Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಡಿಪುವಿನಲ್ಲಿ ಟೆಂಪೋ ಪಾರ್ಕ್...

ಮುಡಿಪುವಿನಲ್ಲಿ ಟೆಂಪೋ ಪಾರ್ಕ್ ನಿರ್ಮಿಸಲು ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ27 Feb 2025 10:16 PM IST
share
ಮುಡಿಪುವಿನಲ್ಲಿ ಟೆಂಪೋ ಪಾರ್ಕ್ ನಿರ್ಮಿಸಲು ಒತ್ತಾಯಿಸಿ ಮನವಿ

ಬಾಳೆಪುಣಿ: ಮುಡಿಪುವಿನಲ್ಲಿ ಟೆಂಪೋ ಪಾರ್ಕ್ ನಿರ್ಮಿಸಲು ಒತ್ತಾಯಿಸಿ ಬಾಳೆಪುಣಿ ಗ್ರಾಮ ಪಂಚಾಯತ್ ಗೆ ಟೆಂಪೋ ಮಾಲಕರು ಮತ್ತು ಚಾಲಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಬಾಳೆಪುಣಿ ಗ್ರಾಮಕ್ಕೊಳಪಟ್ಟ ಮುಡಿಪು ಪ್ರದೇಶದಲ್ಲಿ ಕುರ್ನಾಡು ಗ್ರಾಮ ಪಂಚಾಯತಿನ ತ್ಯಾಜ್ಯ ವಿಲೇವಾರಿ ಘಟಕ ಕಳೆದ 15 ವರ್ಷಗಳಿಂದ ರಸ್ತೆಗೆ ತಾಗಿಕೊಂಡು ಕಾರ್ಯನಿರ್ವಹಿಸುತ್ತಿತ್ತು.ಈ ಕಾರಣದಿಂದ ನಮ್ಮ ಎಲ್ಲಾ ಟೆಂಪೊಗಳನ್ನು ರಸ್ತೆಗೆ ತಾಗಿಕೊಂಡು ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡುತ್ತಿದ್ದ ಕಾರಣ ಸಾರ್ವಜನಿಕರು ಹಲವಾರು ರೀತಿಯಲ್ಲಿ ತೊಂದರೆ ಗಳನ್ನು ಅನುಭವಿಸುತ್ತಿದ್ದರು. ಮುಖ್ಯ ರಸ್ತೆಯೂ ಆಗಿರುವುದರಿಂದ ವಾಹನಗಳಿಗೂ ತೊಂದರೆಯಾಗುತ್ತಿತ್ತು. ಇಲ್ಲಿನ ಎಲ್ಲಾ ಟೆಂಪೋ ಮಾಲಕರು ಹಾಗೂ ಚಾಲಕರು ಸುಮಾರು ಹದಿನೈದು ವರ್ಷಗಳಿಂದ ಇದೇ ಪ್ರದೇಶದಲ್ಲಿ ದುಡಿಯುತ್ತಿದ್ದಾರೆ. ಮಡಿಪು ಜಂಕ್ಷನ್ ನಲ್ಲಿ ಟೆಂಪೊ ನಿಲ್ಲಿಸಲು ಸರಿಯಾದ ಜಾಗವಿಲ್ಲ. ಒಟ್ಟು ಟೆಂಪೊ ಚಾಲಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ರಸ್ತೆ ಬದಿಯಲ್ಲಿದ್ದ ತ್ಯಾಜ್ಯ ಘಟಕವು ಈಗಾಗಲೇ ತೆರವುಗೊಂಡಿದೆ. ತೆರವುಗೊಂಡ ಜಾಗದಲ್ಲಿ ಯಾವುದೇ ಅಡೆತಡೆ ಇಲ್ಲದೆ ಟೆಂಪೊಗಳನ್ನು ಪಾರ್ಕ್ ಮಾಡಬಹುದಾಗಿದೆ. ಹಾಗಾಗಿ ತ್ಯಾಜ್ಯ ಘಟಕ ತೆರವುಗೊಂಡ ಪ್ರದೇಶದಲ್ಲಿ ಟೆಂಪೋ ಪಾರ್ಕ್ ನಿರ್ಮಾಣ ಮಾಡಿಕೊಡಬೇಕೆಂದು ಬಾಳೆಪುಣಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಟೆಂಪೊ ಮಾಲಕರ ಮತ್ತು ಚಾಲಕರ ಸಂಘ ಮುಡಿಪು ಬಾಳೆಪುಣಿ ಇದರ ಅಧ್ಯಕ್ಷರಾದ ಸಿದ್ದೀಕ್ ಕೈರಂಗಳ, ಕಾರ್ಯದರ್ಶಿ ಝಿಯಾದ್ CH, ಕೋಶಾಧಿಕಾರಿ ಇಸ್ಮಾಯಿಲ್ ಬಶರ, ಅಬ್ದುಲ್ ರಹಿಮಾನ್, ಶಾಫಿ, ಯಾಸಿರ್, ಫತ್ತಾಹ್, ರಫೀಕ್, ಸಂಘದ ಗೌರವ ಸಲಹೆಗಾರರಾದ ರಝಾಕ್ ಮುಡಿಪು, ಅಬೂಬಕ್ಕರ್ ಜಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X