ಪುಂಜಾಲಕಟ್ಟೆ: ವಕ್ಫ್ ಮಸೂದೆ ವಿರೋಧಿಸಿ ಭಿತ್ತಿ ಪತ್ರ ಪ್ರದರ್ಶನ

ಪುಂಜಾಲಕಟ್ಟೆ: ಕೇಂದ್ರ ಸರಕಾರ ಜಾರಿಗೆ ಮಾಡಲು ಹೊರಟಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ ಮತ್ತು ಮಸೂದೆಯ ಪ್ರತಿಯನ್ನು ಹರಿದು ತಿರಸ್ಕರಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ, ಬ್ರಾಂಚ್ ಅಧ್ಯಕ್ಷ ಶಮೀರ್, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
Next Story







