Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಕಾಲೇಜು ವಿದ್ಯಾರ್ಥಿಗಳಿಂದ...

ಬಂಟ್ವಾಳ: ಕಾಲೇಜು ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವ ಪ್ರಯುಕ್ತ ಸ್ವಚ್ಛತಾ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ26 Jan 2025 5:07 PM IST
share
ಬಂಟ್ವಾಳ: ಕಾಲೇಜು ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವ ಪ್ರಯುಕ್ತ ಸ್ವಚ್ಛತಾ ಕಾರ್ಯ

ಬಂಟ್ವಾಳ : ಸರಕಾರಿ ಪದವಿಪೂರ್ವ ಕಾಲೇಜು ಬಿ.ಮೂಡ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಘಟಕ, ಇಕೋ ಕ್ಲಬ್ ಮತ್ತು ಬಂಟ್ವಾಳ ಲಯನ್ಸ್ ಕ್ಲಬ್ ಇವುಗಳ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಸ್ವಚ್ಛತಾ ಕಾರ್ಯವನ್ನು ಬಿ.ಸಿ.ರೋಡ್ ಪರಿಸರದಲ್ಲಿ ನಡೆಸಲಾಯಿತು.

ಈ ಸಂದರ್ಭ ಬಿ.ಸಿ.ರೋಡ್ ಸರ್ಕಲ್ ಬಳಿಯಿಂದ ರೈಲು ನಿಲ್ದಾಣದವರೆಗಿನ ಹಳೆಯ ಹೆದ್ದಾರಿಯ ಉಭಯ ಬದಿಗಳಲ್ಲಿನ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು.

ಸ್ವಚ್ಛತಾ ಕಾರ್ಯಕ್ಕೆ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ ಚಾಲನೆ ನೀಡಿ ಶಾಲಾ‌ ಕಾಲೇಜುಗಳ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸುವುದು ಶಿಕ್ಷಣ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಮುತುವರ್ಜಿಯಿಂದ ಪ್ರತಿ ವರ್ಷ ಸುತ್ತಮುತ್ತಲ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.


ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಧಾಕೃಷ್ಣ ಅವರು ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಅದೂ ರವಿವಾರದಂದು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸೇರಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವುದು‌ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಸುಮಾರು ಎಪ್ಪತ್ತು ವಿದ್ಯಾರ್ಥಿಗಳು ಸೇವಾಕಾರ್ಯದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ನಿರ್ದೇಶಕ ಬಾಲಕೃಷ್ಣ ನಾಯ್ಕ್ ಕೆ, ರೋವರ್ಸ್ ಸ್ಕೌಟ್ ಲೀಟರ್ ಉಪನ್ಯಾಸಕ ಅಬ್ದುಲ್ ರಝಾಕ್, ಇಕೋ ಕ್ಲಬ್ ನಿರ್ದೇಶಕ ದಾಮೋದರ್, ಲಯನ್ ಪ್ರಶಾಂತ್ ಕೋಟ್ಯಾನ್ ‌ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X