Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂದೂರಿನಲ್ಲಿ ಮಹಿಳಾ ದಿನಾಚರಣೆ

ಬೆಂದೂರಿನಲ್ಲಿ ಮಹಿಳಾ ದಿನಾಚರಣೆ

ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡುವ ‘ಮಾತ್ರೋನ್ನತಿ ನಿಧಿ’ಗೆ ಬಿಷಪ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 March 2025 9:36 PM IST
share
ಬೆಂದೂರಿನಲ್ಲಿ ಮಹಿಳಾ ದಿನಾಚರಣೆ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಮಹಿಳಾ ಆಯೋಗ ಆಶ್ರಯದಲ್ಲಿ ಬೆಂದೂರಿನ ಸಂತ ಸೆಬಾಸ್ಟಿಯನ್ ಶತಮಾನೋತ್ಸವ ಸಭಾಂಗಣದಲ್ಲಿ ಮಹಿಳಾ ದಿನವನ್ನು ಆಚರಿಸಲಾಯಿತು.

ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಲಿಂಗ ಸಮಾನತೆ ಯನ್ನು ಬೆಳೆಸಲು ಧರ್ಮಸಭೆಯ ಬದ್ಧತೆಯನ್ನು ಪುನರುಚ್ಚರಿಸಿದರು.

ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡುವ ‘ಮಾತ್ರೋನ್ನತಿ ನಿಧಿ’ಗೆ ಬಿಷಪ್ ಚಾಲನೆ ನೀಡಿದರು. ಮಹಿಳಾ ಬೆಂಬಲ ಜಾಲ ಜಾಲವಾದ ‘ಮಹಿಳಾ ಸಂಪರ್ಕ’ವನ್ನು ಫಾ. ಫಾವುಸ್ತಿನ್ ಲೋಬೋ ಉದ್ಘಾಟಿಸಿದರು.

ಸಿಸ್ಟರ್ ನ್ಯಾನ್ಸಿ ಲೋಬೋ ಅವರು ಮಹಿಳಾ ಆಯೋಗದ ಅಧಿಕೃತ ವೆಬ್‌ಸೈಟ್ ಅನ್ನು (www.wcmangalore.in) ಅನಾವರಣಗೊಳಿಸಿದರು. ಪ್ರೊ. ಎಡ್ಮಂಡ್ ಫ್ರ್ಯಾಂಕ್, ಜಾನ್ ಸ್ಯಾಮ್ಯುಯೆಲ್ ಮತ್ತು ಎಂಸಿಸಿ ಅಧ್ಯಕ್ಷ ಅನಿಲ್ ಲೋಬೋ ನಿಧಿಗೆ ಕೊಡುಗೆ ನೀಡಿದರು.

ಮಹಿಳೆಯರಿಗೆ ಅವರ ಸಬಲೀಕರಣ ಪ್ರಯಾಣದಲ್ಲಿ ಮಾರ್ಗದರ್ಶನ ನೀಡಲು 13 ಸದಸ್ಯರ ಸಂಪನ್ಮೂಲ ತಂಡವನ್ನು ಪರಿಚಯಿಸಲಾಯಿತು.

ಮಾನಿಣಿ ಮಹಿಳಾ ರಾಜ್ಯಮಟ್ಟದ ಒಕ್ಕೂಟದ ಸಂಪನ್ಮೂಲ ಕ್ರೋಢೀಕರಣ ಅಧಿಕಾರಿ ಜಾನೆಟ್ ಬಾರ್ಬೋಜ ಮುದರಂಗಡಿ ಮುಖ್ಯ ಅತಿಥಿಗಳಾಗಿದ್ದರು.

ಸಿಸಿಬಿಐ ಮಹಿಳಾ ಆಯೋಗದ ಕಾರ್ಯಕಾರಿ ಕಾರ್ಯದರ್ಶಿ ಸಿಸ್ಟರ್ ಲಿಡ್ವಿನ್ ಫೆನಾರ್ಂಡಿಸ್, ಕರ್ನಾಟಕ ಪ್ರದೇಶ ಮಹಿಳಾ ಆಯೋಗದ ಕಾರ್ಯಕಾರಿ ಕಾರ್ಯದರ್ಶಿ ಸಿಸ್ಟರ್ ನ್ಯಾನ್ಸಿ ಲೋಬೊ, ಧರ್ಮಪ್ರಾಂತ್ಯದ ಪಾಲನಾ ಆಯೋಗಗಳ ಸಂಯೋಜಕಿ ಫಾ. ಫಾವುಸ್ತಿನ್ ಲೋಬೋ, ಬೆಂದೂರು ಚರ್ಚ್‌ನ ಧರ್ಮಗುರು, ಫಾ. ವಾಲ್ಟರ್ ಡಿ ಸೋಜ, ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೋಯ್ ಕ್ಯಾಸ್ಟೆಲಿನೋ, ಸಿಒಡಿಪಿ ನಿರ್ದೇಶಕ ಫಾ. ವಿನ್ಸೆಂಟ್ ಡಿ ಸೋಜ, ಕೆನರಾ ಸಂವಹನ ಕೇಂದ್ರದ ನಿರ್ದೇಶಕ ಫಾ. ಅನಿಲ್ ಐವನ್ ಫೆನಾರ್ಂಡಿಸ್, ಸಿಸ್ಟರ್ ಸೆವ್ರಿನ್ ಮಿನೆಜಸ್, ಫಾ. ಫ್ರಾನ್ಸಿಸ್ ಡಿ ಸೋಜ ಮತ್ತು ಫಾ. ವಿವೇಕ್ ಪಿಂಟೊ ಮತ್ತಿತರು ಉಪಸ್ಥಿತರಿದ್ದರು.

ಉಷಾ ಫೆನಾರ್ಂಡಿಸ್ ಸ್ವಾಗತಿಸಿದರು, ಜೇಷ್ಮಾ ಡಿ ಸೋಜ ಅವರು ಮಹಿಳಾ ಸಬಲೀಕರಣಕ್ಕಾಗಿ ಆಯೋಗದ ವತಿಯಿಂದ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಒಳನೋಟವುಳ್ಳ ವರದಿಯನ್ನು ನೀಡಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X