ಅಂಬೇಡ್ಕರ್ ಜನ್ಮ ದಿನಾಚರಣೆ: ಮಂಗಳೂರು ವಿವಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಕೊಣಾಜೆ: ಡಾ.ಬಿ.ಆರ್ .ಅಂಬೇಡ್ಕರ್ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಯಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕುವೆಂಪು ವಿವಿಯ ಪ್ರಾಧ್ಯಾಪಕ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವ ಕೆ.ರಾಜು ಮೊಗವೀರ, ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಎಸ್ಸಿ-ಎಸ್ಟಿ ಸೆಲ್ ನ ವಿಶೇಷಾಧಿಕಾರಿ ಡಾ.ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.
Next Story





