Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ರೈಲ್ವೆ ಮೇಲ್ಸೇತುವೆ...

ಸುರತ್ಕಲ್: ರೈಲ್ವೆ ಮೇಲ್ಸೇತುವೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 Feb 2025 11:55 PM IST
share
ಸುರತ್ಕಲ್: ರೈಲ್ವೆ ಮೇಲ್ಸೇತುವೆ ಉದ್ಘಾಟನೆ

ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 78 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಗೊಳಿಸಲಾದ ಸುರತ್ಕಲ್ - ಎಂಆರ್‌ ಪಿಎಲ್‌ ರೈಲ್ವೆ ಮೇಲ್ಸೇತುವೆಯನ್ನು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ರೈಲ್ವೆ ಇಲಾಖೆಯ ಆಧೀನದಲ್ಲಿರುವ ಸೇತುವೆಯಾದರೂ ಜನರ ಹಿತದೃಷ್ಠಿಯಿಂದ ಎನ್‍ಒಸಿ ಪಡೆದು ಕಾಂಕ್ರಿಟ್ ಮಾಡಲಾಗಿದೆ. ರೈಲ್ವೆ ಮೇಲ್ಸೇತುವೆಯನ್ನು ಚತುಷ್ಪಥ ಮಾಡುವ ಅಗತ್ಯವಿದ್ದು, ಜಾಗ ಗುರುತಿಸಿ ಹೆಚ್ಚುವರಿ ಕಾಂಕ್ರಿಟ್ ಮಾಡಲಾಗಿದೆ. ಸಂಸದ ಬೃಜೇಶ್ ಚೌಟ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಲ್ಲಿ ಪ್ರಸ್ತಾವನೆ ಇರಿಸಲಾಗಿದ್ದು, ಭವಿಷ್ಯದಲ್ಲಿ ಅನುದಾನ ದೊರಕುವ ಭರವಸೆಯಿದೆ ಎಂದ ಅವರು, ಹಂಪ್ಸ್ ಆಳವಡಿಸಿ ವೇಗ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ ಎಂದರು.

ರಸ್ತೆಯನ್ನು ಅವಧಿಗಿಂತ ಮುಂಚಿತವಾಗಿ ತ್ವರಿತವಾಗಿ ನಿರ್ಮಿಸಲು ಸಹಕರಿಸಿದ ಪಾಲಿಕೆ ಇಂಜಿನಿಯರ್ ಕಾರ್ತಿಕ್ ಶೆಟ್ಟಿ, ಗುತ್ತಿಗೆದಾರರಾದ ಸುಧಾಕರ ಪೂಂಜಾ, ಮನಪಾ ಸದಸ್ಯರು ಹಾಗೂ ಸುಮಾರು ಒಂದು ತಿಂಗಳ ಕಾಲ ಸಂಚಾರದಲ್ಲಿ ಸಹಕರಿಸಿದ ವಾಹನ ಚಾಲಕರು, ಸ್ಥಳೀಯರನ್ನು ಶಾಸಕರು ಇದೇ ಸಂದರ್ಭ ಶ್ಲಾಘಿಸಿದರು.

