ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X