Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ಗ್ರಾಮ ಆಡಳಿತ ಅಧಿಕಾರಿಗಳ...

ದೇರಳಕಟ್ಟೆ: ಗ್ರಾಮ ಆಡಳಿತ ಅಧಿಕಾರಿಗಳ ಮೌನ ಮುಷ್ಕರ ಮೂರನೇ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ12 Feb 2025 10:55 PM IST
share
ದೇರಳಕಟ್ಟೆ: ಗ್ರಾಮ ಆಡಳಿತ ಅಧಿಕಾರಿಗಳ ಮೌನ ಮುಷ್ಕರ ಮೂರನೇ ದಿನಕ್ಕೆ

ದೇರಳಕಟ್ಟೆ: ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆಶ್ರಯದಲ್ಲಿ ಮೂಲಭೂತ ಸೌಕರ್ಯ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಗ್ರಾಮ ಆಡಳಿತ ಅಧಿಕಾರಿಗಳು ಸೋಮವಾರ ಆರಂಭಿಸಿದ ಅನಿರ್ದಿಷ್ಟಾವಧಿ ಎರಡನೇ ಹಂತದ ಮೌನ ಮುಷ್ಕರ ಮೂರನೇ ದಿನವಾದ ಬುಧವಾರ ಕೂಡಾ ನಾಟೆಕಲ್ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಮುಂದುವರಿದಿದೆ.

ಬೇಡಿಕೆ ಈಡೇರುವವರೆಗೆ ಕೆಲಸಕ್ಕೆ ಹಾಜರಾಗುವುದಿಲ್ಲ. ಗ್ರಾಮಸ್ಥರು ಪ್ರತಿಭಟನಾ ನಿರತ ಸ್ಥಳಕ್ಕೆ ಬಂದು ಕೆಲಸ ಮಾಡಿ ಕೊಡುವಂತೆ ವಿನಂತಿಸಿದರೂ ಕೆಲಸ ಮಾಡಿ ಕೊಡುವ ಪ್ರಶ್ನೆ ಇಲ್ಲ ಎಂದು ಬಾಳೆಪುಣಿ ಇರಾ ಗ್ರಾಮದ ಗ್ರಾಮಕರಣಿಕ ಲಿಂಗಪ್ಪ ತಿಳಿಸಿದರು.

ಗ್ರಾಮಕರಣಿಕರ ಮೌನ ಮುಷ್ಕರದಿಂದ ತಾಲೂಕು ವ್ಯಾಪ್ತಿಯ ಗ್ರಾಮಸ್ಥರು ಗ್ರಾಮಕರಣಿಕರ ಸೇವೆ ಸಿಗದೇ ತೊಂದರೆ ಗೊಳಗಾದರು. ಆದಾಯ ಪ್ರಮಾಣ ಪತ್ರ ಸಹಿತ ಅಗತ್ಯ ದಾಖಲೆಗಳಿಗೆ ಗ್ರಾಮಕರಣಿಕರ ಸಹಿ ಪಡೆದು ಕೊಳ್ಳಲು ಗ್ರಾಮಕರಣಿಕರು ಮುಷ್ಕರ ನಡೆಸುತ್ತಿರುವ ನಾಟೆಕಲ್ ನಲ್ಲಿ ರುವ ತಾಲೂಕು ಕಚೇರಿಗೆ ಬುಧವಾರ ಕೂಡಾ ಕೆಲವು ಗ್ರಾಮಗಳ ಗ್ರಾಮಸ್ಥರು ಆಗಮಿಸಿದ್ದರು. ಆದರೆ ಮುಷ್ಕರ ನಿರತ ಗ್ರಾಮಕರಣಿಕರು ಗ್ರಾಮಸ್ಥರ ಕೆಲಸ ಮಾಡಿಕೊಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಕರಣಿಕರ ಸಹಿ ಪಡೆಯಲು ಬಂದ ಗ್ರಾಮಸ್ಥರು ಬರಿಗೈಯಲ್ಲಿ ವಾಪಸ್ ಆದರು.

ಬೇಡಿಕೆ ಈಡೇರುವವರೆಗೆ ಮುಷ್ಕರ: ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು.ಅಲ್ಲಿಯವರೆಗೆ ಮುಷ್ಕರ ಮಾಡುತ್ತೇವೆ ಎಂದು ಗ್ರಾಮಕರಣಿಕ ಸುರೇಶ್ ತಿಳಿಸಿದರು. ಉಳ್ಳಾಲ ತಾಲೂಕು ವ್ಯಾಪ್ತಿಯ ಗ್ರಾಮಕರಣಿಕರು ಉಪಸ್ಥಿತರಿದ್ದರು.

"ಗ್ರಾಮಕರಣಿಕರ ಮೌನ ಮುಷ್ಕರದಿಂದ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕಂದಾಯ ಸಚಿವರು, ಕಂದಾಯ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚೆ ಮಾಡಿದ್ದೇನೆ. ಜನ ಸಾಮಾನ್ಯರಿಗೆ ತೊಂದರೆ, ಅಡಚಣೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಏನು ಮಾಡುತ್ತಾರೆ ಎಂದು ಕಾದು ನೋಡಬೇಕು"

-ಯು.ಟಿ.ಖಾದರ್ , ಸ್ಪೀಕರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X