ಈ ಸಂದರ್ಭ ಮೇಯರ್ ಮನೋಜ್ ಕುಮಾರ್, ಉಪಮೇಯರ್ ಬಾನುಮತಿ, ಸ್ಥಳೀಯ ಮನಪಾ ಸದಸ್ಯರಾದ ಸರೀತಾ ಶಶಿಧರ್, ವರುಣ್ ಚೌಟ, ಲೋಕೇಶ್ ಬೊಳ್ಳಾಜೆ, ನಯನ ಆರ್. ಕೋಟ್ಯಾನ್, ಶ್ವೇತಾ ಎ., ಶೋಭಾ ರಾಜೇಶ್, ವೇದಾ ವತಿ, ಲಕ್ಷ್ಮೀಶೇಖರ್ ದೇವಾಡಿಗ, ಮನಪಾದ ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಸುರತ್ಕಲ್‌ ಭಾಗದ ಜನರ ಬಹುಬೇಡಿಕೆಯಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ವಿಶೇಷ ಅನುದಾನದಿಂದ ದುರಸ್ತಿ ಕಾಮಗಾರಿ ನಡೆಸಲಾದ ಸುರತ್ಕಲ್‌ - ಎಂಆರ್‌ಪಿಎಲ್‌ ರಸ್ತೆಯ ರೈಲ್ವೇ ಮೇಲ್ಸೇತುವೆ ಉದ್ಘಾಟನೆಗೆ ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕರು ಹಾಗೂ ವಾರ್ಡ್‌ ಸದಸ್ಯ ಅನಿಲ್‌ ಕುಮಾರ್‌ ಮತ್ತು 5ನೇ ವಾರ್ಡ್‌ ಸದಸ್ಯೆಯಾಗಿರುವ ಎಸ್‌ಡಿಪಿಐಯ ಸಂಶಾದ್‌ ಅಬೂಬಕರ್‌ ಅವರಿಗೆ ಆಮಂತ್ರಣ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮಂಗಳೂರು ಮಹಾನಗರ ಪಾಲಿಕೆಯ ವಿಶೇಷ ನಿಧಿಯಿಂದ ಕಾಮಗಾರಿ ನಡೆಸಲಾಗಿದೆ. ಹೀಗಿರುವಾಗ ಮನಪಾ ವಿರೋಧ ಪಕ್ಷದ ನಾಯಕನಿಗೆ ಹಾಗೂ ಎಲ್ಲಾ ಸ್ಥಳೀಯ ಪ್ರತಿನಿಧಿಗಳನ್ನು ಉದ್ಘಾಟನೆಗೆ ಆಹ್ವಾನಿಸುವುದು ಮನಪಾ ಅಧಿಕಾರಿಗಳ ಕರ್ತವ್ಯ. ಆದರೆ ಅಧಿಕಾರಿಗಳು ಸರಕಾರಿ ಶಿಷ್ಟಾಚಾರವನ್ನು ಗಾಳಿಗೆ ತೂರಿ ಬಿಜೆಪಿಯ ಪ್ರಕೋಷ್ಠಗಳ ಪದಾಧಿಕಾರಿಗಳು, ಬಿಜೆಪಿ ಮಂಡಲ ಸಮಿತಿಯ ಪದಾಧಿಕಾರಿಗಳನ್ನು ಕರೆಸಿ ಬಿಜೆಪಿಯ ಕಾರ್ಯಕ್ರಮದಂತೆ ರೈಲ್ವೇ ಮೇಲ್ಸೇತುವೆ ಉದ್ಘಾಟನೆ ಮಾಡಿರುವುದು ಅಕ್ಷಮ್ಯ. ಮನಪಾ ಅಧಿಕಾರಿಗಳು ಶಾಸಕ ಭರತ್‌ ಶೆಟ್ಟಿ ಮತ್ತು ಮನಪಾ ಬಿಜೆಪಿ ಸದಸ್ಯರ ಕೈಗೊಂಬೆಗಳಂತಾಗಿದ್ದಾರೆ ಎಂದು ಮನಪಾ ವಿರೋಧ ಪಕ್ಷದ ನಾಯಕ ಅನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಸುರತ್ಕಲ್‌ - ಎಂಆರ್‌ಪಿಎಲ್‌ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಮಹಾನಗರ ಪಾಲಿಕೆ ಅನುದಾನವಷ್ಟೇ ನೀಡಿದೆ. ಅದರ ಉದ್ಘಾಟನೆ ಕಾರ್ಯಕ್ರಮವನ್ನು ಮನಪಾ ಆಯೋಜಿಸಿಲ್ಲ. ಹಾಗಾಗಿ ಸರಕಾರಿ ಶಿಷ್ಟಾಚಾರ ಉಲ್ಲಂಘಟನೆ ಯಾಗುವುದಿಲ್ಲ.‌ ಮನಪಾ ಆಯುಕ್ತರು ಸೂಚನೆ ನೀಡಿದರಷ್ಟೇ ಮನಪಾ ಕಾರ್ಯಕ್ರಮ ಆಯೋಜಿಸುತ್ತದೆ".

-ಕಾರ್ತಿಕ್‌ ಶೆಟ್ಟಿ, ಎಡಬ್ಲ್ಯೂಡಿ ಅಧಿಕಾರಿ ಸುರತ್ಕಲ್‌ ವಲಯ




share
ವಾರ್ತಾಭಾರತಿ
ವಾರ್ತಾಭಾರತಿ
Next Story
X