Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆತೂರು ಹಫ್ವಾ ಕುಟುಂಬ ಸಮ್ಮಿಲನ

ಆತೂರು ಹಫ್ವಾ ಕುಟುಂಬ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ3 Feb 2025 9:27 PM IST
share
ಆತೂರು ಹಫ್ವಾ ಕುಟುಂಬ ಸಮ್ಮಿಲನ

ಆತೂರು: ಮರ್ಹೂಂ ಹಾಜಿ ಅಬೂಬಕ್ಕರ್ ಫ್ಯಾಮಿಲಿ ವೆಲ್ಫೇರ್ ಅಸೋಸಿಯೇಶನ್ ಆತೂರು ಇದರ 11ನೇ ವರ್ಷದ ಹಫ್ವಾ ಕುಟುಂಬ ಸಮ್ಮಿಲನದ ಸಮಾರೋಪವು ರವಿವಾರ ಆತೂರಿನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ಮಾತನಾಡಿ ಮಕ್ಕಳ ಬೆಳವಣಿಗೆ ಯಲ್ಲಿ ಸದಾ ಕ್ರಿಯಾಶೀಲರಾಗಿ ಅವರನ್ನು ಹೆಜ್ಜೆ ಹೆಜ್ಜೆಗೂ ಗಮನಿಸುತ್ತಾ ಒಳಿತಿನ ಹಾದಿಯಲ್ಲಿ ಸಾಗುವಂತೆ ಹೆತ್ತವರು ಮಾಡಬೇಕು. ಮಕ್ಕಳನ್ನು ಸಮಾಜದ ಶ್ರೇಷ್ಠ ಸಾಧಕರಾಗಿ ಪರಿವರ್ತನೆ ಮಾಡುವ ಜವಾಬ್ದಾರಿ ಪೋಷಕರ ಮೇಲಿದೆ. ಅತಿಯಾದ ಮೊಬೈಲ್ ಬಳಕೆಯು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅಡ್ಡಿಪಡಿಸುವ ಅಪಾಯವಿದೆ. ಈ ನಿಟ್ಟಿನಲ್ಲಿ ಪೋಷಕರು ಗಮನಹರಿಸಬೇಕು ಎಂದರು.

ಜಿ.ಎಂ.ಮುಹಮ್ಮದ್ ಕುಂಞಿಯ ಅಧ್ಯಕ್ಷತೆ ವಹಿಸಿದ್ದರು. ಉಬೈದುಲ್ಲಾ ಆಶ್ರಫಿ ಬಂದ್ಯೋಡು ಕಾರ್ಯಕ್ರಮ ಉದ್ಘಾಟಿಸಿದರು. ಅಡ್ವೋಕೇಟ್ ಖಲಂದರ್ ಪೆರ್ಜಿ ಸಹಿತ ನಾಲ್ವರು ಸಾಧಕರನ್ನು ಸನ್ಮಾನಿಸಲಾಯಿತು.

ಸಂಘಟನೆಯ ಗೌರವಾಧ್ಯಕ್ಷರಾಗಿದ್ದ ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಬಡ್ಡಮೆ ಹಾಗು ಸಲಹೆಗಾರ ಇಬ್ರಾಹಿಂ ಜೋಗಿಬೆಟ್ಟು ಅವರನ್ನು ಸ್ಮರಿಸಲಾಯಿತು.

