Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನವೀಯತೆಯನ್ನು ಎತ್ತಿಹಿಡಿಯಲು ರಂಗಭೂಮಿ...

ಮಾನವೀಯತೆಯನ್ನು ಎತ್ತಿಹಿಡಿಯಲು ರಂಗಭೂಮಿ ಪ್ರಬಲ ಮಾಧ್ಯಮ: ಪಾರ್ವತಿ ತಿರುವೊತ್ತು

ʼನಿರ್ದಿಗಂತ 2025ʼ ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ3 March 2025 10:31 PM IST
share
ಮಾನವೀಯತೆಯನ್ನು ಎತ್ತಿಹಿಡಿಯಲು ರಂಗಭೂಮಿ ಪ್ರಬಲ ಮಾಧ್ಯಮ: ಪಾರ್ವತಿ ತಿರುವೊತ್ತು

ಮಂಗಳೂರು: ಮಾನವೀಯತೆಯನ್ನು ಎತ್ತಿಹಿಡಿಯಲು ರಂಗಭೂಮಿ ಪ್ರಬಲ ಮಾಧ್ಯಮವಾಗಿದೆ ಎಂದು ಬಹು ಬಾಷಾ ನಟಿ ಪಾರ್ವತಿ ತಿರುವೊತ್ತು ತಿಳಿಸಿದ್ದಾರೆ.

ಅವರು ಸೋಮವಾರ ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾ ನಿಲಯದಲ್ಲಿ ನಾಲ್ಕು ದಿನಗಳ ಕಾಲ ನಡೆದ ದ್ವಿತೀಯ ವರ್ಷದ ʼನಿರ್ದಿಗಂತ ಉತ್ಸವ 2025ʼದ ಸಮಾರೋಪ ಸಮಾರಂಭ ದವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ರಂಗಭೂಮಿಯ ಶಕ್ತಿಯ ಬಗ್ಗೆ ಅರಿವು ಮೂಡಿಸುವ ನಿರ್ದಿಗಂತದ ಪ್ರಯತ್ನ ಶ್ಲಾಘನೀಯ. ನಮ್ಮ ಸುತ್ತ ಮುತ್ತಲಿನಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಪ್ರೀತಿಯ ಭಾಷೆಯ ಮೂಲಕ ಸಾಗಬೇಕಾಗಿದೆ. ಸೌಹಾರ್ದತೆಯ ಮೂಲಕ ಸಾಗಬೇಕಾಗಿದೆ ಹೋರಾಡಬೇಕಾಗಿದೆ. ಈ ಹಾದಿಯಲ್ಲಿ ನಾವು ಒಬ್ಬಂಟಿಗಳಾಗಿಯಲ್ಲ ವಿದ್ಯಾರ್ಥಿಗಳು ಯುವ ಜನರು ಎಲ್ಲರೂ ಜೊತೆಯಾಗಿ ಸಾಗಬೇಕಾಗಿದೆ ಸತ್ಯವನ್ನು ಹೇಳ ಬೇಕಾಗಿದೆ ಎಂದರು.

ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದ ಕುಲಪತಿ ವಂ. ಡಾ. ಪ್ರವೀಣ್ ಮಾರ್ಟಿಸ್ ನಾತನಾಡುತ್ತಾ ಕರಾವಳಿಯ ಸೌಹಾರ್ದ ತೆ ಧ್ಯೇಯದ ಹೆಸರಿನಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿವಿಧ ಸಂಸ್ಕೃತಿಗಳ ಸಂಗಮ ವಾಗಿದೆ ಮುಂದೆಯೂ ಇಂತಹ ಉತ್ಸವಗಳು ನಡೆಯಲಿ ಎಂದು ಶುಭ ಹಾರೈಸಿದರು.

ಬಹುಭಾಷಾ ನಟ ಪ್ರಕಾಶ್ ರಾಜ್ ಮಾತನಾಡುತ್ತಾ ಸೌಹಾರ್ದ ತೆಯನ್ನು ಅರ್ಥಮಾಡಿ ಕೊಳ್ಳುವ ಸಂಭ್ರಮಿಸುವ ಕೆಲಸ ಈ ಉತ್ಸವದ ಮುಖ್ಯ ಉದ್ದೇಶ. ನಿರ್ದಿಂಗತದ ಆಶಯ ನಾವೆಲ್ಲರೂ ಸೇರಿ ಮುಂದಿನ ತಲೆ ಮಾರಿಗೆ ಹೊಸ ಚೈತನ್ಯ ಮೂಡಿಸುವ ಚಿಂತನೆ ಮೂಡಿಸಬೇಕಾಗಿದೆ. ಹೊಸತನ್ನು ಹುಡುಕುವ ಕೆಲಸ ನಿರ್ದಿಂಗತ ಉತ್ಸವದಲ್ಲಿ ನಡೆದಿದೆ. ರಂಗ ಶಿಕ್ಷಣದ ಸೂಕ್ಷ್ಮ ತೆಗಳನ್ನು ಕಟ್ಟಿಕೊಳ್ಳಲು ರಂಗ ಭೂಮಿಯ ಶಕ್ತಿಯನ್ನು ಮೊದಲು ನಾವು ಅರ್ಥ ಮಾಡಿ ಕೊಳ್ಳಬೇಕಾಗಿದೆ ಎಂದರು.

ಶಿಕ್ಷಣ ದಲ್ಲಿ ರಂಗಭೂಮಿಯ ವಿಚಾರಗಳು ಒಳಗೊಳ್ಳಬೇಕಾಗಿದೆ.ವಿದ್ಯಾರ್ಥಿ ಗಳಲ್ಲಿ ಆತ್ಮ ವಿಶ್ವಾಸ ವನ್ನು ಮೂಡಿಸುವ ಕೆಲಸ,ಸೂಕ್ಷ್ಮ ವನ್ಬು ಅರ್ಥಮಾಡಿಕೊಳ್ಳಲು, ವೈಜ್ಞಾನಿಕ ಚಿಂತನೆ ಮೂಡಿಸಲು ರಂಗ ಶಿಕ್ಷಣ ಪೂರಕವಾಗಬೇಕಾಗಿದೆ ಎಂದರು.

ಕಾಲೇಜಿನ ಆವರಣದ ಬಯಲು ರಂಗವೇದಿಕೆಯಲ್ಲಿ ಅಲೋಶಿಯಸ್ ಕಾ ಈಶಾನ್ಯ ಭಾರತದ ವಿದ್ಯಾರ್ಥಿ ಗಳ ಹಾಡು, ಮಿಝೋರಾಂನ ಬಿದಿರಿನ ನೃತ್ಯ,ಸಿದ್ದಿ ಜನಾಂಗ ದವರ ನೃತ್ಯ ,ಬ್ರಾಸ್ ಬ್ಯಾಂಡ್ ವೇಷ ಕುಣಿತ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X