Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಟೆಕಾರ್: ಎಸ್ ವೈಎಸ್ ವತಿಯಿಂದ ಉಚಿತ...

ಕೋಟೆಕಾರ್: ಎಸ್ ವೈಎಸ್ ವತಿಯಿಂದ ಉಚಿತ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ28 Jan 2025 9:35 AM IST
share
ಕೋಟೆಕಾರ್: ಎಸ್ ವೈಎಸ್ ವತಿಯಿಂದ ಉಚಿತ ಸಾಮೂಹಿಕ ವಿವಾಹ

ಉಳ್ಳಾಲ: ಸುನ್ನೀ ಯುವಜನ ಸಂಘ ಮ್ಯಾರೇಜ್ ಸೆಲ್ ಕೆ.ಸಿ.ರೋಡ್ ಇದರ ಆಶ್ರಯದಲ್ಲಿ ಉಚ್ಚಿಲದಲ್ಲಿ 13ನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಕಾರ್ಯಕ್ರಮ ರವಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಶಾಝಿಯಾ-ಮುಹಮ್ಮದ್ ಶರೀಫ್ ಪುದುವೆಟ್ಟು, ಆಯಿಷತ್ ಹಸೀನ- ತಾಜುದ್ದೀನ್ ಅಮಾನಿ, ತಾಜುನ್ನಿಸಾ-ಎ.ಎ. ಅಹ್ಮದ್ ಕಬೀರ್ ಮಡಿಕೇರಿ, ಆಸಿರಾ ಬಾನು-ಶರೀಫ್ ಎಸ್.ಇಮಮಿ ಭದ್ರಾವತಿ ನಾಲ್ಕು ಜೋಡಿ ದಾಂಪತ್ಯ ಪ್ರವೇಶಿಸಿದರು.

407 ಉಚ್ಚಿಲ ಎಸ್. ಜುಮಾ ಮಸೀದಿಯ ಮುದರ್ರಿಸ್ ಇಬ್ರಾಹಿಂ ಫೈಝಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ, ಕಳೆದ 13 ವರ್ಷಗಳಿಂದ ಸಂಘಟನೆ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹೆಣ್ಮಕ್ಕಳ ಮದುವೆ ಕಾರ್ಯಕ್ಕಾಗಿ ಚಿನ್ನಾಭರಣ ಸಹಿತ ಇತರ ದೊಡ್ಡ ಮಟ್ಟದ ಖರ್ಚು ವೆಚ್ಚ ಭರಿಸುತ್ತಿರುವುದು ಸಣ್ಣ ಸೇವೆಯಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಸುನ್ನೀ ಜಂಇಯತುಲ್ ಉಲಮಾ ಅಧ್ಯಕ್ಷ, ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನಿಖಾ ನೇತೃತ್ವ ವಹಿಸಿದ್ದರು. ಸೈಯದ್ ಹಾಮಿದ್ ತಂಙಳ್ ಮುಹಿಮ್ಮಾತ್ ದುಆ ನೆರವೇರಿಸಿದರು.

ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಹುಸೈನ್ ಸಅದಿ ಕೆ.ಸಿ.ರೋಡ್ ಅಧ್ಯಕತೆ ವಹಿಸಿದ್ದರು.

ಎಸ್ವೈಎಸ್ ಮ್ಯಾರೇಜ್ ಸೆಲ್ ಅಧ್ಯಕ್ಷ ಎಂ.ಬಿ.ಮುಹಮ್ಮದ್ ಹಾಜಿ, ಮುನೀರ್ ಸಖಾಫಿ ಅಲ್ ಫುರ್ಖಾನಿ, ಅಬ್ದುಲ್ಲಾ ಮದನಿ, ಮುಸ್ತಫ ಝುಹುರಿ, ಶಬೀರ್ ಅಶ್ಹರಿ, ಪಿ.ಐ.ಅಹ್ಮದ್ ಕುಂಞಿ ಹಾಜಿ, ಅಬ್ದುಲ್ ಮಜೀದ್ ಮಾಡೂರು, ಜಾಬಿರ್ ಹಿದಾಯತ್ ನಗರ, ಅಸ್ಗರ್ ತಲಪಾಡಿ, ಎ.ಎಂ.ಅಬ್ಬಾಸ್ ಹಾಜಿ ಮಜಲ್, ಹಿದಾಯತ್ ಉಚ್ಚಿಲ್, ಅಬ್ಬಾಸ್ ಉಚ್ಚಿಲ್ ಪೆರಿಬೈಲ್, ಅಬ್ದುಲ್ಲಾ ಸಿತಾರ್, ಉಸ್ಮಾನ್ ಕೆ.ಎ., ಖಾದರ್ ಮಕ್ಯಾರ್, ಅನ್ಸಾಫ್ ಗೋಲ್ಡ್ ಕಿಂಗ್, ಅಬ್ದುಲ್ ಸಲಾಂ ಉಚ್ಚಿಲ್, ಬಿ.ಎಚ್.ಇಸ್ಮಾಯೀಲ್, ಕೆ.ಇ.ಹಸೈನಾರ್, ಮೋನು ಹಾಜಿ ಪಂಜಾಲ, ಎಂ.ಪಿ.ಮುಹಮ್ಮದ್, ಹಾಫಿಲ್ ನಝೀರ್ ಸಖಾಫಿ ತಲಪಾಡಿ, ಕೆ.ಬಿ.ಯಹ್ಯಾ, ಬಶೀರ್ ಅಹ್ಸನಿ ಪಿಲಿಕೂರು, ಅಬ್ದುಲ್ ಸಲಾಂ ನಯಪಟ್ಣ, ಅಬ್ಬಾಸ್ ಪೂಮಣ್ಣ್ ಮೊದಲಾದವರು ಉಪಸ್ಥಿತರಿದ್ದರು.

ಎಸ್ವೈಎಸ್ ಮ್ಯಾರೇಜ್ ಸೆಲ್ ಸಂಚಾಲಕ ಎನ್.ಎಸ್.ಉಮರ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X