ಈ ಸಂದರ್ಭ ಕುಟುಂಬಸ್ಥರಾದ ಎ.ಎಂ. ಅಬೂಬಕ್ಕರ್ ಹಾಜಿ, ಎನ್.ಇಬ್ರಾಹಿಂ ಹಾಜಿ ಜೇಡರ ಪೇಟೆ, ಇಕ್ಬಾಲ್ ಪಿ.ಬಿ., ಇಬ್ರಾಹಿಂ ಹಾಜಿ, ಪುತ್ತೂಮೋನು ಬಾವ, ಯೂಸುಫ್ ಮದನಿ, ರಶೀದ್ ಹಾಜಿ, ಸಿರಾಜ್ ಬಡ್ಡಮೆ, ಎ.ಎಂ.ಮೋನುಂಞಿ, ಮುಸ್ತಾಫಾ ಮಠ, ಹಾಜಿ ಹುಸೈನ್ ಸಿರಾಜ್, ಸುಲೈಮಾನ್ ಹಾಜಿ ಬೀಜತ್ತಲಿ, ಬಶೀರ್ ಪೆರ್ಜಿ, ಚೆರೆಮೋನು ಅಜಿಲಮೊಗರು, ಅಬ್ದುಲ್ ಖಾದರ್ ಆರ್. ಕೆ. ಅಬ್ದುಲ್ ರಝಾಕ್, ಅಶ್ರಫ್ ಕರಾಯ, ಎ.ಎಸ್, ಹಮೀದ್ ಮಿತ್ತೂರು, ಯಾಕೂಬ್ ಮದನಿ, ಜಲೀಲ್ ದಾರಿಮಿ, ಹೈದರ್ ಕಲಾಯಿ, ಹಂಝ ಸಖಾಫಿ, ಹಮೀದ್ ಮುಸ್ಲಿಯಾರ್, ಶಾಕಿರ್ ನಿಝಾಮಿ, ಬದ್ರುದ್ದೀನ್ ಸಅದಿ, ಅಬ್ದುಲ್ ಖಾದರ್ ಎ. ಎಸ್, ಹಾಜಿ ರಫೀಕ್ ಮಕ್ಕ, ಮುಸ್ತಾಫಾ ಜೋಗಿಬೆಟ್ಟು, ಝಕರಿಯ ಮುಸ್ಲಿಯಾರ್, ಹಂಝ ಕೋಡಿಂಬಾಡಿ, ಅಬೂಬಕ್ಕರ್ ಎನ್., ಉಸ್ಮಾನ್ ಕಲ್ಲೆರಿ, ಹಸೈನಾರ್ ಹಾಜಿ ಕೊಡಿಪ್ಪಾಡಿ, ನವಾಝ್ ಪೇರಮೊಗರು, ವೈ.ಇಬ್ರಾಹಿಂ, ಬಶೀರ್ ಶಾಹ್, ಹಂಝ ಬಡ್ಡಮೆ, ಎ. ಎಸ್. ಅಬ್ದುಲ್ ಖಾದರ್, ರಹ್ಮಾನ್ ಬಡ್ಡಮೆ, ಶೌಕತ್ ಜೇಡರಪೇಟೆ, ಖಾದರ್ ಡಿಲೈಟ್, ಉಮರ್ ಪಿಲಿಕುಡೆಲ್, ಸಫ್ವಾನ್ ಜೋಗಿಬೆಟ್ಟು, ಅಬ್ದುಲ್ ರಹಿಮಾನ್ ಅಂದು, ನಾಸಿರ್ ಕೆಮ್ಮಾರ ಮತ್ತಿತರರು ಉಪಸ್ಥಿತರಿದ್ದರು.

ಅಧ್ಯಯನ ಶಿಬಿರದಲ್ಲಿ ಜುನೈದ್ ಜೆಫ್ರಿ ತಂಳ್ ದುಆಗೈದರು. ಖತೀಬ್ ಆಸಿಫ್ ಅಝ್ಹರಿ ಉದ್ಘಾಟಿಸಿದರು. ಸ್ವಲಾಹುದ್ದೀನ್ ಸಖಾಫಿ ದಿಕ್ಸೂಚಿ ಭಾಷಣಗೈದರು. ಪ್ರಧಾನ ಕಾರ್ಯದರ್ಶಿ ಹಕೀಮ್ ಕೆಮ್ಮಾರ ಸ್ವಾಗತಿಸಿದರು. ಝುಬೈರ್ ಕುಂತೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X